ಹುಬ್ಬಳ್ಳಿ: ಧಾರವಾಡ ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ. ಇದರ ನಡುವೆ ವಿನಯ್ ಕುಲಕರ್ಣಿಗೆ ಮತ್ತೆ ಕಸ್ಟಡಿನೋ..? ಕಂಬಿಯೋ ಅನ್ನೋದು ಇಂದು ನಿರ್ಧಾರವಾಗಲಿದೆ.ವಿನಯ್ ಕುಲಕರ್ಣಿ ಸಿಬಿಐ ಸುಳಿಯಲ್ಲಿ ಸಿಲಕಿ ಒದ್ದಾಡುತ್ತಿದ್ದಾರೆ. ಕಳೆದೆರಡು ದಿನಗಳಿಂದ ತಮ್ಮ ಕಸ್ಟಡಿಯಲ್ಲಿರುವ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ದಾಖಲೆಗಳನ್ನಿಟ್ಟು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು …
Read More »
Laxmi News 24×7