Breaking News

Daily Archives: ಡಿಸೆಂಬರ್ 16, 2020

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ

ಬೆಂಗಳೂರು, – ಕೊರೊನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ. ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು …

Read More »

ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ

ಬೆಂಗಳೂರು, ಡಿ.- ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ ನಡೆದಿದೆ. ವಸತಿ ಕಟ್ಟಡಗಳಿಗೆ ಶೇ.25 ಹಾಗೂ ವಸತಿಯೇತರ ಕಟ್ಟಡಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಲಯವಾರು ಗೈಡ್‍ಲೈನ್ಸ್ ಆಧಾರದಲ್ಲಿ ಆಸ್ತಿ ತೆರಿಗೆ ವಿಧಿಸುವ ಕುರಿತಂತೆ ಟಿಪ್ಪಣಿ ತಯಾರಿಸಿ ನೀಡುವಂತೆ ಗೌರವ್ ಗುಪ್ತ ಆದೇಶ ನೀಡಿದ್ದು ಜನವರಿಯಿಂದ ಬೆಂಗಳೂರಿನ ನಾಗರಿಕರು ಹೆಚ್ಚುವರಿ ಆಸ್ತಿ ತೆರಿಗೆ ಪಾವತಿಸಬೇಕಾಗುವುದು ಬಹುತೇಕ ಖಚಿತಪಟ್ಟಿದೆ. …

Read More »

ಬಿಜೆಪಿಯು ಸಮುದಾಯಗಳಲ್ಲಿ ಗಲಭೆ ಮತ್ತು ದ್ವೇಷದ ಹೊಸ ಧರ್ಮವನ್ನು ಸೃಷ್ಟಿಸಿದೆ’:

ಜಲ್‌ಪೈಗುರಿ: ‘ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಹುನ್ನಾರವನ್ನು ನಡೆಸುತ್ತಿರುವ ಕೇಂದ್ರ ಸರ್ಕಾರವು, ಪಶ್ಚಿಮ ಬಂಗಾಳವನ್ನು ಗಲಭೆಪೀಡಿತ ಗುಜರಾತ್ ರೀತಿಯಾಗಿ ಮಾರ್ಪಡಿಸಲು ಹೊರಟಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನಡೆದ ರ‍್ಯಾಲಿಯೊಂದರಲ್ಲಿ ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಜ್ಯದ ಐಪಿಎಸ್‌ ಅಧಿಕಾರಿಗಳಿಗೆ ಸಮನ್ಸ್ ನೀಡುವ ಮೂಲಕ ಕೇಂದ್ರ ಸರ್ಕಾರವು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ …

Read More »

ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ: ಸತೀಶ ಜಾರಕಿಹೊಳಿ 

ರಾಯಬಾಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ  ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ವಾಗ್ದಾಳಿ ನಡೆಸಿದರು. ತಾಲಕಿನ ಕುಡಚಿಯಲ್ಲಿ  ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.  ಕೃಷಿ …

Read More »

ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ. ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ …

Read More »