Breaking News

Daily Archives: ಡಿಸೆಂಬರ್ 2, 2020

ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ

ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …

Read More »

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ

ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ …

Read More »