Breaking News

Monthly Archives: ನವೆಂಬರ್ 2020

ರಾಷ್ಟ್ರ ಧ್ವಜ ಸುಟ್ಟ ಟಿಪ್ಪರ್ ಚಾಲಕ – ಹಿಡಿದು ಥಳಿಸಿದ ಸಾರ್ವಜನಿಕರು

ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್ ಲಾರಿ ಡ್ರೈವರ್ ಸತ್ಯೇಂದ್ರ ಕುಮಾರ್ ಯಾದವ್ ರಾಷ್ಟ್ರ ಧ್ವಜಕ್ಕೆ ಅಪಮಾನವೆಸಿಗಿದ್ದ ಕಿಡಿಗೇಡಿ. ರಾಷ್ಟ್ರಧ್ವಜಕ್ಕೆ ಅಪಮಾನವೆಸಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಮಾನವೆಸಗಿದ್ದ ಕಿಡಿಗೇಡಿ ಕೈಗೆ ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು …

Read More »

ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ

ಬೆಂಗಳೂರು: ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ. 21 ದಿನಗಳಿಂದ ನಡೆದಿದ್ದ ಪ್ರಚಾರ ಈಗ ನಿರ್ಣಾಯಕ ಹಂತ ತಲುಪಿದೆ. ಬಹಿರಂಗ ಪ್ರಚಾರದ ಅವಧಿ ಮುಗಿದಂತೆ ಕ್ಷೇತ್ರದ ಮತದಾರರಲ್ಲದವರೂ ಕೂಡಾ ಕ್ಷೇತ್ರವನ್ನು ಖಾಲಿ ಮಾಡಿ ತೆರಳಬೇಕಾಗುತ್ತದೆ. ನಾಳೆ ಮತದಾನ ನಡೆಯಲಿದೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ …

Read More »

ಕೃಷಿ, A.P.M.C.ಕಾಯ್ದೆ ತಿದ್ದುಪಡಿ- ಮುಚ್ಚುವ ಹಂತ ತಲುಪಿದ A.P.M.C.ಗಳು

ಕೋಲಾರ: ಪ್ರಧಾನಿ ಮೋದಿ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಎಪಿಎಂಸಿ ತಿದ್ದುಪಡಿ ತಂದ ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯೇ ಬುಡಮೇಲಾಗಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವ್ಯವಹಾರ ನಡೀತಿದೆ. ಆದರೆ ಹೊಸ ಕಾನೂನಿನಿಂದ ಬಂಗಾರಪೇಟೆ, ಮಾಲೂರು, ಶ್ರೀನಿವಾಸಪುರ ಎಪಿಎಂಸಿಗಳು ಖಾಲಿ ಹೊಡೆಯುತ್ತಿವೆ. ಹೊಸ ಕಾನೂನಿನಿಂದ ಎಪಿಎಂಸಿಗಳ ಆದಾಯ ಬಹುತೇಕ ನಿಂತು ಹೋಗಿದೆ. ಹೀಗಾಗಿ ಎಪಿಎಂಸಿಗಳ ನಿರ್ವಹಣೆ ಕಷ್ಟ ಆಗುತ್ತಿದೆ. ಹೊಸ ಕಾಯ್ದೆಯಿಂದಾಗಿ ಎಪಿಎಂಸಿಗಳ ಆದಾಯ ಶೇ.75 ರಷ್ಟು …

Read More »

ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ …

Read More »

ಬ್ಯಾಟ್ಸ್​ಮನ್ ಆಗಿ ಗೆದ್ದರೂ ನಾಯಕನಾಗಿ ಸೋತ ರಾಹುಲ್,ಹೊರಕ್ಕೆ ಬಿದ್ದ ಪಂಜಾಬ್, ಚೆನ್ನೈ

ಅಬುಧಾಬಿ: ಇಂದು ನಡೆದ ಬೊಂಬಾಟ್ ಭಾನುವಾರದ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಜೊತೆ ಪಂಜಾಬ್ ತಂಡವನ್ನು ಕೂಡ ಐಪಿಎಲ್-2020ಯಿಂದ ಹೊರಕ್ಕೆ ಕರೆದುಕೊಂಡು ಹೊರಟಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಉತ್ತಮ ಆರಂಭ ಪಡೆದು ಮಧ್ಯಮ ಕ್ರಮಾಂಕದಲ್ಲಿ ಕುಸಿದಿತು. ಆದರೆ ಕೊನೆಯಲ್ಲಿ ದೀಪಕ್ ಹೂಡಾ …

