Breaking News

Daily Archives: ಡಿಸೆಂಬರ್ 10, 2020

ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ…….7 ಯುವತಿಯರು ಸೇರಿದಂತೆ 18 ಜನ ಅರೆಸ್ಟ್,…..

ಲಕ್ನೊ: ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರು ಸೇರಿದಂತೆ 18 ಜನರನ್ನ ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಕಾರ್ಯಚರಣೆ ನಡೆಸಿದ್ದ ಗ್ರೇಟರ್ ನೋಯ್ಡಾದ ಕೋತವಾಲಿಯ ಬೀಟಾ-2 ಪೊಲೀಸರು 18 ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರೇಟರ್ ನೋಯ್ಡಾದ ಜಗತ್ ಫಾರಂನೊಳಗೆ ಸ್ಪಾ ಹೆಸರಿನಲ್ಲಿ ಅನೈತಿಕ ಚುಟವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ಬಂದ ಹಿನ್ನೆಲೆ ಡಿಸಿಪಿ ರಾಜೇಶ್ ಕುಮಾರ್ …

Read More »

ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ

ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …

Read More »

ರಿಯಾ ಚಕ್ರವರ್ತಿ ಮತ್ತು ಶೋವಿಕ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್‍ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್ ರೆಗೆಲ್ ಮಹಕಲ್‍ನನ್ನು ನಾರ್ಕೋಟಿಕ್ಸ್ ಬ್ಯೂರೋ(ಎನ್‍ಸಿಬಿ) ಬಂಧಿಸಿದೆ.ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಬೆಳಕಿಗೆ ಬಂದ ನಂತರ ಪರಾರಿಯಾಗಿದ್ದ ಪೆಡ್ಲರ್ ರೆಗೆಲ್ ಮಹಕಲ್‍ನನ್ನು ಎನ್‍ಸಿಬಿ ಈಗ ಮುಂಬೈನ ಪಶ್ಚಿಮ ಉಪನಗರದಲ್ಲಿ ಬಂಧಿಸಿದೆ. ಮಹಕಲ್ ಈ ಪ್ರಕರಣದ ಆರೋಪಿ ಅನುಜ್ ಕೇಶ್ವಾನಿಗೆ ಮಾದಕವಸ್ತುಗಳನ್ನು ಪೂರೈಸುತ್ತಿದ್ದನು. ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ …

Read More »

ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿ

ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ. ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ ಯುವಕ ಮೀನಾಕ್ಷಿಯನ್ನು ವರಿಸಿಕೊಳ್ಳಲು ಒಪ್ಪಿದ್ದು, ನಗರದ ಸೈದಾಪೂರದ ನಿವಾಸಿಯಾದ ಮೀನಾಕ್ಷಿ ಜೊತೆ ಕಮಲಾಪುರದ ನಿವಾಸಿ ವಿನಾಯಕ ವಿವಾಹವಾಗಿದ್ದಾರೆ. ವಿನಾಯಕ್ ಮೊದಲಿನಿಂದಲೂ ವಿಶೇಷ ಚೇತನ ಹುಡುಗಿ ಕೈ ಹಿಡಿಯಬೇಕೆಂಬ ಸಂಕಲ್ಪ ಹೊಂದಿದ್ದರು. ಮೀನಾಕ್ಷಿ ವಿಶೇಷ …

Read More »

ಬಾಳು ಕೊಡುತ್ತೇನೆಂದು ನಂಬಿಸಿ ಮೋಸ

ಚಾಮರಾಜನಗರ: ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ಸಂಸಾರದ ನೌಕೆ ಹೊತ್ತ ಯುವತಿ, ಮದುವೆಯಾದ 5 ವರ್ಷದಲ್ಲೇ ಗಂಡನಿಂದ ದೂರವಾಗಿ ತವರು ಮನೆ ಸೇರಿ ಹೆಣ್ಣು ಮಗುವಿನೊಂದಿಗೆ ಜೀವನ ನಡೆಸುತ್ತಿದ್ದಳು. ಹೀಗಿರುವಾಗಲೇ ಯುವಕನೊಬ್ಬ ಜೀವನ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದು, ಯುವತಿ ಕಣ್ಣಿರಿನಲ್ಲಿ ಕೈ ತೊಳೆಯುತ್ತಿದ್ದಾಳೆ.ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಅಮಚವಾಡಿ ಗ್ರಾಮದ ಪುಷ್ಪಾ, 14ನೇ ವಯಸ್ಸಿನಲ್ಲಿ ತನ್ನ ತಾಯಿ ಕಳೆದುಕೊಂಡು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಳು. ಅಷ್ಟರಲ್ಲಾಗಲೇ ಪುಷ್ಪಾಳ ತಂದೆ ತಾಯಿ ಇಲ್ಲದವಳನ್ನು ಯಾರೂ …

Read More »

ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ ನಡೆಸ್ತಿದ್ದಾರೆ. 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡ್ಬೇಕು, ಸಿಬ್ಬಂದಿ ಮೃತಪಟ್ಟರೆ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆಯಿಂದ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಓಡಾಟದಲ್ಲಿ ವ್ಯತ್ಯಯ …

Read More »

ವಿವಾಹದ ಔತಣಕೂಟ,ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು

ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್‍ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ ಊಟಕ್ಕೆ ಕೂತವರು ಕಲ್ಲು ಅನ್ನದಲ್ಲೋ, ಮಟನ್‍ನಲ್ಲೋ ಎಂದು ಗೊಂದಲಕ್ಕೀಡಾಗಿದ್ದರು. ಹೆಮ್ಮದಿ ಗ್ರಾಮದ ರತನ್ ಅವರು ಸ್ನೇಹಿತರು ಹಾಗೂ ನವದಂಪತಿಗಳಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು ಸಿಕ್ಕಿತ್ತು.   ಜನ …

Read More »

ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಹಾಸನ: ಸಾಲದ ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಭವಿತ್, ತೇಜಸ್, ಪುನೀತ, ನವೀನ್ ಮತ್ತು ವಿವೇಕ್ ಬಂಧಿತ ಆರೋಪಿಗಳು. ಡಿಸೆಂಬರ್ 5 ರಂದು ರಾತ್ರಿ ರಂಗೋಲಿಹಳ್ಳದ ಬಳಿ ರಘು ಎಂಬಾತನನ್ನು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಿದ್ದರು. ಆರೋಪಿಗಳೆಲ್ಲರೂ ಕೊಲೆಯಾದವನ ಸ್ನೇಹಿತರಾಗಿದ್ದರು. ಹತ್ಯೆಯಾದ ರಘು ತೇಜಸ್ ಎಂಬಾತನಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ಹಿಂದಿರುಗಿಸಲು ರಘು ನಿರಾಕರಿಸಿದ್ದ. ಈ ವಿಚಾರವಾಗಿ ರಘು, …

Read More »

ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ರೈತ ವಿರೋಧಿ ಕಾನೂನು ಖಂಡಿಸಿ ಬೆಂಗಳೂರಲ್ಲಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ತಡೆದಿದ್ದರು. ಮೆಜೆಸ್ಟಿಕ್‍ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ರೈತರು ಇವತ್ತೂ ಬೃಹತ್ ಮೆರವಣಿಗೆ ಕೈಗೊಳ್ಳಲಿದ್ದಾರೆ. ಆನಂದ್‍ರಾವ್ ಸರ್ಕಲ್, ಫ್ರೀಡಂ ಪಾರ್ಕ್,ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ಫ್ರೀಡಂ ಪಾರ್ಕ್ …

Read More »