Breaking News

Monthly Archives: ನವೆಂಬರ್ 2020

ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ಹೀಗಾಗಿ ನಾನು ಮತ್ತೆ ಸಚಿವನಾಗ್ತೇನೆ.: ವಿಶ್ವನಾಥ್‍

ನವದೆಹಲಿ:  ಉಪ ಚುನಾವಣೆ ಬಳಿಕ ಸಂಪುಟ ಸರ್ಜರಿ ಮಾಡುತ್ತೇನೆ. ದೆಹಲಿಗೆ ಹೋಗಿ ಹೈಕಮಾಂಡ್ ಒಪ್ಪಿಗೆ ಪಡೆಯುತ್ತೇನೆ ಎಂದು ಸಿಎಂ ಯಡಯೂರಪ್ಪ ಘೋಷಿಸಿದ್ದೇ ತಡ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ತೀವ್ರಗೊಂಡಿದೆ. ಮಂತ್ರಿಗಿರಿಗಾಗಿ ಆಕಾಂಕ್ಷಿಗಳು ತಮ್ಮದೇ ಮೂಲಗಳ ಮೂಲಕ ಲಾಬಿ ಆರಂಭಿಸಿದ್ದಾರೆ. ವಿಶ್ವನಾಥ್‍ಗೆ ಮಂತ್ರಿಸ್ಥಾನ ಕೈತಪ್ಪಬಹುದು ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಅವರು, ಇನ್ನೋರ್ವ ಆಕಾಂಕ್ಷಿ ಶಂಕರ್ ಜೊತೆ ಸಿಎಂಗೆ ಮುನ್ನವೇ ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, …

Read More »

ಮದುವೆ ಸಮಾರಂಭ ದಲ್ಲಿ 200ಕ್ಕು ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್. ಚುನಾವಣೆ ಪ್ರಚಾರಕ್ಕೆ ಸೇರಿದರೆ ಇಲ್ಲವಾ …. ?

ಮೈಸೂರು: ಕೊರೊನಾ ಲಾಕ್‍ಡೌನ್ ಶುರುವಾಗಿದ್ದೇ ಬಂತು. ಚಿತ್ರಮಂದಿರ, ಕಲ್ಯಾಣ ಮಂಟಪ, ಸಾರ್ವಜನಿಕ ಸಭೆ- ಸಮಾರಂಭಗಳಿಗೆಲ್ಲ ಆತಂಕ ಶುರುವಾಗಿದೆ. ಅದರಲ್ಲೂ ಮೈಸೂರಿನಲ್ಲಿ ಕಲ್ಯಾಣ ಮಂಟಪಗಳ ಹೊಸ ನಿಯಮ ಜಾರಿಯಾಗಿದೆ. ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇತ್ತ ಕಲ್ಯಾಣ ಮಂಟಪದ ಮಾಲೀಕರು ಸಹ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.ಕೊರೊನಾ ಬಂದ ಮೇಲೆ ಜೀವನ ಶೈಲಿಯೇ ಬದಲಾಗುತ್ತಿದೆ. ಮೊದಲೆಲ್ಲ ಮದುವೆ, ಉಪನಯನ, ಹುಟ್ಟುಹಬ್ಬ, ಬೀಗರೂಟ ಹೀಗೆ ಶುಭ ಸಮಾರಂಭಗಳಿಗೆ …

Read More »

ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ:ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು. ಇಂದು ಮಂಡ್ಯ ಜಿಲ್ಲೆಯ ಕೆಆರ್ …

Read More »

ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ.

ಹುಬ್ಬಳ್ಳಿ: ಧಾರವಾಡ ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ. ಇದರ ನಡುವೆ ವಿನಯ್ ಕುಲಕರ್ಣಿಗೆ ಮತ್ತೆ ಕಸ್ಟಡಿನೋ..? ಕಂಬಿಯೋ ಅನ್ನೋದು ಇಂದು ನಿರ್ಧಾರವಾಗಲಿದೆ.ವಿನಯ್ ಕುಲಕರ್ಣಿ ಸಿಬಿಐ ಸುಳಿಯಲ್ಲಿ ಸಿಲಕಿ ಒದ್ದಾಡುತ್ತಿದ್ದಾರೆ. ಕಳೆದೆರಡು ದಿನಗಳಿಂದ ತಮ್ಮ ಕಸ್ಟಡಿಯಲ್ಲಿರುವ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ದಾಖಲೆಗಳನ್ನಿಟ್ಟು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು …

Read More »

ಕೌರವನ ಜೊತೆ ಕಾಲ ಕಳೆದ ಡಿ ಬಾಸ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಕಾಲ ಕಳೆದಿದ್ದಾರೆ. ಸಚಿವರೊಂದಿಗೆ ಕಾಲ ಕಳೆದಿರು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಬಿ.ಸಿ.ಪಾಟೀಲ್ ಅವರ ಅಧೀಕೃತ ನಿವಾಸಕ್ಕೆ ಭೇಟಿ ನೀಡಿದ್ದ ಡಿ ಬಾಸ್ ಸ್ವಲ್ಪ ಹೊತ್ತು ಹರಟೆ ಹೊಡೆದು ಕಾಲ ಕಳೆದಿದ್ದಾರೆ. ಈ ವೇಳೆ ಬಿ.ಸಿ.ಪಾಟೀಲ್ ಮಾತ್ರವಲ್ಲದೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಾಣಿಸಿಕೊಂಡಿದ್ದು, ಇಬ್ಬರು ಸಚಿವರ ಜೊತೆ ದರ್ಶನ್ ಮಾತುಕತೆ …

Read More »

ಗಮನಿಸಿ, ಜನವರಿ 1 ರಿಂದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ

ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್‌ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ …

Read More »

ಬೆಂಗಳೂರಿನಲ್ಲಿ ತಿಂಗಳು ಕಾಲ ಫಲಾನುಭವಿಗಳ ವಸತಿ ಸೌಕರ್ಯಕ್ಕಾಗಿ ಸತತವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್: ಬಾಲಚಂದ್ರ ಜಾರಕಿಹೊಳಿದ

ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. 

ಬೆಂಗಳೂರು:    ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ.  ಸಿ.ಟಿ. ರವಿ  ಅವರಿಗೆ ಇತ್ತೀಚಿಗೆ ಬಿಜೆಪಿ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ. ಇದಾದ ಬೆನ್ನಲ್ಲೇ ಅವರು ತಮ್ಮ  ನಿಭಾಯಿಸುತ್ತಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಇದೀಗ  ಶನಿವಾರ ಸಂಜೆ  ಅವರ ರಾಜೀನಾಮೆ ಅಂಗೀಕಾರವಾಗಿದೆ. ನಂತರ ಅವರು  ದೆಹಲಿಗೆ ದೌಡಾಯಿಸಿದ್ದು, ಪಕ್ಷದ …

Read More »

ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ

ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I.  K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು.     ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು.     ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ …

Read More »

ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್

ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …

Read More »