ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಮತ್ತು ಬೆಂಗಳೂರು ಗಲಭೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊರೊನಾ ಹಿನ್ನೆಲೆ ಜೈಲು ಸೇರುವ ಹೊಸ ಆರೋಪಿ 14 ದಿನ ಕ್ವಾರಂಟೈನ್ ನಲ್ಲಿರಬೇಕು. ಆದ್ರೆ ಸಂಪತ್ ರಾಜ್ ಗಾಗಿ ನಿಯಮ ಸಡಿಲಿಕೆ ಮಾಡಿ ನೇರವಾಗಿ ಕೊಠಡಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಠಾಣೆಯೊಂದರ …
Read More »