ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …
Read More »Daily Archives: ನವೆಂಬರ್ 29, 2020
ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್ಎಸ್ವಾಯ್) …
Read More »ಬಿಜೆಪಿ ಈಗ ಮನೆಯೊಂದು ಬಾಗಿಲು ಮೂರು
ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳಿತ್ತು. ಆದರೆ ಈಗ ಮತ್ತೊಂದು ಬಣ ಸೇರಿ ಗುಂಪು ರಾಜಕೀಯ ಜೋರಾಗಿದೆ. ಯಡಿಯೂರಪ್ಪನವರ ಪರ ಒಂದು ಗುಂಪು, ಯಡಿಯೂರಪ್ಪನವರ ವಿರೋಧಿಗಳ ಗುಂಪು ರಾಜ್ಯ ಬಿಜೆಪಿಯಲ್ಲಿದ್ದು ಅವರ ಮಧ್ಯೆ ಕಚ್ಚಾಟ ನಡೆಯುತ್ತದೆ ಎಂದು ಆಗಾಗ ವಿರೋಧ ಪಕ್ಷಗಳು ನಾಯಕರು ಕಿಚಾಯಿಸುತ್ತಿರುತ್ತಾರೆ. ಈ ನಡುವೆ ದೋಸ್ತಿ ಸರ್ಕಾರದ ವಿರುದ್ಧ ಸಿಡಿದು ಕಾಂಗ್ರೆಸ್, ಜೆಡಿಎಸ್ನಿಂದ ವಲಸೆ ಬಂದ ಮಿತ್ರ ಮಂಡಳಿಯ ಶಾಸಕರ ಗುಂಪು ನಿರ್ಮಾಣವಾಗಿದೆ. ಈಗಾಗಲೇ ಇರುವ …
Read More »ಟೀಂ ಇಂಡಿಯಾದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್ ಫಿಂಚ್ ಅವರು ಕೈಯಿಂದ ಪಂಚ್ ಮಾಡಿದ್ದಾರೆ.
ಸಿಡ್ನಿ: ಟೀಂ ಇಂಡಿಯಾದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್ ಫಿಂಚ್ ಅವರು ಕೈಯಿಂದ ಪಂಚ್ ಮಾಡಿದ್ದಾರೆ. ಎರಡನೇ ಪಂದ್ಯದಲ್ಲಿ ನವದೀಪ್ ಸೈನಿ 12ನೇ ಓವರ್ ಬೌಲ್ ಮಾಡುತ್ತಿದ್ದರು. ಗಂಟೆಗೆ 146 ಕಿ.ಮೀ ವೇಗದಲ್ಲಿ ಎಸೆದ 5ನೇ ಎಸೆತವನ್ನು ಹೊಡೆಯಲು ಫಿಂಚ್ ಪ್ರಯತ್ನ ಪಟ್ಟಿದ್ದರು. ಆದರೆ ಬಾಲ್ ಬ್ಯಾಟ್ಗೆ ಸಿಗದೇ ಹೊಟ್ಟೆಗೆ ಬಡಿಯಿತು. ಫುಲ್ ಟಾಸ್ ಆಗಿದ್ದ ಕಾರಣ ಅಂಪೈರ್ ನೋಬಾಲ್ ನೀಡಿದರು. ಬಳಿಕ …
Read More »ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ: ಅಂಜಲಿ ನಿಂಬಾಳ್ಕರ್
ಧಾರವಾಡ : ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎಚ್ಚರಿಸಿದ್ದಾರೆ. ಧಾರವಾಡದ ಮರಾಠ ಕ್ರಾಂತಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಮರಾಠ ಪ್ರಾಧಿಕಾರ ಬೇಡ, ಅಷ್ಟೊಂದು ಮರಾಠರ ಮೇಲೆ ಬಿ.ಎಸ್.ಯಡಿಯೂರಪ್ಪ ನವರಿಗೆ ಕಾಳಜಿ ಇದ್ದರೆ. ‘2ಎ’ ಗೆ ಸೇರಿಸಿ ಎಂದು ಆಗ್ರಹಿಸಿದ್ದಾರೆ. 7 ದಿನಗಳಲ್ಲಿ ಮರಾಠ …
Read More »ಬೆಳಗಾವಿ ನಗರದಲ್ಲಿ ಎರಡು ಕಡೆ ಸಿಐಡಿ ದಾಳಿ ಬೈಕ್, ಅಪಾರ ಪ್ರಮಾಣದ ಗಾಂಜಾ ಜಪ್ತು
ಬೆಳಗಾವಿ ನಗರದಲ್ಲಿ ಎರಡು ಕಡೆ ದಾಳಿ ನಡೆಸಿರುವ ಸಿಐಡಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಅಪಾರ ಪ್ರಮಾಣದ ಗಾಂಜಾ ಜಪ್ತು ಮಾಡಿದ್ದಾರೆ. ಸಿಐಡಿ ಬೆಳಗಾವಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ .ಎಸ್.ಕೆ.ಕುರಗೊಡಿ, ರವರಿಗೆ ಬಂದ ಮಾಹಿತಿ ಮೇರೆಗೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಅಯೋಧ್ಯ ನಗರದಲ್ಲಿರುವ ಯು.ಕೆ.27 ಹೋಟೆಲ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಕೀಬ್ ಜಾವೀದ್ ದುನಿಯಾರ್ ತಂದೆ ಜಾವೀದ್ …
Read More »ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್ಎಸ್ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ
ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ ೬ ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್ಎಸ್ವಾಯ್) …
Read More »ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ
ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …
Read More »ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ
ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್ ಮೆಕಾನಿಕ್ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …
Read More »ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ
ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …
Read More »