Breaking News

Daily Archives: ಡಿಸೆಂಬರ್ 13, 2020

ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ

ನವದೆಹಲಿ,ಡಿ.- ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ, ಕೇಂದ್ರವು ಅವರ ಅಭಿವೃದ್ದಿಗಾಗಿ ಕಾಯ್ದೆಗಳನ್ನು ತರಲು ಮುಂದಾಗಿದೆ. ಆದರೆ ಪ್ರತಿಪಕ್ಷಗಳು ರೈತರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ತಂದಿರುವ ಮೂರು ಹೊಸ ಕಾನೂನುಗಳು ರೈತರ ಹಿತಾಸಕ್ತಿಗಾಗಿಯೇ ಆದರೆ ವಿಪಕ್ಷಗಳು ಈ ಬಗ್ಗೆ ಗೊಂದಲಗಳನ್ನು ಹರಡಿ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರು ಏನು ಗಳಿಸುತ್ತಿದ್ದಾರೆ ಮತ್ತು …

Read More »

ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ

ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …

Read More »

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …

Read More »