Breaking News

Daily Archives: ಡಿಸೆಂಬರ್ 29, 2020

 ಗ್ರಾ ಪಂಚುನಾವಣೆಯ ಮತ ಎಣಿಕೆ ನಗರದಲ್ಲಿ ಸಾರ್ವಜನಿಕ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ

ಬೆಳಗಾವಿ –  ಗ್ರಾಮ ಪಂಚಾಯತಿಗಳ ಚುನಾವಣೆಯ ಮತ ಎಣಿಕೆ ಕಾರ್ಯವು  ಬುಧವಾರ ನಗರದ ಬಿ.ಕೆ. ಮಾಡೆಲ್ ಹೈಸ್ಕೂಲ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ. ಅಂದು ಬೆಳಗ್ಗೆ 6 ಗಂಟೆಯಿಂದ ಮತಗಳ ಎಣಿಕೆಯ ಕಾರ್ಯ ಮುಗಿದು, ಮತ ಎಣಿಕೆಗೆ ಆಗಮಿಸಿದ ಅಭ್ಯರ್ಥಿ ಹಾಗೂ ಕಾರ್ಯಕರ್ತರು ನಿರ್ಗಮಿಸುವರೆಗೂ ಮಾರ್ಗ ಬದಲಾವಣೆಯಾಗಲಿದೆ.  ಚುನಾವಣೆ ಮತ ಎಣಿಕೆ ಕರ್ತವ್ಯದ ಮೇಲಿರುವ ವಾಹನಗಳನ್ನು ಹೊರತು ಪಡಿಸಿ ಇನ್ನುಳಿದ ಎಲ್ಲ ಮಾದರಿಯ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ …

Read More »

ಅಂಧ ವಿದ್ಯಾರ್ಥಿನಿ ಗೌರಮ್ಮ ಈ ಅಂಧ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಸಣ್ಣ ಸಹಾಯ ಮಾಡಿ

ರಾಣೆಬೆನ್ನೂರು – ರಾಣೇಬೆನ್ನೂರು ನಗರದ ಅಂಧರ ಜೀವ ಬೆಳಕು ಸಂಸ್ಥೆಯ ಅಂಧ ವಿದ್ಯಾರ್ಥಿನಿ ಗೌರಮ್ಮ ಬಾರಕೇರ ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಇತ್ತೀಚಿಗೆ ಜರುಗಿದ ಪದವಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ. ಮೂಲತಃ ಬೀಳಗಿ ತಾಲೂಕು ಯರಕಲ್ ನವಳಾದ ಈ ವಿದ್ಯಾರ್ಥಿನಿ ಈಚೆಗೆ ತನ್ನ ತಾಯಿಯನ್ನೂ ಕಳೆದುಕೊಂಡಿದ್ದಾಳೆ. ಓದಿನಲ್ಲಿ ತುಂಬಾ ಆಸಕ್ತಿ ಹೊಂದಿರುವ ಈಕೆ ಆರ್ಥಿಕವಾಗಿ ಕಷ್ಟದಲ್ಲಿದ್ದಾಳೆ.  ಪ್ರಸ್ತುತ ಕರ್ನಾಟಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ (ಎಂಎ) ಸಮಾಜಶಾಸ್ತ್ರ ವಿಭಾಗಕ್ಕೆ ಪ್ರವೇಶ …

Read More »

ಡಿಆರ್ ಎಸ್ ವ್ಯವಸ್ಥೆ ಪರಿಷ್ಕರಿಸಿ : ಸಚಿನ್ ತೆಂಡೂಲ್ಕರ್

ಮುಂಬೈ, ಡಿ.28- ಮೈದಾನದಲ್ಲಿರುವ ಅಂಪೈರ್ ನೀಡಿದ ತೀರ್ಪು ಕುರಿತು ಪ್ರಶ್ನಿಸಲು ಡಿಆರ್‍ಎಸ್ ಮೊರೆ ಹೋಗಲಾಗುತ್ತದೆ, ಇತ್ತೀಚೆಗೆ ಈ ಮಾದರಿಯಲ್ಲೂ ಲೋಪಗಳು ಕಂಡು ಬರುತ್ತಿರುವುದರಿಂದ ಆ ವ್ಯವಸ್ಥೆಯನ್ನು ಮರು ಪರಿಷ್ಕರಿಸುವ ಅವಶ್ಯಕತೆ ಇದೆ ಎಂದು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಐಸಿಸಿ ಮೊರೆ ಹೋಗಿದ್ದಾರೆ. ತಪ್ಪು ಮಾಡುವುದು ಮನುಜನ ಸಹಜ ಗುಣ ಆದ್ದರಿಂದ ಯಂತ್ರಗಳ ಮೊರೆ ಹೋಗುವುದು ಸಹಜ, ಅದೇ ರೀತಿ ಕ್ರಿಕೆಟ್‍ನಲ್ಲೂ ಕೆಲವು ಅಂಪೈರ್‍ಗಳು ನೀಡುವ ತೀರ್ಪುಗಳು ವಿವಾದಾಸ್ಪದವಾಗಿದ್ದು ಅವುಗಳನ್ನು …

Read More »