Breaking News

Monthly Archives: ಡಿಸೆಂಬರ್ 2020

ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕದ ‘ಐಕ್ಯ ಹೋರಾಟ ಸಮಿತಿ’ ಬೆಂಬಲ

ನವದೆಹಲಿ (ಡಿಸೆಂಬರ್​. 25): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕದ ‘ಐಕ್ಯ ಹೋರಾಟ ಸಮಿತಿ’ ಬೆಂಬಲ ಸೂಚಿಸಿದೆ. ರೈತ, ದಲಿತ, ಕಾರ್ಮಿಕ ಹಾಗೂ ಪ್ರಗತಿಪರ ಹೋರಾಟಗಳ ಒಕ್ಕೂಟವಾಗಿರುವ ‘ಐಕ್ಯ ಹೋರಾಟ ಸಮಿತಿ’ಯ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು ಈಗ …

Read More »

ಪ್ರವಾಸಿ ತಾಣಗಳು ಕೊರೋನಾ ಹರಡುವುದಕ್ಕೆ ರಹದಾರಿಗಳಾಗಿ ಬಿಡುತ್ತವಾ ಎನ್ನುವ ಆತಂಕ?

ಕೊಡಗು: ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಸರ್ಕಾರಿ ರಜೆ ಬಂದಿದ್ದೇ ತಡ, ಕೊಡಗು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಹೀಗಾಗಿ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ದುಬಾರೆ, ದುಬಾರೆ ಸಾಕಾನೆ ಶಿಬಿರ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಾವಿರಾರು ಪ್ರಯಾಣಿಕರು ತುಂಬಿ ತುಳುಕುತಿದ್ದಾರೆ. ಆದರೆ ಎಲ್ಲೆಡೆ ಸಾಮಾಜಿಕ ಅಂತರ ಮಾತ್ರ ಸಂಪೂರ್ಣ ಮಾಯವಾಗಿಬಿಟ್ಟಿದೆ. ಹೌದು, ವಿಶ್ವ ಪ್ರಸಿದ್ಧ ದುಬಾರೆ ಸಾಕಾನೆ …

Read More »

ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ರಾಜಕೀಯದಲ್ಲಿ ಸಕ್ರಿಯ ನಮಗೆ ಟಿಕೆಟ್ ಕೊಡುವಂತೆ ಲಾಭಿ ಆರಂಭಿಸಿದ್ದಾರೆ.

ಬೆಳಗಾವಿ(ಡಿ.25): ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ  ತೆರವು ಆಗಿದೆ. ಈ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಈಗಾಗಲೇ ಆಯೋಗ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಸರತ್ತುಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ದಿ. ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ …

Read More »

ರೋಗಿ ಕುಟುಂಬಸ್ಥರು, ಆಸ್ಪತ್ರೆ ನಡುವೆ ಹಗ್ಗಜಗ್ಗಾಟ; ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅವರ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ರಾಜಸ್ಥಾನ ಮೂಲದ ಭೀಮರಾಮ್‌ ಪಟೇಲ್‌ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು ಹೆಚ್ಚುವರಿ ಬಿಲ್‌ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆ ಆಡಳಿತ ಸಿಬ್ಬಂದಿ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನಾ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ …

Read More »

ಪ್ರಧಾನಿ ಸಂವಾದದ ವೇಳೆ ನಿದ್ರೆಗೆ ಜಾರಿದ ಸಿಎಂ, B.S.Y.ಸದಾನಂದ ಗೌಡ,& ಕಾರಜೊಳ

ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು. ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು.

Read More »

ಸಿಎಂ ಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ

ವಿಜಯಪುರ(ಡಿಸೆಂಬರ್​. 25): ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ, ಬದಲಾವಣೆಯಾಗುತ್ತೋ ಗೊತ್ತಿಲ್ಲ. ಮತ್ತೇನಾದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸದಾಗಿ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಬಗ್ಗೆ ನೀವು ಮಾಧ್ಯಮದವರೇ ಅದನ್ನು ಎಬ್ಬಿಸಿದ್ದೀರಿ. ನೀವು ಯಾವಾಗ ಯಾರ ಪರವಾಗಿ ಸುದ್ದಿ ಬಿತ್ತರಿಸುತ್ತಿರೋ ಗೊತ್ತಿಲ್ಲ. ಎಲ್ಲವೂ …

Read More »

ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಕಿಸಾನ್ ಸಮ್ಮಾನ ಕಾರ್ಯಕ್ರಮ

  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ, ನಗರ, ಗ್ರಾಮೀಣ ಮಂಡಳ ಘಟಕಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮಾತನಾಡಿ, …

Read More »

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ ಸಂಪುಟ ವಿಸ್ತರಣೆಯಾಗುತ್ತೋ, ಇನ್ನೇನು ಆಗುತ್ತೋ ಎಂಬುದು ಗೊತ್ತಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯತ್ನಾಳ್ ಪಕ್ಷದ ಅಧ್ಯಕ್ಷರಲ್ಲ, ಅವರೊಬ್ಬ ಆರ್ಡಿನರಿ ಶಾಸಕ. ಬೀದಿಯಲ್ಲಿ ನಿಂತು ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಪಕ್ಷದ ಚೌಕಟ್ಟಿನಲ್ಲಿ …

Read More »

ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ

ವಿಜಯಪುರ: ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದಾನಂದಗೌಡ ಹೇಳಿದ್ದು ನೂರಕ್ಕೆ ನೂರರಷ್ಟು ನಿಜ. ಒಳ್ಳೆಯ ಸಲಹೆ ನೀಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ ಎಂದು ಹೇಳಿದ್ದಾರೆ. ನಾನು ಓರ್ವ ಸಾಮಾನ್ಯ ಶಾಸಕ. ರಾಷ್ಟ್ರೀಯ ನಾಯಕ ಎಂದು ನಾನೆಲ್ಲೂ ಹೇಳಿಲ್ಲ. ನಾನು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವನಾಗಿದ್ದೆ. ಡಿ.ವಿ.ಸದಾನಂದಗೌಡರು …

Read More »

ಕಬ್ಬನ್ನು ಸಾಗಿಸಲು ಎತ್ತಿನ ಗಾಡಿಗಳನ್ನು ಬಳಸುವ ಮೂಲಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವ ಪದ್ಧತಿಗೆ ಕಡಿವಾಣ ಹಾಕಬೇಕೆಂದ ಡಾ.ಸೋನಾಲಿ ಸರ್ನೋಬತ್

, ಬೆಳಗಾವಿ– ಮಿತಿ ಮೀರಿದ ಪ್ರಮಾಣದಲ್ಲಿ ಕಬ್ಬನ್ನು ಸಾಗಿಸಲು ಎತ್ತಿನ ಗಾಡಿಗಳನ್ನು ಬಳಸುವ ಮೂಲಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವ ಪದ್ಧತಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ, ನಿಯತಿ ಫೌಂಡೇಶನ್ ಚೆರಮನ್, ಭಾರತೀಯ ಜನತಾಪಾರ್ಟಿಯ ಬೆಳಗಾವಿ ಗ್ರಾಮೀಣ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಈ ಕುರಿತು ರಾಜ್ಯ ಪಶುಸಂಗೋಪನೆ ಸಚಿವ ಪ್ರಭು ಚೌಹ್ವಾಣ್, ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮತ್ತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ …

Read More »