Breaking News

Monthly Archives: ನವೆಂಬರ್ 2020

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ಚಾಕು ಇರಿದ ವ್ಯಕ್ತಿ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ನೆತ್ತರು ಹರಿದಿದೆ. ಕಟಿಂಗ್ ಶಾಪ್‍ಗೆ ಆಗಮಿಸಿದ್ದ ಮಾಜಿ ರೌಡಿಶೀಟರ್ ಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಬಾಬಾಸಾನ್ ಗಲ್ಲಿಯಲ್ಲಿ ನಡೆದಿದೆ. ಕಮರಿಪೇಟೆಯ ಹಳೇ ರೌಡಿ ಶೀಟರ್ ರಮೇಶ್ ಭಾಂಡಗೆ ಚಾಕು ಇರಿದು ಕೊಲೆ ಮಾಡಲಾಗಿದೆ. ರಮೇಶ್ ಭಾಂಡಗೆ ಹಲವು ಅಕ್ರಮ ಧಂದೆಯಲ್ಲಿ ಈ ಹಿಂದೆ ಭಾಗಿಯಾಗಿದ್ದ, ಇಂದು ಮಧ್ಯಾಹ್ನ ಕಟಿಂಗ್ ಶಾಪ್ ಗೆ ಬಂದಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು …

Read More »

ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ

ಮುಂಬೈ: ಬಾಲಿವುಡ್ ಗಾಯಕಿ ಸೋನಾ ಮೋಹಪತ್ರಾ ಅವರು ಡ್ರೆಸ್ ಬಗ್ಗೆ ಕಾಮೆಂಟ್ ಮಾಡಿ ನೆಟ್ಟಿಗನ ಚಳಿ ಬಿಡಿಸಿದ ಘಟನೆಯೊಂದು ನಡೆದಿದೆ. ಹೌದು. ‘ಐ ನೆವರ್ ಆಸ್ಕ್ ಫಾರ್ ಇಟ್’ ಎಂಬ ಟ್ವಿಟ್ಟರ್ ಅಭಿಯಾನವೊಂದಕ್ಕೆ ಕೈ ಜೋಡಿಸಿರುವ ಸೋನಾ, ತಮ್ಮ ಕಾಲೇಜು ದಿನಗಳಲ್ಲಿ ಚುಡಾಯಿಸುವ ಹಾಗೂ ಲೈಂಗಿಕ ಕಿರುಕುಳ ಎದುರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. …

Read More »

ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ

ಬೆಳಗಾವಿ : ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕನೇ  ತಾನು ತಂದಿದ್ದ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ  ಗಜೇಂದ್ರ ರಜಪೂತ (17)ಮೃತ ಯುವಕ. ದ್ವಿಚಕ್ರದಲ್ಲಿ ಗಜೇಂದ್ರ ಹಾಗೂ ಶಿವಕುಮಾರ್ ಇಬ್ಬರು ಪ್ರಾಣಿಗಳ ಭೇಟೆಯಾಡಲು ಬಂದಿದ್ದರು. ಗಜೇಂದ್ರ ತಾನು ತಂದಿದ್ದ ಸ್ಫೋಟಕ ವಸ್ತುಗಳನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದನು.  ಅಲ್ಲಿಗೆ ಬಂದ ವೇಳೆ ಬೈಕಿಗೆ ಟ್ಯಾಕ್ಟರ್ ಡಿಕ್ಕಿ …

Read More »

ಕರ್ನಾಟಕ ಬಂದ್‍ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ: ವಾಟಾಳ್ ನಾಗರಾಜ್

ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಜೊತೆಗೆ ಇಂದು ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‍ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ. ಡಿಸೆಂಬರ್ 5 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ನೀಡುವಂತೆ ರಾಜ್ಯದ …

Read More »

ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ. ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ನನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದನು. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. …

Read More »

ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಕನ್ನಡದ ಬಿಗ್‍ಬಾಸ್

ಬೆಂಗಳೂರು: ಕನ್ನಡದ ಬಿಗ್‍ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್‍ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್‍ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಜೊತೆ ನಟ ಕಿಚ್ಚ ಸುದೀಪ್ ಮಾತುಕತೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ. ಈ ಬಾರಿ ಬಿಗ್‍ಬಾಸ್ ಮನೆಗೆ ಪ್ರವೇಶ ಪಡೆಯುವ 15 ಸ್ಪರ್ಧಿಗಳ ಹೆಸರು ಅಂತಿಮವಾಗಿದೆ ಎನ್ನಲಾಗಿದೆ. ಕೊರೊನಾ …

Read More »

ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.   ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ …

Read More »

ಮನೆ ಬಾಗಿಲಿಗೆ ಮಹಾನಗರ ಪಾಲಿಕೆ – ವಿನೂತನ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಚಾಲೆ ನೀಡಿದರು. ಇಂದು ಬೆಳಗ್ಗೆ ದಾವಣಗೆರೆ ನಗರದ ಗಾಂಧಿ ನಗರದಲ್ಲಿರುವ ಚೌಡೇಶ್ವರಿ ದೇವಾಲಯದ ಬಳಿ ಉದ್ಘಾಟಿಸಿದರು. ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ …

Read More »

BIG NEWS: ಬೊಕ್ಕಸಕ್ಕೆ ಹೊರೆ, ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು,ನ.25- ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆ, ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಹೆಚ್ಚುವರಿಯಾಗಿ 2ರಿಂದ 3 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಪ್ರತಿ ತಿಂಗಳು ಕನಿಷ್ಠವೆಂದರೆ 2 ಕೋಟಿ ಹೊರೆಯಾಗುತ್ತದೆ. ಯಾವ ಇಲಾಖೆಗಳಲ್ಲಿ ಹೆಚ್ಚುವರಿಯಾಗಿ ಅನಗತ್ಯ ಸಿಬ್ಬಂದಿಗಳಿದ್ದಾರೋ ಅವರನ್ನು ಪುನಃ ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ(ಡಿಪಿಎಆರ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. …

Read More »

ಬೆಂಗಳೂರಿನಲ್ಲಿ ರಮೇಶ್ ಜಾರಕಿಹೋಳಿ ಭೇಟಿಯಾದ ಪ್ರಭಾಕರ್ ಕೋರೆ

ಬೆಳಗಾವಿ- ಬೆಂಗಳೂರಿನ ಸದಾಶಿವನಗರ ದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿ ಪರಿವರ್ತನೆ ಆಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆ,ಸದಾಶಿವ ನಗರದ ರಮೇಶ್ ಸಾಹುಕಾರ್ ಮನೆಯಲ್ಲಿ ನಡೆಯುತ್ತಿರುವ ಮೀಟೀಂಗ್ ಗಳು,ಅವರ ಮನೆಗೆ ಗಣ್ಯರ ಭೇಟಿ,ರಮೇಶ್ ಜಾರಕಿಹೊಳಿ ಅವರ ಪದೇ,ಪದೇ ದೆಹಲಿಗೆ ಭೇಟಿ ಈ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿದೆ ಅನ್ನೋದಕ್ಕೆ ಸಾಕ್ಷ್ಯ ಒದಗಿಸುತ್ತವೆ. ಇತ್ತೀಚಿಗಷ್ಟೇ …

Read More »