Breaking News

Daily Archives: ನವೆಂಬರ್ 1, 2020

ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.

ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ. ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂ‌ಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. …

Read More »

ಹೆತ್ತ ತಾಯಿಯೇ ಮಗಳಿಗೆ ನಿರಂತರವಾಗಿ ದೈಹಿಕ ಹಿಂಸೆ ನೀಡಿ ವಿಕೃತಿ ಮೆರೆದಿದ್ದಾಳೆ ಮಗುವನ್ನು ಪೊಲೀಸರ ರಕ್ಷಣೆಯಲ್ಲಿ ಮಕ್ಕಳ ಸಹಾಯವಾಣಿಗೆ ಒಪ್ಪಿಸಲಾಗಿದೆ

ನೆಲಮಂಗಲ : ಕೆಲಸಕ್ಕಾಗಿ ಮುಂಜಾನೆ 5.30ಕ್ಕೆಲ್ಲಾ ಹೊರಡುತ್ತಿದ್ದ ಚಂದ್ರಮ್ಮ ಮಗುವನ್ನ ಮನೆಯ ಹೊರಗೆ ಬಿಟ್ಟು ಬೀಗ ಹಾಕಿಕೊಂಡು ಹೋದರೆ ರಾತ್ರಿ ಮನೆಗೆ ಬರುತ್ತಿದ್ದಳು. ಕರೋನಾ ಹಿನ್ನಲೆಯಲ್ಲಿ ಶಾಲೆಗೆ ರಜೆ ಇರುವುದರಿಂದ ತಾನು ವಾಸವಿದ್ದು ಬಾಡಿಗೆ ಮನೆಯ ಮಾಲೀಕರ ತೋಟದಲ್ಲಿ ದನ ಕುರಿ ಮೇಯಿಸುವ ಕೆಲಸಕ್ಕೆ ಸೇರಿಸಿದ್ದಳು.ಬಾಲಕಿ ಮನೆಮಾಲೀಕರ ಮನೆ ಹಾಗೂ ಅಕ್ಕಪಕ್ಕದ ಮನೆಯವರು ಕೊಟ್ಟ ತಿಂಡಿ, ಊಟ ಮಾಡಿಕೊಂಡು ತಾಯಿ ಬರುವವರೆಗೂ ಕಾಯುತ್ತಿದ್ದಳು. ಈ ನಡುವೆ ನಿತ್ಯ ಒಂದಲ್ಲ ಒಂದು …

Read More »

ಕಿಂಗ್ಸ್ ಸಂಕಟ : ಚನ್ನೈ ಗೆ ಚಿನ್ನಾಟ

ಹೈದರಾಬಾದ್ : ಯುವನಾಯಕ ಕೆ.ಎಲ್. ರಾಹುಲ್‌ಗೆ ಕಿಂಗ್ಸ್ ಇಲೆವನ್ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯುವ ಛಲದಲ್ಲಿದ್ದಾರೆ. ಅದಕ್ಕಾಗಿ ಅವರು ಈಗ ‘ಕೂಲ್ ಕ್ಯಾಪ್ಟನ್’ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಸವಾಲನ್ನು ಮೀರಿ ನಿಲ್ಲಬೇಕಿದೆ. ಧೋನಿ ಬಳಗಕ್ಕೆ ಈಗಾಗಲೇ ಪ್ಲೇ ಆಫ್‌ ಬಾಗಿಲು ಮುಚ್ಚಿದೆ. ಉಳಿದಿರುವ ಒಂದು ಪಂದ್ಯವನ್ನು ಗೆದ್ದು ಸಂಭ್ರಮದೊಂದಿಗೆ ಹೊರ ನಡೆಯುವತ್ತ ಚಿತ್ತ ನೆಟ್ಟಿದೆ. ಕಿಂಗ್ಸ್‌ ತಂಡಕ್ಕೆ ಶುಕ್ರವಾರ ರಾಜಸ್ಥಾನ ರಾಯಲ್ಸ್‌ ಎದುರು ಜಯಿಸಿದ್ದರೆ ಹಾದಿ ಸುಲಭವಾಗುತ್ತಿತ್ತು. …

Read More »

ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದೆ ಶಿಕ್ಷಕರು ಶಾಲೆಗೆ ಬರಬೇಕು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದ್ದು, ಕನ್ನಡ ರಾಜ್ಯೋತ್ಸವ ಆಚರಣೆಗೆ ನ.1ರಂದು ಎಲ್ಲ ಶಿಕ್ಷಕರು ಹಾಜರಾಗಬೇಕು, 2ರಿಂದ ಶಿಕ್ಷಕರು ಶಾಲೆಗೆ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಅಥವಾ ಸರಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ವಿದ್ಯಾಗಮವೂ ತಾತ್ಕಾಲಿಕವಾಗಿ ರದ್ದಾಗಿದೆ. ಹೀಗಾಗಿ ಶಿಕ್ಷಕರು ಶಾಲೆಗೆ ಬಂದು ಯಾವ ಕಾರ್ಯ ಮಾಡಬೇಕು ಎಂಬುದನ್ನು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ. ವಿದ್ಯಾಗಮ ಚಟುವಟಿಕೆಯಲ್ಲಿ ಈವರೆಗೆ …

Read More »

ರಾಜ್ಯೋತ್ಸವ: ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ.

ಬೆಂಗಳೂರು: ಕರ್ನಾಟಕ ಏಕೀಕರಣದ ಕನಸು 1956ರ ನವೆಂಬರ್‌ 1ರಂದು ನನಸಾದಾಗ, ‘ಕನ್ನಡದ ಕುಲಪು ರೋಹಿತ’ ಆಲೂರು ವೆಂಕಟರಾಯರು ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಿ ಸಿದ್ದರು. ಆ ನಂತರ ಪ್ರತಿವರ್ಷವೂ ರಾಜ್ಯೋತ್ಸವದ ದಿನದಂದು ನಾಡಿನಾ ದ್ಯಂತ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ, ವಿಶೇಷ ಪೂಜೆ- ಪುನಸ್ಕಾರಗಳು ನಡೆಯುತ್ತಲೇ ಇವೆ. ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ. ಭುವನೇಶ್ವರಿಯು ಕನ್ನಡದ …

Read More »