ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 …
Read More »Daily Archives: ನವೆಂಬರ್ 26, 2020
ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ:
ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದರು. ಸರ್ಕಾರ ಖಾಸಗಿ ಶಾಲೆಗಳ …
Read More »