Breaking News

Monthly Archives: ನವೆಂಬರ್ 2020

ರೈತರಿಂದ ದೆಹಲಿಯ 5 ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ನವದೆಹಲಿ,  : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಹತ್ತೆ

ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಮತ್ತು ಮೀನುಗಾರರನ್ನು ಶಂಕಿತ ಇಸ್ಲಾಮಿಕ್ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹಂತಕರು ಇಸ್ಲಾಮಿಕ್ ಉಗ್ರಗಾಮಿ ತಂಡದ ಬೊಕೊ ಹರಮ್ ಗುಂಪಿಗೆ ಸೇರಿದವರಾಗಿದ್ದಾರೆ. ಉತ್ತರ ಬೊರ್ನೊ ರಾಜ್ಯದ ಗರಿನ್-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭಕ್ತ ಕಟಾವು ಮಾಡುತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಹಾಗೂ …

Read More »

ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …

Read More »

ಸತತವಾಗಿ ಸುರಿದ ಮಳೆಗೆ ರೈತರ ಕನಸೆಲ್ಲಾ ನುಚ್ಚು ನೂರ- ಹತ್ತಿ, ಭತ್ತದ ಬೆಳೆ ನಾಶ

ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಜಿಲ್ಲೆಯ ರೈತರು ನಿವಾರ್ ಚಂಡಮಾರುತದಿಂದ ಮತ್ತೆ ಹಾನಿಗೊಳಗಾಗಿದ್ದಾರೆ.ಸತತವಾಗಿ ಸುರಿದ ಮಳೆಗೆ ಹತ್ತಿ, ಭತ್ತ ಬೆಳೆ ನಾಶವಾಗಿದ್ದು, ರೈತರು ಮತ್ತೆ ನಷ್ಟಕ್ಕೆ ಸಿಲುಕಿದ್ದಾರೆ. ಬಿಡಿಸಿ ತಂದಿದ್ದ ಹತ್ತಿ, ಭತ್ತದ ಬೆಳೆ ಮಳೆಗೆ ಒದ್ದೆಯಾದರೆ, ಜಮೀನಿನಲ್ಲಿದ್ದ ಹತ್ತಿ, ಭತ್ತ ಬೆಳೆ ಸಹ ಸಂಪೂರ್ಣ ನೆಲಕ್ಕಚ್ಚಿದೆ. ಸ್ವಲ್ಪ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸತತವಾಗಿ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಪರೇಷನ್ ಕಮಲ ಆರಂಭ ಸಾಹುಕಾರರ ಹೊಸ ಪ್ಲಾನ್ ಏನು ಗೊತ್ತಾ?

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೊಂದು ಸುತ್ತಿನ ಫೈಟ್ ಆರಂಭವಾಗಿದೆ. ಬಿಜೆಪಿಗೆ ಸೇರ್ಪಡೆಯಾಗಿ ಗೆದ್ದು ಬಂದ ದಿನವೇ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸೋಲಿಸುವುದೇ ನನ್ನ ಗುರಿ ಅಂತ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದ್ದು ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಈಗಲೇ ಅಖಾಡಕ್ಕಿಳಿದಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಸದ್ಯ ಆಪರೇಷನ್ ಕಮಲ ಆರಂಭವಾಗಿದೆ. ಸಚಿವ …

Read More »

ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.

Read More »

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ಬಿಜೆಪಿ ಈಗ ಮನೆಯೊಂದು ಬಾಗಿಲು ಮೂರು

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳಿತ್ತು. ಆದರೆ ಈಗ ಮತ್ತೊಂದು ಬಣ ಸೇರಿ ಗುಂಪು ರಾಜಕೀಯ ಜೋರಾಗಿದೆ. ಯಡಿಯೂರಪ್ಪನವರ ಪರ ಒಂದು ಗುಂಪು, ಯಡಿಯೂರಪ್ಪನವರ ವಿರೋಧಿಗಳ ಗುಂಪು ರಾಜ್ಯ ಬಿಜೆಪಿಯಲ್ಲಿದ್ದು ಅವರ ಮಧ್ಯೆ ಕಚ್ಚಾಟ ನಡೆಯುತ್ತದೆ ಎಂದು ಆಗಾಗ ವಿರೋಧ ಪಕ್ಷಗಳು ನಾಯಕರು ಕಿಚಾಯಿಸುತ್ತಿರುತ್ತಾರೆ. ಈ ನಡುವೆ ದೋಸ್ತಿ ಸರ್ಕಾರದ ವಿರುದ್ಧ ಸಿಡಿದು ಕಾಂಗ್ರೆಸ್, ಜೆಡಿಎಸ್‍ನಿಂದ ವಲಸೆ ಬಂದ ಮಿತ್ರ ಮಂಡಳಿಯ ಶಾಸಕರ ಗುಂಪು ನಿರ್ಮಾಣವಾಗಿದೆ. ಈಗಾಗಲೇ ಇರುವ …

Read More »