Breaking News

Monthly Archives: ನವೆಂಬರ್ 2020

ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ

ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್‌ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್‌ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …

Read More »

ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ

ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …

Read More »

ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …

Read More »

ಮೊದಲ ‘ಜೇಮ್ಸ್‌ ಬಾಂಡ್‌’, ನಟ ಶಾನ್‌ ಕಾನರಿ ನಿಧನ

ವಾಷ್ಟಿಂಗನ್: ಜನಪ್ರಿಯ ‘ಜೇಮ್ಸ್‌ ಬಾಂಡ್‌’ ಸರಣಿ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಶಾನ್‌ ಕಾನರಿ ಶನಿವಾರ (ಆ.31) ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 1962ರಿಂದ 1971ರವರೆಗೆ ಮೂಡಿಬಂದ 6 ಜೇಮ್ಸ್‌ ಬಾಂಡ್‌ ಸಿನಿಮಾಗಳಲ್ಲಿ ಶಾನ್‌ ಕಾನರಿ ಹೀರೋ ಆಗಿ ನಟಿಸಿದ್ದರು. ಆ ಮೂಲಕ ಅವರು ಸ್ಟಾರ್‌ ನಟನಾಗಿ ಮಿಂಚಿದರು. ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ …

Read More »

2017-18-19ನೇ ಸಾಲಿನ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು, ನ.1- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017, 2018 ಹಾಗೂ 2019ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್‍ಎಸ್‍ಎಸ್ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಈ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. 2018-19ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮಂಡ್ಯದ ಸ್ವರ್ಣ ಫುಟ್‍ಬಾಲ್ ಡೆವಲಪ್‍ಮೆಂಟ್ …

Read More »

ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …

Read More »

2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು

ಪಯಾಗ್‌ಪುರ: ಉತ್ತರ ಪ್ರದೇಶದ ಪಯಾಗ್‌ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.

Read More »

ನನ್ನ ಮಹದಾಯಿ ಹೇಳಿಕೆ ತಿರುಚಲಾಗಿದೆ : ದಿನೇಶ್ ಗುಂಡುರಾವ್

ಬೆಂಗಳೂರು, ನ.1- ಮಹದಾಯಿ ವಿವಾದ ಕುರಿತಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು …

Read More »

ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯವನ್ನು ವ್ಯವಸ್ಥಿತವಾಗಿ ನಾಶ ಮಾಡುವ ಎಲ್ಲ ರೀತಿಯ ಹುನ್ನಾರಗಳನ್ನೂ ಮಾಡುತ್ತಿದೆ:. ಸಿದ್ದರಾಮಯ್ಯ

ಬೆಂಗಳೂರು, ನ.1- ನ್ಯಾಯಯುತವಾಗಿ ನೀಡಬೇಕಾದ ತೆರಿಗೆ ಪಾಲನ್ನು ಕೇಂದ್ರ ನೀಡದೆ ವಂಚಿಸುತ್ತಿರುವುದರಿಂದ ನಮ್ಮಂತಹ ರಾಜ್ಯಗಳು ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿವೆ. ಅನುದಾನವಿಲ್ಲದೆ ಮೂಲಸೌಕರ್ಯ ಕಲ್ಪಿಸಲಾಗಿದೆ. ರಾಜ್ಯಕ್ಕೆ ಹರಿದುಬರಬೇಕಾದ ಬಂಡವಾಳ ಹೂಡಿಕೆ ಸಮರ್ಪಕವಾಗಿ ಬರದಿದ್ದರೆ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯವು ಅಭಿವೃದ್ಧಿ ಹೊಂದಬೇಕಾದಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗುವುದಿಲ್ಲ. ಕರ್ನಾಟಕವು ಮುಂದಿನ ದಿನಗಳಲ್ಲಿ ಹಿಂದುಳಿದ ಅಥವಾ ಬಡ …

Read More »

ವಿಂಡೋ ಸೀಟ್ ಈ ಪರಿಯಾಗಿ ಪ್ರೇಕ್ಷಕರನ್ನು ಆವರಿಸಿಕೊಳ್ಳಲು, ಅದ್ಯಾವತ್ತು ರಿಲೀಸಾಗುತ್ತೆ

ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈಗಾಗಲೇ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್‍ನಿಂದ ವಿಂಡೋ ಸೀಟ್ ಹಂಗಾಮಾ ಶುರುವಾಗಿದೆ. ವಿಂಡೋ ಸೀಟ್‍ನಲ್ಲಿ ಚೇತೋಹಾರಿಯಾದದ್ದೇನೋ ಇದೆ ಎಂಬ ಭರವಸೆಯನ್ನು ಶೀತಲ್ ಪ್ರೇಕ್ಷಕರ ಮನಸಲ್ಲಿ ಭದ್ರವಾಗಿಯೇ ನೆಲೆಯೂರಿಸಿದ್ದಾರೆ. ಈ ಸಿನಿಮಾದ ಮುಂದಿನ ಅಪ್‍ಡೇಟ್ಸ್ ಗಾಗಿ ಕಾದು ಕೂತಿದ್ದವರಿಗೀಗ ಚಿತ್ರತಂಡ ಡಬಲ್ ಧಮಾಕಾವನ್ನೇ ಕೊಡಮಾಡಿದೆ. ಈ ಮೂಲಕ ಮತ್ತೆ ವಿಂಡೋ ಸೀಟ್ ದೀಪಾವಳಿಯ ಪ್ರಭಾವಳಿಗೆ ಹೊಸ ಮೆರುಗು ನೀಡಲು …

Read More »