Breaking News

Daily Archives: ನವೆಂಬರ್ 21, 2020

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

Read More »

ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕ: ಅಶೋಕ ಪೂಜಾರಿ

ಗೋಕಾಕ: ಇಂದಿನ ರಾಜ್ಯ ಸರ್ಕಾರ ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕೆಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ಮನವಿಗೆ ಸ್ಪಂಧಿಸಿ ರಚನೆಯಾದ ಗೋಕಾಕ ಜಿಲ್ಲೆಯನ್ನು ರಾಜಕೀಯ ಕಾರಣಗಳಿಂದ ಅಸ್ಥಿತ್ವಕ್ಕೆ ತರಲು ಅಂದಿನ ಸರ್ಕಾರ ಹಿಂದೇಟು ಹಾಕಿದ್ದು, ಆದರೆ ಬದಲಾದ ಸನ್ನಿವೇಶದಲ್ಲಿ ಇಂದಿನ ಸರ್ಕಾರ ಕೂಡಲೇ …

Read More »

ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಚನ್ನರಾಜ ಹಟ್ಟಿಹೊಳ್ಳಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಲ್ಲ ಎಂಬ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಇನ್ನು ಅಂತಿಮ ಆಗಿಲ್ಲ. ಸಮಿತಿ ಅಧ್ಯಕ್ಷರು ಹೇಳಿದ ರೀತಿಯಲ್ಲಿ  ಒಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. …

Read More »

ಗೋಕಾಕ ಜನತೆಯ ರೈತರ ಪಾಲಿಗೆ ಖುಷಿ ವಿಚಾರ ಕೊಟ್ಟ ಸಾಹುಕಾರರು

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು …

Read More »

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …

Read More »

‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್

ಚೆನ್ನೈ, ನ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್ ನಲ್ಲಿದೆ. ಅಮಿತ್ ಶಾ ಭೇಟಿಯ ವಿರುದ್ದ ತರಹೇವಾರಿ ಮೀಮ್ಸ್, ಕಾಮೆಂಟುಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಇದಕ್ಕೆ ಕೌಂಟರ್ ಕೊಡುವ ಪೆÇೀಸ್ಟ್ ಗಳಿಗೂ ಬರವೇನೂ ಇಲ್ಲ. ನಿಮ್ಮ …

Read More »

ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ

ಲಕ್ನೋ: ಅಕ್ರಮವಾಗಿ ಮಾರುತ್ತಿದ್ದ ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‍ನ ಅಮಿಲಿಯಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ, ಸಾವನ್ನಪ್ಪಿದ ಎಲ್ಲರೂ ಸ್ಥಳೀಯವಾಗಿ ಅಂಗಡಿಯಲ್ಲಿ ಸಿಗುವ ಕಂಟ್ರಿ ಸರಾಯಿಯನ್ನು ಕುಡಿದ್ದಾರೆ. ಆ ಬಳಿಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಜೊತೆಗೆ 15 ಮಂದಿ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಯಾಗರಾಜ್ ಜಿಲ್ಲೆಯ …

Read More »

ಕಾಮಿಡಿಯನ್ ಭಾರತಿ ಸಿಂಗ್ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್‍ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, …

Read More »

ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ :ಮಸ್ಕಿ ವಿಧಾನಸಭಾ ಕ್ಷೇತ್ರಜನ

ರಾಯಚೂರು: ಇಲ್ಲಿನ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆಯೇ ಘೋಷಣೆಯಾಗಿಲ್ಲ. ಅದಾಗಲೇ ಈ ಗ್ರಾಮದ ಜನ ಶಾಲೆಗಾಗಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ ಬಾರಿ ಬಹಿಷ್ಕಾರಕ್ಕೆ ಮುಂದಾದಾಗ ಭರವಸೆ ಕೊಟ್ಟು ಸುಮ್ಮನಾಗಿಸಿದ್ರು. ಹೀಗಾಗಿ ರೊಚ್ಚಿಗೆದ್ದಿರೋ ಜನ ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ ಅಂತ ಎಚ್ಚರಿಸಿದ್ದಾರೆ. ಹೌದು. ರಾಯಚೂರಿನ ಮಸ್ಕಿ ತಾ. ಬುದ್ದಿನ್ನಿಯಲ್ಲಿ ಸುಂದರ ಪರಿಸರದಲ್ಲಿ ಭವ್ಯ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡ ಯಾವ ಶಾಲೆಗೆ ಎಂಬುದೇ …

Read More »

ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.

Read More »