ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …
Read More »Daily Archives: ನವೆಂಬರ್ 11, 2020
ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ
ಬೆಂಗಳೂರು: ಶಿರಾ ಉಪ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ಆದೇಶದ ಮೇರೆಗೆ ನವೆಂಬರ್ 13ರಂದು ಬಸವ ಕಲ್ಯಾಣಕ್ಕೆ ತೆರಳುತ್ತಿದ್ದೇನೆ. ಅಲ್ಲಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳುವ ಮೂಲಕ ಮುಂದಿನ ಗುರಿ ಬಸವ ಕಲ್ಯಾಣ ಅನ್ನೋದನ್ನ ರಿವೀಲ್ ಮಾಡಿದರು. ಶಿರಾದಲ್ಲಿ ಎಲ್ಲರನ್ನ ಒಗ್ಗೂಡಿಸಿಕೊಂಡು ಚುನಾವಣೆಯನ್ನ …
Read More »ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ. ಕಳೆದ 20 ಗಂಟೆಯಿಂದ ಬೆಂಕಿ ಧಗ ಧಗನೇ ಉರಿಯುತ್ತಿದೆ. ಸ್ಥಳಕ್ಕೆ ನೂರಾರು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ಬೆಂಕಿ ನಂದಿಸೋ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದರು. ಬೆಂಕಿ ಅವಘಡದಲ್ಲಿ 2 ರಿಂದ 3 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 7 ವಾಹನಗಳು, 2 ವಿದ್ಯುತ್ ಕಂಬ ನಾಶವಾಗಿವೆ. ಘಟನೆ …
Read More »ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ
ಯಾದಗಿರಿ: ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಜಿಲ್ಲೆಯ ಹುಣಸಗಿ ತಾಲೂಕಿನ ಗುಳಬಾಳ ಗ್ರಾಮದ ಬಳಿ ನಡೆದಿದೆ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಒಂದೇ ಕುಟುಂಬದ ಮೂವರು ಜಲ ಸಮಾಧಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಪವನ್ ಬಿರಾದಾರ್ (34), ಪವನ್ ತಂದೆ ಶರಣಗೌಡ ಬಿರಾದಾರ್ (61), ತಾಯಿ ಜಾನಕಿ ಬಿರಾದಾರ್ (55) ಮೃತರು. ಮೃತ ಪವನ್ ಕುಟುಂಬದ ಎರಡು …
Read More »ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ
ಚಿಕ್ಕಮಗಳೂರು: ನೈಸರ್ಗಿಕ ಸೌಂದರ್ಯದ ಖನಿಯಂತಿರೋ ಕಾಫಿನಾಡಲ್ಲೀಗ ಮುಂಗಾರು ಮಳೆ ಕೊಂಚ ಬಿಡುವು ಪಡೆದಿದೆ. ಆದರೆ ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಸೆರಗಲ್ಲಿರೋ ಅಬ್ಬುಗುಡಿಗೆ ಫಾಲ್ಸ್ ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ. ದಟ್ಟಕಾನನದ ನಡುವೆ ಬಂಡೆಗಳ ಮೇಲಿಂದ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತವೀಗ ಅದ್ಭುತ ಲೋಕವನ್ನೇ ಸೃಷ್ಟಿಸಿದೆ. ಈ ಜಲಧಾರೆಯ ಸೊಬಗನ್ನು ಸವಿಯೋಕೆ ಪ್ರವಾಸಿಗರ ದಂಡೀಗ ಕಾಫಿನಾಡಲ್ಲಿ ಮನೆ ಮಾಡಿದೆ. ಹೌದು. ಎಲ್ಲಿ ನೋಡಿದರೂ ಹಚ್ಚ …
Read More »
Laxmi News 24×7