ಚಿಕ್ಕಬಳ್ಳಾಪುರ : ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಗ್ರಾಮ ಪಂಚಾಯಿತಿ ಅಖಾಡದಲ್ಲಿ ಚುನಾವಣೆಗೂ ಮೊದಲೇ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನ ಹಲವಾರು ಮುಖಂಡರು ತಮ್ಮ ಬೆಂಬಲಿಗರ ಜೊತೆ ಸಚಿವ ಡಾ.ಕೆ. ಸುಧಾಕರ್ ನಾಯಕತ್ವವನ್ನು ಬೆಂಬಲಿಸಿ ಬಿಜೆಪಿಯತ್ತ ವಲಸೆ ಹೊರಟಿದ್ದಾರೆ. ಸಚಿವ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾರೋಬಂಡೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ …
Read More »Daily Archives: ಡಿಸೆಂಬರ್ 12, 2020
ಇಂದು ಕೂಡ KSRTC, BMTC ನೌಕರರ ಮುಷ್ಕರ;
ಬೆಂಗಳೂರು (ಡಿ. 12): ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ 2ನೇ ದಿನವಾದ ಇಂದು ಕೂಡ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್ಗಳು ಸಂಚಾರ ನಡೆಸದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ, ಕ್ಯಾಬ್ಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಇದೇ ಸಮಯವನ್ನು ಬಳಸಿಕೊಂಡು ಆಟೋಗಳು ಪ್ರಯಾಣಿಕರಿಂದ ಹಗಲು …
Read More »ದರ್ಶನ್ ರಾಮನ ಅವತಾರ ಎತ್ತಿದ್ದಾರೆ, ಕಿಚ್ಚ ಸುದೀಪ್ರನ್ನು ರಾಮನ ಭಂಟ ಹನುಮಂತನಾಗಿಯೂ ಸೃಷ್ಟಿಸಿದ್ದಾರೆ
ಟಾಲಿವುಡ್ನಲ್ಲಿ ಆದಿಪುರುಷ್ನಲ್ಲಿ ರೆಬೆಲ್ಸ್ಟಾರ್ ಪ್ರಭಾಸ್ ರಾಮನ ಅವತಾರದಲ್ಲಿ ಕಾಣಿಸಿಕೊಂಡಿರುವ ಬೆನ್ನಲ್ಲೇ ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರಾಮನ ಅವತಾರ ಎತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ದರ್ಶನ್ ಹನುಮಂತನಾಗಿ ಕಾಣಿಸಿಕೊಳ್ಳುವ ಅಚ್ಚರಿ ಮೂಡಿಸಿದ್ದರು, ಆದರೆ ಈಗ ಹನುಮಂತನ ಪಾತ್ರಧಾರಿಯಾಗಿ ಕಿಚ್ಚ ಸುದೀಪ್ ಅವತಾರ ಎತ್ತಿದ್ದಾರೆ. ಅರೆ… ಹಾವು, ಮುಂಗುಸಿಯಂತೆ ಆಡುತ್ತಿರುವ ದರ್ಶನ್ ಹಾಗೂ ಸುದೀಪ್ ಅವರು ಒಂದಾದರೆ ಎಂದು ಸಂತೋಷ ಪಡಬೇಡಿ, ಈ ರೀತಿ ದಚ್ಚು- ಕಿಚ್ಚ ಒಂದಾಗಿರುವುದು …
Read More »ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ
ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ …
Read More »ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ
ಬೆಂಗಳೂರು, ಡಿ.11- ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನೇಮಕ,ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸರ್ವಾನುಮತ ದಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಎಂದು ಅಧಿಕೃತ …
Read More »
Laxmi News 24×7