Breaking News
Home / 2020 / ಡಿಸೆಂಬರ್ (page 2)

Monthly Archives: ಡಿಸೆಂಬರ್ 2020

ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill ಪ್ರವೇಶ ನಿಷೇಧಿಸಲಾಗಿದೆ.

ಮೈಸೂರು (ಡಿ. 31): ಮತ್ತೆ ಹೆಚ್ಚುತ್ತಿರುವ ಕೊರೋನಾದಿಂದಾಗಿ ಈ ಬಾರಿಯ New Year Celebrationಗೂ ಬ್ರೇಕ್ ಬಿದ್ದಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರಿನಲ್ಲಿ ಕೂಡ ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇಂದು ರಾತ್ರಿ 11.30ರೊಳಗೆ ಎಲ್ಲ ಕಾರ್ಯಕ್ರಮ ಮುಗಿಸಬೇಕು. ಹೋಟೆಲ್, ರೆಸ್ಟೋರೆಂಟ್, ಪಬ್ ಅಂಗಡಿ‌‌, ಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಈಗಾಗಲೇ ಎಲ್ಲ ಅಧಿಕಾರಿಗಳನ್ನೂ ಕರೆದು ಸೂಚನೆ‌ ನೀಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill …

Read More »

ಈ ಬಾರಿ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿವೆ.

ಬೆಂಗಳೂರು(ಡಿ.31): ಪ್ರತಿ ಬಾರಿ ನ್ಯೂ ಇಯರ್ ಬಂತು ಅಂದ್ರೆ, ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆ ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದಿಂದ ಜಗಮಗಿಸುತ್ತಿದ್ದವು. ನೋಡುಗರ ಕಣ್ಣಿಗೆ ಅದೇ ಹಬ್ಬದಂತೆ ಇರ್ತಿತ್ತು. ಆದ್ರೆ ಈ ಬಾರಿ ಹೊಸ ವರ್ಷಕ್ಕೆ ಬ್ರಿಗೇಡ್ ರಸ್ತೆ ಬಿಕೋ ಎನ್ನುತ್ತಿದೆ. ಪ್ರತಿವರ್ಷ ಹೊಸ ವರ್ಷಾಚರಣೆ ವೇಳೆ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದ ಬ್ರಿಗೇಡ್ ರಸ್ತೆಯಲ್ಲಿ ಈ ಬಾರಿ ನೀರವ ಮೌನ ಹಾಗೂ ಬಿಕೋ ಎನ್ನುವಂತ …

Read More »

ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!

ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್‍ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 114 ಬಾಟಲ್ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಾಸಿ ಮಣಿ …

Read More »

ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದುಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ಸನ್ಮಾನ ಮಾಡಿದರು

ಗೋಕಾಕ: ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಚುನಾವಣೆ ನಿನ್ನೆ ಕೊನೆ ಗೊಂಡಿದೆ ಸುಮಾರು ಕಡೆ ,ಸೋಲು ಗೆಲುವು ಗಳನ್ನ ಅಭ್ಯರ್ಥಿ ಗಳು ಕಂಡಿದ್ದಾರೆ. ಇಂದು ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಗೆ ಭೇಟಿ ನೀಡಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿದರು ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ನೀಡಿ ಅವರಿಗೆ ಹೂವಿನ ಮಾಲೆ ತೊಡಿಸಿ ಸನ್ಮಾನ ಮಾಡಿ ನಡೆದ …

Read More »

ದೆಹಲಿಯಲ್ಲಿ ರಾತ್ರಿ ಕಫ್ರ್ಯೂ

ನವದೆಹಲಿ, ಡಿ.31-ರೂಪಾಂತರ ವೈರಸ್ ಕಾರಣ ದೆಹಲಿ ಸರ್ಕಾರ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆ ತನಕ ನಗರಾದ್ಯಂತ ಕಫ್ರ್ಯೂ ವಿಧಿಸಿದೆ. ಹೊಸ ವರ್ಷ ಆಚರಣೆಗಾಗಿ ನಡೆಸುವ ದೊಡ್ಡ ಗುಂಪು ಗಳನ್ನು ತಪ್ಪಿಸುವ ಸಲುವಾಗಿ ಡಿ.31 ರಾತ್ರಿಯಿಂದ ಜ.1 ವರೆಗೆ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದೆ. ಬ್ರಿಟನ್ ಯಿಂದ ಬಂದಿರುವ ರೂಪಾಂತರ ಕೊರೊನಾ ವೈರಾಣು ಪರಿಣಾಮ ಮತ್ತು ಅದರ ಹರಡುವಿಕೆಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ …

Read More »

ಯತ್ನಾಳ್ ಭವಿಷ್ಯ ಸುಳ್ಳಾಗಿಸಲು ಸಿಎಂ ಬಿಎಸ್‍ವೈ ಸರಣಿ ಸಭೆ

ಬೆಂಗಳೂರು, ಡಿ.31- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಅಸಮಾಧಾನ ನಿವಾರಿಸಲು ನಿಗದಿಯಾಗಿದ್ದ ಉತ್ತರಾಯಣ ಡೆಡ್ ಲೈನ್ ಸಮೀಪಿಸುತ್ತಿದೆ. ಹೊಸ ವರ್ಷದ ಸಂಕ್ರಮಣಕ್ಕೆ ಭಿನ್ನಮತ ಶಮನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ರೂಪಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ರಣತಂತ್ರ ಯಶಸ್ಸು ಆಗುತ್ತಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಬರುವ ಸಂಕ್ರಮಣದ ಉತ್ತರಾಯಣದವರೆಗೂ ಕಾದು ನೋಡಿ …

Read More »

Bsy ಸುದ್ದಿ ಗೋಷ್ಠಿ ಅಚ್ಚರಿಯ ವಿಷಯಗಳ ಹೇಳಿಕೆ

ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿರುವ ಜನರಿಗೆ ಕೊರೊನಾ ಅಟ್ಟಹಾಸದಿಂದಾಗಿ ಸಂಭ್ರಮಾಚರಣೆಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ. ವರ್ಷಾಂತ್ಯಕ್ಕೆ ಕುಣಿದು ಕುಪ್ಪಳಿಸಲು ಅವಕಾಶ ನೀಡದೆ, ಕಟ್ಟು ನಿಟ್ಟಿನ ಮಾರ್ಗಸೂಚಿ ಹೊರಡಿಸಿರುವ ಗೃಹ ಇಲಾಖೆ ಆ ಮೂಲಕ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್​ ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದು‌ ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಸಂಜೆ 6ರ ಬದಲು‌ ಮಧ್ಯಾಹ್ನ 12ರಿಂದಲೇ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. …

Read More »

ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು

ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು ