Breaking News

Daily Archives: ನವೆಂಬರ್ 6, 2020

ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ – ಎಸಿಬಿ ಬಲೆಗೆ ಬಿದ್ದ ಲೇಡಿ ಆಫೀಸರ್

ಬೀದರ್: ವರ್ಗಾವಣೆ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ ಪಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ತಾಲೂಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ. ವರ್ಗಾವಣೆ ಮಾಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಶೋಭಾ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮುಂಗಡವಾಗಿ 30 ಸಾವಿರ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತಾಲೂಕಾಧಿಕಾರಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ. ಹುಮ್ನಬಾದ್ ತಾಲೂಕು …

Read More »

ಸಿಬಿಐ ತನ್ನ ಕೆಲಸ ಮಾಡುತ್ತಿದೆ: ಬೊಮ್ಮಾಯಿ

ಮಡಿಕೇರಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಿನಯ್ ಕುಲಕರ್ಣಿಯನ್ನು ಬಿಜೆಪಿ ಮುಖಂಡ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. ಪ್ರಕರಣದಲ್ಲಿ ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ. ಅದರಲ್ಲಿ ನಾವೇನೂ ಹೇಳುವುದಕ್ಕೆ ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಡಿಕೇರಿ ಸಮೀಪದ ತಾಜ್ ರೆಸಾರ್ಟ್ ಮತ್ತು ಸ್ಪಾದಲ್ಲಿ ಮೂರು ದಿನಗಳ ಕಾಲ ಖಾಸಗಿ ವಾಸ್ತವ್ಯ ಹೂಡಲು ಬಂದಿರುವ ಸಂದರ್ಭದಲ್ಲಿ ಸಚಿವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ವಿನಯ್ ಕುಲಕರ್ಣಿಯನ್ನು …

Read More »

ಸಿದ್ದರಾಮಯ್ಯ ಒಬ್ಬ ಹುಚ್ಚ, : ಸಚಿವ ಈಶ್ವರಪ್ಪ

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು. ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದ್ಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ? ನೀವು ಜನರ ಮಧ್ಯೆ ಹೋಗಿ …

Read More »

ಹಿಂಡಲಗಾ ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ:ವಿನಯ್ ಕುಲಕರ್ಣಿ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ. ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು …

Read More »