Breaking News

Daily Archives: ಡಿಸೆಂಬರ್ 6, 2020

ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಬೆಂಗಳೂರು: ಬಿಜೆಪಿ ಮನೆಯ ಸಚಿವಾಕಾಂಕ್ಷಿ ಹಕ್ಕಿಗಳಿಗೆ ಇವತ್ತು ಬೆಳಗ್ಗೆ ಇದ್ದ ನಿರೀಕ್ಷೆ, ಕಾತರ ಸಂಜೆ ಹೊತ್ತಿಗೆ ಇಳಿದಿತ್ತು. ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಚರ್ಚಿಸಿ ನಮ್ಮನ್ನ ನಾಳೆ ಬೆಳಗ್ಗೆಯೊಳಗೆ ಸಚಿವರಾಗಿ ಮಾಡೇಬಿಡ್ತಾರೆಂಬ ನಿರೀಕ್ಷೆ ಠುಸ್ ಆಗಿದೆ. ಕಾವೇರಿ ನಿವಾಸದಲ್ಲಿ ಮಧ್ಯಾಹ್ನ ಸಿಎಂ ಮತ್ತು ಅರುಣ್ ಸಿಂಗ್ ನಡುವಿನ ಸಂಪುಟ ವಿಸ್ತರಣೆ ಕುರಿತ ಮಾತುಕತೆ ವಿಫಲವಾಗಿದೆ. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಡದೇ ತನ್ನ …

Read More »

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ.

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೇರಿ ಗ್ರಾಮದ ಬಳಿ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ. ಲಾರಿ ಚಿತ್ರದುರ್ಗದಿಂದ ಕೂಡ್ಲಿಗಿ ಕಡೆಗೆ ತೆರಳುತ್ತಿತ್ತು. ಕಬ್ಬಿಣ ತುಂಬಿದ ಲಾರಿಯ ಇಂಜೀನ್‍ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ, ಲಾರಿಯು ಧಗ ಧಗನೆ ಹುರಿದು ಭಾರೀ ಜ್ವಾಲೆ ಹಬ್ಬಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗೆ ಧುಮುಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು …

Read More »

ಸರ್ಕಾರ ಟ್ರ್ಯಾಕ್ ತಪ್ಪಿದೆ, ಸರಿ ಮಾಡ್ಲೇಬೇಕು – ಬಿಎಸ್‍ವೈ ವಿರುದ್ಧ ದೂರುಗಳ ಸುರಿಮಳೆ!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ಎಲ್ಲವೂ ಕುದಿಮೌನ. ಉಗುಳುವಂತಿಲ್ಲ, ನುಂಗುವಂತಿಲ್ಲ. ಬರೀ ಸೌಂಡ್ ಮಾಡಿ ಕೆಲಸ ಮಾಡದ ಆಡಳಿತ ಯಂತ್ರದ ರಿಪೇರಿ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ ಗೊಂದಲ, ನಿಗಮ ಮಂಡಳಿ ನೇಮಕಾತಿ ಗೊಂದಲ, ಸರ್ಕಾರದ ನಿರ್ಧಾರಗಳ ಗೊಂದಲಗಳ ಬಗ್ಗೆ ಇವತ್ತು ಪಕ್ಷದ ವೇದಿಕೆಯಲ್ಲಿ ಭರ್ಜರಿಯಾಗಿಯೇ ಸೌಂಡ್ ಮಾಡಿತ್ತು. ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು 6ಕ್ಕೂ ಹೆಚ್ಚು ಸಚಿಚರು, ಇಬ್ಬರು ಸಂಸದರು, ಇಬ್ಬರು ಶಾಸಕರು …

Read More »

ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ

    ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು …

Read More »

ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11): ಎಂ.ಜಿ.ಹಿರೇಮಠ

ಬೆಳಗಾವಿ:  ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …

Read More »

ಸಮಾನತೆಯ ಸಮಾಜ ನಿರ್ಮಾಣ ನಮ್ಮ ಗುರಿಯಾಗಲಿ: ಸತೀಶ್ ಜಾರಕಿಹೊಳಿ

ಗೋಕಾಕ: ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ಯಾಯಕ್ಕೆ ಒಳಗಾಗಿರುವ ಜನರನ್ನು …

Read More »

ಅಂಬೇಡ್ಕರ್ ಕನಸನ್ನು ನೆನೆಸು ಮಾಡುವುದು ಸತೀಶ್ ಜಾರಕಿಹೊಳಿ ಅವರ ಕನಸು: ಡಾ.ಯಲ್ಲಪ್ಪ ಹಿಮ್ಮಡಿ

ಗೋಕಾಕ: ಸಮಾಜದ ಒಳಿತಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಂಡಿದ್ದ ಕನಸನ್ನು ನೆನೆಸು ಮಾಡಲು ಶ್ರಮಿಸುತ್ತಿರುವರು ಶಾಸಕ ಸತೀಶ್ ಜಾರಕಿಹೊಳಿ ಅವರು ಎಂದು ಬಂಡಾಯ ಸಾಹಿತ್ಯ ಸಂಘಟನೆಯ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »

ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ: ಅಶೋಕ ಪೂಜಾರಿ

ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ‌ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿ‌ನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೂಢನಂಬಿಕೆ ವಿರುದ್ದ ಹೋರಾಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಬೇಕಿದೆ. ಮಾನವ ಬಂಧುತ್ವ ವೇದಿಕೆ ವೈಚಾರಿಕತೆ ಹೋರಾಟ ಕರ್ನಾಟಕ ಅಷ್ಟೇ ಅಲ್ಲ‌. …

Read More »

ಗ್ರಾಪಂ.ಚುನಾವಣೆಗೆ ಡಿ.7 ಮತ್ತು 11ರಂದು ಅಧಿಸೂಚನೆ : ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್

ಬೆಳಗಾವಿ: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …

Read More »

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …

Read More »