ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …
Read More »Monthly Archives: ಡಿಸೆಂಬರ್ 2020
ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ
ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …
Read More »ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !
ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …
Read More »ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್
ಬೆಂಗಳೂರು(ಡಿ. 25): ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ, ಹಾಗೂ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಆನ್ಲೈನ್ ಫೂಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಸಾಗರ್ ಗೌಡ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ …
Read More »ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ!
ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ! ಶಾಕಿo-ಗ್ ಸತ್ಯ ಈಗ ಲೀ- ಬಣ್ಣದ ಲೋಕ ಎಲ್ಲರನ್ನು ಕೈಬೀಸಿ ಕರೆಯುತ್ತದೆ. ಹಲವಾರು ಕಲಾವಿದರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಯಶಸ್ಸು ಪಡೆಯುತ್ತಾರೆ. ಸಿನಿರಂಗದಲ್ಲಿ ಕೆಲವು ವರ್ಷಗಳು ನಂತರ ಎಲ್ಲಾ ಕಲಾವಿದರಿಗೂ ಒಂದೇ ರೀತಿ ಅವಕಾಶಗಳು ಸಿಗುವುದಿಲ್ಲ. ಕೆಲವರಿಗೆ ನಟನೆಯಲ್ಲಿ ಅವಕಾಶ ಕಡಿಮೆ ಆಗಿ, ಅವರ ಆರ್ಥಿಕ ಸ್ಥಿತಿ ಹದಗೆಡುತ್ತದೆ. ಅಂತಹ ಸಮಯದಲ್ಲಿ ಕೆಲವು ಕಲಾವಿದರು ತಮ್ಮ ಜೀವನ ನಡೆಸಲು …
Read More »ಅನಿಲ್ ಬೆನಕೆ ಮರಾಠಿ ಬ್ಯಾನರ್ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ.
ಅನಿಲ್ ಬೆನಕೆ ಮರಾಠಿ ಬ್ಯಾನರ್ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ. ಬೆಳಗಾವಿ ಆರ್ಟಿಒ ಸರ್ಕಲ್ನಲ್ಲಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮತ್ತು ತಂಡ ಅಳವಡಿಸಿದ್ದ ಮರಾಠಿ ಭಾಷೆಯ ಬ್ಯಾನರ್ಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಆಯೋಜಿಸಿರುವ ಕ್ರಿಕೆಟ್ ಟೂರ್ನಾಮೆಂಟ್ ಮಾಹಿತಿ ನೀಡುವ ಪ್ರಚಾರ ಫಲಕವನ್ನು ಆರ್ಟಿಒ ಸರ್ಕಲ್ ಬಳಿ ಮರಾಠಿ ಭಾಷೆಯಲ್ಲಿ ಅಳವಡಿಸಲಾಗಿದೆ. ಶಾಸಕ …
Read More »ಅಟಲ್ ಬೀಹಾರಿ ವಾಜಪೇಯಿಗೆ ದೇಶದ ನಮನ
ನವದೆಹಲಿ,ಡಿ.25-ರಾಷ್ಟ್ರಪತಿ ರಾಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮಾಜಿ ಪ್ರಧಾನಿ ದಿವಂಗತ ಅಟಲ್ ಬೀಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ವಾಜಪೇಯಿ ಸ್ಮರಣಾರ್ಥ ಏರ್ಪಡಿಸಿದ್ದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವರುಗಳು ಕೇಸರಿ ಪಕ್ಷದಿಂದ ದೇಶದ ಮೊಟ್ಟ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ಅಜಾತಶತ್ರು ವಾಜಪೇಯಿ ಅವರನ್ನು ಕುರಿತು ರಾಷ್ಟ್ರಪತಿ ಕೋವಿಂದ್ ಅವರು, ಸದೈವ …
Read More »ಮಲೈ ಮಹದೇಶ್ವರನ ಹುಂಡಿಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ದಾಖಲೆ ಕಾಣಿಕೆ ಸಂಗ್ರಹ..!
ಹನೂರು, ಡಿ.25- ತಾಲ್ಲೂಕಿನ ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, 42 ದಿನಗಳಲ್ಲಿ 1.92 ಕೋಟಿ ರೂ. ನಗದು ಸಂಗ್ರಹವಾಗಿದ್ದು, ಚಿನ್ನ ಮತ್ತು ಬೆಳ್ಳಿ ಸಂಗ್ರಹಣೆಯಲ್ಲಿ ದೇವಸ್ಥಾನದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಮ.ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿದ ಹುಂಡಿ ಎಣಿಕೆ ಕಾರ್ಯವು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮಕ್ಷಮದಲ್ಲಿ ನಡೆಯಿತು. ಭಕ್ತಾದಿಗಳು ಹರಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ 42 ದಿನಗಳಲ್ಲಿ …
Read More »29ರಂದು ಬಿಎಸ್ವೈ-ಷಾ ಭೇಟಿ, ಸಂಕ್ರಾಂತಿಗೆ ಸಂಪುಟಕ್ಕೆ ಸರ್ಜರಿ ಫಿಕ್ಸ್..?
ಬೆಂಗಳೂರು,ಡಿ.25- ಕಳೆದ ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಂಕ್ರಾಂತಿ ಹಬ್ಬದ ನಂತರ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತಂತೆ ವಿಜಯೇಂದ್ರ ಮಾತುಕತೆ …
Read More »” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಸರಿಕಾಣಿಸುವದಿಲ್ಲ. ಮಾನ್ಯ ಶ್ರೀ ಡಿ.ಕೆ.ಶಿವಕುಮಾರ: ಅಶೋಕ ಚಂದರಗಿ
ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚಿನ್ಹೆಯ ಮೇಲೆ ಅಭ್ಯರ್ಥಿಗಳನ್ನು ನಿಲ್ಲಿಸಲು ತಾವು ಒಂದು ಸಮಿತಿಯನ್ನು ರಚಿಸಿದ್ದೀರಿ. ಈ ಬಗ್ಗೆ ಚುನಾವಣೆ ಬಂದಾಗ ನಾವು ನಮ್ಮ ನಿಲುವನ್ನು ಸೂಕ್ತ ಸಮಯದಲ್ಲಿ ಹೇಳುತ್ತೇವೆ. ಆದರೆ ಒಂದು ಜವಾದ್ಬಾರಿಯುತ ಪಕ್ಷವಾಗಿ ತಾವು ” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಹಾಗೂ ತಮ್ಮ ಅಧಿಕೃತ ಪ್ರಕಟಣೆಗಳಲ್ಲಿ ಬರೆಯುವದು ಸರಿಕಾಣಿಸುವದಿಲ್ಲ.ಅಚ್ಚರಿಯೆಂದರೆ ತಮ್ಮ ಸರಕಾರವಿದ್ದಾಗಲೇ2015 …
Read More »