Breaking News

Monthly Archives: ನವೆಂಬರ್ 2020

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. …

Read More »

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

ಬಾಗಲಕೋಟೆ: ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ. ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಈಕೆಗೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. …

Read More »

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು. ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು …

Read More »

ಕರ್ನಾಟಕ ಕಾನೂನು ಬಾಹಿರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ. ಕರ್ನಾಟಕ ಸಿಎಂ, ಗೋವಾ ಸಿಎಂ ಮಾತುಕತೆ ಅವಶ್ಯಕತೆ ಇಲ್ಲ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪ್ರಮೋದ ಸಾವಂತ ಹೇಳಿಕೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಗೋವಾ ಸಿಎಂ ವಿರುದ್ಧ ಗರಂ ಆಗಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಕಾನೂನು ಬಾಹಿರವಾಗಿ ನೀರು ಪಡೆದಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬಹಿರಂಗ ಆಹ್ವಾನ ಕೋಡುತ್ತೇನೆ. ಕಳಸಾ ನಾಲಾಗೆ ನಿರ್ಮಾಣವಾಗಿರೋ ಗೋಡೆ ಮುಟ್ಟಿಲ್ಲ. ಒಂದು ವೇಳೆ ಅವರು ಮಾಡಿದ ಆರೋಪ ಸಾಬೀತು ಆದರೆ  ತಕ್ಷಣ ಸಚಿವ …

Read More »

ಭೀಕರ ಅಪಘಾತ : ಸ್ಥಳದಲ್ಲೇ ಬೈಕ್ ಸವಾರಿಬ್ಬರು ಸಾವು

ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು …

Read More »