Breaking News

Daily Archives: ಡಿಸೆಂಬರ್ 18, 2020

ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್-

ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್- ಮಾಹಿತಿ ಕೊಡಲು ಸ್ಥಳೀಯರು ಕೋರಿಕೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಈ ಘಟನೆ ನಿನ್ನೆ ಸಂಜೆ 6.30ರ ಸುಮಾರಿಗೆ ನಡೆದಿದೆ. ಕಾರು ಉಜಿರೆಯಿಂದ ಚಾರ್ಮಾಡಿ ಕಡೆ ಹೋಗಿದೆ ಕಿಡ್ನಾಪ್ ಬಳಿಕ ಬಾಲಕನ ತಂದೆ ಬಿಜೋಯ್ …

Read More »

  ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ಪ್ರತಿಗಳನ್ನು ಹರಿದು ಹಾಕಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ : ರೈತರ ಹೋರಾಟವನ್ನು ಬೆಂಬಲಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ)ದ ಶಾಸಕರು ವಿಧಾನಸಭೆಯಲ್ಲಿ ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ಪ್ರತಿಗಳನ್ನು ಹರಿದು ಹಾಕಿದರು  ನಾನು ಮೊದಲು ಈ ದೇಶದ ಪ್ರಜೆ, ನಂತರ ಮುಖ್ಯಮಂತ್ರಿ  ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರುದ್ಧ ಆಪ್​ ಸರ್ಕಾರ ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್, ಬಿಜೆಪಿ ಚುನಾವಣೆಗಾಗಿ ಹಣ ಸಂಗ್ರಹಿಸಲು …

Read More »

ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಸಂಚಾರಿ ಪೊಲೀಸರು

ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಬರೋಬ್ಬರಿ 5,672 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಎರಡು ಗಂಟೆ ಅವಧಿಯಲ್ಲಿ 26,26,800 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ನಗರದ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ 5,672 ಪ್ರಕರಣ ದಾಖಲಾಗಿವೆ. ನಿತ್ಯ ಇರುವ ಸ್ಥಳಗಳನ್ನು ಬಿಟ್ಟು ಬೇರೆ ಸ್ಥಳಗಳಲ್ಲಿ ನಿಂತು. ವಾಹನ ಸವಾರರಿಗೆ ಬಲೆ ಬೀಸಿದ್ದಾರೆ. …

Read More »