ಮುಂಬೈ: ಕಳೆದ ಎಂಟು ತಿಂಗಳಿಂದ ದೇವಸ್ಥಾನಗಳಿಗೆ ಸಾರ್ವಜನಿಕರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಕುರಿತು ಮಹಾರಾಷ್ಟ್ರ ಸರ್ಕಾರ ಕಡೆಗೂ ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ತೆರೆಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಫೇಸ್ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಈ ಮೂಲಕ ಬರೋಬ್ಬರಿ ಎಂಟು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂ ಘೋಷಿಸಿದ ಬಳಿಕ …
Read More »Daily Archives: ನವೆಂಬರ್ 15, 2020
ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮ
ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ …
Read More »ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು,
ಕಾರವಾರ: ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು, ಹಾಲಕ್ಕಿ ಜನಾಂಗದ ಜನಪದ ಹಾಡುಗಳ ನಡುವೆ ವೈದಿಕರ ಮಂತ್ರಘೋಷ. ಶೃಂಗಾರಗೊಂಡ ಗಂಗಾಮಾತೆ ಮೆರವಣಿಗೆಯಲ್ಲಿ ಸಾಗಿ ಶಿವನನ್ನು ವರಿಸಿದಳು. ಹೌದು. ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರನ ವಿವಾಹವು ಕೋವಿಡ್ ನಡುವೆಯೂ ವಿಜ್ರಂಭಣೆಯಿಂದ ನೆರವೇರಿತು. ಕೋವಿಡ್ -19 ಪರಿಣಾಮ ಅಂತ್ಯತ ಸರಳವಾಗಿದ್ದರೂ, ಸಾಂಪ್ರದಾಯಕತೆ ಸೊಗಡು ಜಾನಪದೀಯ ಮೆರಗಿನೊಂದಿಗೆ ನಡೆದಿದ್ದು, ವಿಶೇಷವಾಗಿತ್ತು. ಗಂಗಾಷ್ಟಮಿಯ ಮುಂಜಾವಿನಲ್ಲಿ ವಿವಾಹ ನಿಶ್ಚಯವಾದಂತೆ ಇಲ್ಲಿನ ಗೋಕರ್ಣ -ಗಂಗಾವಳಿ …
Read More »ಬೈಕ್ ಕಳವು ಮಾಡ್ತಿದ್ದಾತನ ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು!
ಗದಗ: ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗದಗ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಕಳ್ಳನನ್ನು ಕುಮಾರ ನರ್ತಿ ಎಂದು ಗುರುತಿಸಲಾಗಿದ್ದು, ಈತ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಇದೀಗ ಸ್ಥಳೀಯರು ಕಳ್ಳನ ಹಿಡಿದು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶರಣು ಪಾಟೀಲ್ ಎಂಬವರ ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಕುಮಾರ ಸಿಕ್ಕಿ ಬಿದ್ದಿದ್ದಾನೆ. ಈತ ಮನೆ ಮುಂದೆ ನಿಲ್ಲಿಸಿದ್ದ …
Read More »ಬೆಳಗಾವಿ, ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ :ಸಿಎಂ ಬಿಎಸ್ವೈ
ಬೆಂಗಳೂರು: ಶಿರಾ ಉಪ ಚುನಾವಣೆಗೆ ಮುನ್ನ ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಿ ಆ ಸಮುದಾಯದ ಮನಗೆದ್ದು, ಕೊನೆಗೆ ಶಿರಾ ಕ್ಷೇತ್ರದಲ್ಲಿ ಗೆಲುವು ಕೂಡ ಸಾಧಿಸಿತ್ತು ಬಿಜೆಪಿ ಸರ್ಕಾರ. ಈಗ ಅಂಥಾದ್ದೇ ಅಸ್ತ್ರವನ್ನು ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪ್ರಯೋಗಿಸಿದೆ. ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್ವೈ ಆದೇಶ ಹೊರಡಿಸಿದ್ದಾರೆ. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. …
Read More »