Read More »

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ

ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ …

Read More »

ಕನ್ನಡ ಅಭಿಮಾನ

ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …

Read More »

ನಾನು ಕೂಡ  ಸಿಎಂ  ಸ್ಥಾನದ ಆಕಾಂಕ್ಷಿ ಅಂತಾ ಶಾಸಜ   ತನ್ವೀರ್ ಸೇಠ್ ಹೊಸ ಬಾಂಬ್

ಮೈಸೂರು:  ನಾನು ಕೂಡ  ಸಿಎಂ  ಸ್ಥಾನದ ಆಕಾಂಕ್ಷಿ ಅಂತಾ ಶಾಸಜ   ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಆಗ್ತಾರೆ ಎನ್ನುವುದು ಮುಖ್ಯವಲ್ಲ. ಅಂಕಿ ಸಂಖ್ಯೆ ಮುಖ್ಯವಾಗುತ್ತದೆ.   ಪಕ್ಷ ಅಧಿಕಾರಕ್ಕೆ ಬರಬೇಕು. ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ.  ಬಂದಾಗ ಅಂಕಿ ಸಂಖ್ಯೆ ಅನುಗುಣವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ.   ನಾನು ಸಿಎಂ ಆಗುವ ಅರ್ಹತೆ ಇಟ್ಟುಕೊಂಡಿದ್ದೇನೆ ಎಂದರು. ಜನರಿಂದ ಆಯ್ಕೆಯಾದವರು …

Read More »

ಬೆಳಗಾವಿಯಲ್ಲಿ ಎಲ್ಲರೂ ಕನ್ನಡ ಉಳಸಿ ಬೆಳಸಬೇಕು.:ಅಶೋಕ ಚಂದರಗಿ,

ಬೆಳಗಾವಿ: ಬೆಳಗಾವಿ ನಗರದ ಕರ್ನಾಟಕ ರಾಜ್ಯೋತ್ಸವವೆಂದರೆ ಇಡೀ ದೇಶದಲ್ಲಿಯೇ ಹೆಚ್ಚು ವೈಭವ ಪೂರ್ಣವಾಗಿ ಆಚರಿಸುವ ರಾಜ್ಯೋತ್ಸವ.. ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿದ್ದ ಎಲ್ಲರಿಗೂ ಹೋಳಿಗೆ ಊಟ ಬಡಿಸಿ, ಧಾರವಾಡ ಪೇಡ ಹಂಚಿ ಕನ್ನಡ ಉಳಿಸಿ, ಬೆಳೆಸಿ ಎಂದು ಕರೆ ನೀಡಿದರು. ಈ ರಾಜ್ಯೋತ್ಸವದ ದಿನ ಹಲವಾರು ವರ್ಷಗಳಿಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿರುವಂತಹ ಎಲ್ಲರಿಗೂ ಹೋಳಿಗೆ ಊಟ …

Read More »

8 ತಿಂಗಳ ಬಳಿಕ 1 ಲಕ್ಷ ಕೋಟಿ ದಾಟಿದ ಜಿಎಸ್‍ಟಿ ಸಂಗ್ರಹ..!

ನವದೆಹಲಿ, ನ.1-ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಸಂಗ್ರಹ ಎಂಟು ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳು ದಾಟಿದೆ. ಅಕ್ಟೋಬರ್‍ನಲ್ಲಿ ಜಿಎಸ್‍ಟಿ ಸಂಗ್ರಹ 1.05 ಲಕ್ಷ ಕೋಟಿ ರೂ.ಗಳಷ್ಟು ದಾಖಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಅಕ್ಟೋಬರ್ 31, 2020ಕ್ಕೆ ಕೊನೆಗೊಂಡ ಅವಧಿಯಲ್ಲಿ ಒಟ್ಟು 80 ಲಕ್ಷ ಜಿಎಸ್‍ಟಿಆರ್-3ಬಿ ರಿಟನ್ರ್ಸ್ ಸಲ್ಲಿಕೆಯಾಗಿವೆ ಎಂದು ತಿಳಿಸಿದೆ. ಅಕ್ಟೋಬರ್‍ನಲ್ಲಿ ಒಟ್ಟು 1,05,555 ಕೋಟಿ ರೂ.ಗಳ …

Read More »