Breaking News

Monthly Archives: ನವೆಂಬರ್ 2020

ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ …

Read More »

ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತ ಸಂಸ್ಕøತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿಯರವನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿತ್ತು. ಈ ಕಾರಣದಿಂದ ಸಿಟಿ ರವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಹೀಗಾಗಿ …

Read More »

ಟ್ರಂಪ್‌ಗೆಟ್ರಂಪ್‌ಗೆ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಜೋ ಬೈಡನ್‌ ಜಯ ಗಳಿಸಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ಬೈಡನ್‌ ಜಯಗಳಿಸುವ ಮೂಲಕ ಒಟ್ಟು 284 ಮತಗಳನ್ನು ಗೆದ್ದಿದ್ದು, ಟ್ರಂಪ್‌ 214 ಮತಗಳನ್ನು ಮಾತ್ರ ಗೆದ್ದುಕೊಂಡಿದ್ದಾರೆ. ಅಮೆರಿಕದ ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬೈಡನ್‌ 50.6% ಅಂದರೆ 7,48,47,834 ಮತ ಗಳಿಸಿದರೆ ಡೊನಾಲ್ಡ್‌ ಟ್ರಂಪ್‌ 47.7% ಅಂದರೆ 7,05,91,531 ಮತಗಳನ್ನು ಗಳಿಸಿದ್ದಾರೆ. ಅಮೆರಿಕದಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. …

Read More »

ಹಸಿರು ಪಟಾಕಿಗೆ ಗ್ರೀನ್ ಸಿಗ್ನಲ್

ಬೆಂಗಳೂರು,ನ.7- ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹೆಚ್ಚು ವಾಯುಮಾಲಿನ್ಯ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಣೆ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಒಳಗೊಂಡ ವಿವರವಾದ ಅಧಿಕೃತ ಆದೇಶ ಇಂದು ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ.  ಈ …

Read More »

ಜಮೀರ್ ಅಹ್ಮದ್,  ಸೌಮ್ಯ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್,  ಸೌಮ್ಯ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಸಿದ್ದರಾಮಯ್ಯ ಮುಂದಿನ ಸಿಎಂ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಹೇಳಿಕೆ ನೀಡಿದ್ದರು. ಜಯನಗರ ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಗೆಲ್ಲಿಸಿದರೆ, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಲಿದ್ದಾರೆ ಎಂದು ಹೇಳಿದ್ದರು. ಈ ವಿಚಾರವಾಗಿ ಮಾಧ್ಯಮದಲ್ಲಿ …

Read More »

ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ:ಎಂ.ಬಿ. ಪಾಟೀಲ 

ವಿಜಯಪುರ:  ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ  ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ  ನಡೆಸಿದ್ದಾರೆ.  ವಿನಯ ಕುಲಕರ್ಣಿ  ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯ ಏನು  ಎಂಬುವುದು ಜನರಿಗೆ ಗೊತ್ತಾಗಲಿದೆ. ವಿನಯ ಅವರು ಸಮಸ್ಯೆಯನ್ನು  ಸಮರ್ಥವಾಗಿ  ಎದುರಿಸುತ್ತಾರೆ. ನಿರಪರಾಧಿಯಾಗಿ  ಹೊರ ಬರುತ್ತಾರೆ ಎಂದು  ವಿಶ್ವಾಸ ವ್ಯಕ್ತಪಡಿಸರು. ಕೇಂದ್ರ ಸರ್ಕಾರ ಸರ್ಕಾರ  ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂತಲೂ ವಾಗ್ದಾಳಿ  ನಡೆಸಿದ ಅವರಿ,  …

Read More »

(ಆರ್‌ ಎಸ್ ಎಸ್) , ಬಿಜೆಪಿ ಪಕ್ಷ ತತ್ವ ಸಿದ್ದಾಂತಗಳು ಮುಸ್ಲೀಂ ವಿರೋಧಿಯಲ್ಲ:ಸಚಿವ ರಮೇಶ ಜಾರಕಿಹೊಳಿ

ಗೋಕಾಕ : ರಾಷ್ತ್ರೀಯ ಸ್ವಯಂ ಸೇವಕ ಸಂಘ(ಆರ್‌ ಎಸ್ ಎಸ್) , ಬಿಜೆಪಿ ಪಕ್ಷ ತತ್ವ ಸಿದ್ದಾಂತಗಳು ಮುಸ್ಲೀಂ ವಿರೋಧಿಯಲ್ಲ, ದೇಶಕ್ಕೆ ದ್ರೋಹ ಬಗೆಯುವವರಿಗೆ ಮಾತ್ರ ನಮ್ಮ ಪಕ್ಷ ವಿರೋಧ ಮಾಡುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲದಿಂದ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕಾರ್ಯಕರ್ತರ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸೇರ್ಪಡೆಗೊಂಡ ವೇಳೆ ಕಾಂಗ್ರೆಸ್ …

Read More »

ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.

Read More »

ಬಾಯಿಗೆ ಹಗ್ಗ ಕಟ್ಟಿ ಹೆಣ್ಣು ಶ್ವಾನದ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಮುಂಬೈ: ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಮೇಲೆ ಅತ್ಯಾಚಾರ ನಡೆಯುತ್ತಿರುವ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ಹೆಣ್ಣು ಶ್ವಾನದ ಮೇಲೆ ನೀಚ ಕಾಮುಕನೊಬ್ಬ ಅತ್ಯಾಚಾರವೆಸಗುವ ಮೂಲಕ ತನ್ನ ಕಾಮ ತೃಷೆ ತೀರಿಸಿಕೊಂಡ ಘಟನೆಯೊಂದು ನಡೆದಿದೆ. ಕಳೆದ ವಾರ 8 ವರ್ಷದ ಶ್ವಾನ ನೂರಿ ಮೇಲೆ ಮುಂಬೈನ ಪೊವಾರಿ ಪ್ರದೇಶದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. 30 ವರ್ಷದ …

Read More »

ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ ಪ್ರಕರಣ- ಮತ್ತೆ ಐವರ ಬಂಧನ

ವಿಜಯಪುರ: ಭೀಮಾತೀರದ ಹಂತಕ ಮಹಾದೇವ ಸಾಹುಕಾರ್ ಮೇಲಿನ ಫೈರಿಂಗ್ ಪ್ರಕರಣದಲ್ಲಿ ಮತ್ತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಎಸ್‍ಪಿ ಅನುಪಮ್ ಅಗರವಾಲ್ ಅವರು, ವಿಜಯಪುರದ ಅತಾಲಟ್ಟಿ ಗ್ರಾಮದ ಯಾಶೀನ್ ದಂದರಗಿ (25), ಗೂಳಿ ಸೊನ್ನದ (25), ಸಿದ್ದರಾಯ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಚಿನ ಮಾನವರ (28) ಹಾಗೂ ಚಡಚಣದ ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ ಎಂದರು.ಮಹಾದೇವ ಸಾಹುಕಾರ್ ಹತ್ಯೆಯ …

Read More »