ಬೆಳಗಾವಿ: ಕುಟುಂಬದವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಇದೀಗ ಜೈಲಿನಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಅವರು, ವಿಚಾರಣಾಧೀನ ಕೈದಿಯಾಗಿ ಹಿಂಡಲಗಾ ಕಾರಾಗೃಹದಲ್ಲಿ ಕಾಲ ಕಳೆಯುತ್ತಿದ್ದಾರೆ. ಧಾರವಾಡದ ತನ್ನ ಡೇರಿಯಲ್ಲಿ ಪ್ರತಿ ದೀಪಾವಳಿಯನ್ನೂ ಮನೆಯವರೊಂದಿಗೆ ಬೆರೆತು ಭರ್ಜರಿಯಾಗಿ ಆಚರಿಸುತ್ತಿದ್ದ ಸಂದರ್ಭ ನೆನೆದು ಶನಿವಾರ ರಾತ್ರಿ ಜೈಲು ಸಿಬ್ಬಂದಿ ಬಳಿ ಬೇಸರ ತೋಡಿಕೊಂಡಿದ್ದಾರೆ. ‘ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನನ್ನನ್ನು ನೋಡಲು ಕುಟುಂಬದವರು …
Read More »Daily Archives: ನವೆಂಬರ್ 16, 2020
ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು.
ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ. ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ …
Read More »ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ.
ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …
Read More »