ಬೆಂಗಳೂರು: ಇಂದಿನಿಂದ ಇದೇ 15 ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಉಭಯ ಸದನಗಳ ಕಲಾಪಗಳಲ್ಲೂ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ವಾಕ್ಸಮರ ನಡೆಯಲಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ನೆರೆ ಪರಿಹಾರದಲ್ಲಿನ ವೈಫಲ್ಯ, ಕೇಂದ್ರದಿಂದ ಪರಿಹಾರ ಬಿಡುಗಡೆಯಲ್ಲಿನ ತಾರತಮ್ಯ, ರೈತರ ಸಮಸ್ಯೆಗಳು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ, ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಂದ …
Read More »Daily Archives: ಡಿಸೆಂಬರ್ 7, 2020
ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ – ಕರ್ನಾಟಕದಲ್ಲೂ ಬಂದ್ಗೆ ಕರೆ
ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ. ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ …
Read More »