Breaking News

Monthly Archives: ನವೆಂಬರ್ 2020

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

ಬೆಂಗಳೂರು,ನ.10-ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ(ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನವೆಂಬರ್ 23ರವರೆಗೆ ಕಾಲಾವಕಾಶವಿದೆ.

Read More »

ಬಿಹಾರದಲ್ಲಿ ನಿತೀಶ್ ಮತ್ತೆ ಸಿಎಂ ಆಗೋದು ಫಿಕ್ಸ್ ?

ಪಾಟ್ನಾ, ನ.10- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲು ಗಳಿಸಿದ್ದರೂ ಕೂಡ ಬಿಜೆಪಿ ಬೆಂಬಲ ಪಡೆದು ಆರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನದ ವರೆಗಿನ ಫಲಿತಾಂಶದಲ್ಲಿ ಜೆಡಿಯು ಮತ್ತು ಬಿಜೆಪಿ ಮಿತ್ರಕೂಟವಾಗಿರುವ ಎನ್‍ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸರ್ಕಾರಕ್ಕೆ ಅಗತ್ಯವಾದ ಬಹುಮತ ಪಡೆಯುವ ನಿಟ್ಟಿನಲ್ಲಿ ಹೆಜ್ಜೆ ಹಾಕಿತ್ತು. ಈ ಸಂದರ್ಭದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಜೆಡಿಯು 47 ಸ್ಥಾನಗಳಲ್ಲಿ ಮುನ್ನಡೆ ಇತ್ತು. ಜೆಡಿಯುಗಿಂತ …

Read More »

ಪೊಲೀಸರ ಕಿರುಕುಳದಿಂದ ನೊಂದ ಒಂದೇ ಕುಟುಂಬದ ನಾಲ್ವರು ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ

ವಿಶಾಖಪಟ್ಟಣಂ: ಪೊಲೀಸರ ಕಿರುಕುಳದಿಂದ ನೊಂದ ಒಂದೇ ಕುಟುಂಬದ ನಾಲ್ವರು ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನ ಪನ್ಯಂ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನವೆಂಬರ್ 3 ರಂದು ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಶೇಕ್ ಅಬ್ದುಲ್ ಸಲಾಮ್ (45), ಪತ್ನಿ ನೂರ್ಜಾನ್ (43) ಮಗ ದಾದಾ ಖಲಂದರ್ (9) ಹಾಗೂ ಮಗಳು ಸಲ್ಮಾ (14) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಪೆÇಲೀಸರು ತಮಗೆ …

Read More »

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ:ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿರುವ ಅವರು, ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯನವರಿಗೆ ಗೊತ್ತಾಗುತ್ತಿದೆ. ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್‍ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ …

Read More »

ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ: ಕುಸುಮಾಗೆ ಟಾಂಗ್

ಬೆಂಗಳೂರು: ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ ಎಂದು ಉಪಚುನಾವಣಾ ಫಲಿತಾಂಶದಲ್ಲಿ ಜಯಗಳಿಸಿರುವ ಮುನಿರತ್ನ ಅವರು ಕಾಂಗ್ರೆಸ್ಸಿನ ಕುಸುಮಾಗೆ ಟಾಂಗ್ ನೀಡಿದ್ದಾರೆ. ಗೆಲುವು ಸಾಧಿಸಿರುವ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ರಾಜರಾಜೇಶ್ವರಿ ನಗರದ ಮತದಾರರಿಗೆ ಧನ್ಯವಾದ ತಿಳಿಸಿದರು. ಇದೇ ವೇಳೆ ಪ್ರತಿಸ್ಪರ್ಧಿ ಬಗ್ಗೆ ಮಾತನಾಡಿ, ಸತ್ಯ ಮಾತಾಡಿ. ಕೊನೆಯ ಕ್ಷಣದಲ್ಲಿ ನಾನು ಬಳಸದೇ ಇರುವ ಪದವನ್ನು ಬಳಸಿದ್ದೇನೆ ಅಂತ ಕಣ್ಣೀರು ಹಾಕಿದ್ದೀರಲ್ವ ಅದಕ್ಕಿಂತ ದೊಡ್ಡ ತಪ್ಪು ಇನ್ಯಾವುದೂ ಇಲ್ಲ. ಇನ್ನು …

Read More »

ಆರ್‌ಆರ್‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ – ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. 20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139 ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.  

Read More »

ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.

ಬೆಂಗಳೂರು: ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ. ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಲ್ಲಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮತ ಎಣಿಕ ಮುಗಿಯಲು ಇನ್ನೂ ಕೆಲವು ಗಂಟೆ ಬಾಕಿ ಇದೆ. ಫಲಿತಾಂಶದಲ್ಲಿ ಏನುಬೇಕಾದರೂ ಆಗಬಹುದು. ಕಾದು ನೋಡೊಣ’ ಎಂದು ಹೇಳಿದ್ದಾರೆ.

Read More »

ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್‍ಗೆ ಹಸ್ತಾಂತರ – ಕಾಂಗ್ರೆಸ್ ವಿರೋಧ

ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‍ಗೆ ಹಸ್ತಾಂತರ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಂಗಳೂರಿನ ಬಜಪೆ ಕೆಂಜಾರು ಬಳಿಯಲ್ಲಿರುವ ಪ್ರವೇಶ ದ್ವಾರದ ಎದುರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ವಾರದ ಹಿಂದೆ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಗುತ್ತಿಗೆಯನ್ನು ಅದಾನಿ ಗ್ರೂಪ್‍ಗೆ ಹಸ್ತಾಂತರಿಸಲಾಗಿತ್ತು. ಅದೇ ದಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು …

Read More »

ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ

ಚೆನ್ನೈ: ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಡ್ರಗ್ ಡೀಲರ್‍ಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಾನೆ ಎಂಬ ಭಯದಲ್ಲಿ ಗ್ಯಾಂಗ್ ಪತ್ರಕರ್ತನನ್ನು ಹತ್ಯೆ ಮಾಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಸ್ರೇವೆಲ್ ಮೋಸಸ್(27) ಕೊಲೆಯಾದ ಪತ್ರಕರ್ತ, ಭಾನುವಾರ ಸಂಜೆ ಅವರನ್ನು ಮನೆಯಿಂದ ಹೊರಗೆ ಕರೆದೊಯ್ದು, …

Read More »

ಆರ್‌ಆರ್‌ ನಗರದಲ್ಲಿ 3,249 ಮತಗಳಿಂದ ಮುನಿರತ್ನ ಮುನ್ನಡೆ, ಕುಸುಮಾಗೆ 2,915 ಮತಗಳು

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮುನಿರತ್ನಗೆ 6,164 ಮತಗಳು ಬಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 2,915 ಮತಗಳು ಬಿದ್ದಿವೆ. ಮುನಿರತ್ನ 3,249 ಮತಗಳ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿಗೆ 136 ಮತಗಳು ಬಿದ್ದಿದೆ. ಆರ್‍ಆರ್ ನಗರದಲ್ಲಿ 4,62,201 ಮತದಾರರು ಇದ್ದು ಒಟ್ಟು 2,09,828 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 412 ಅಂಚೆ ಮತಗಳು ಚಲಾವಣೆ ಆಗಿತ್ತು. ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 …

Read More »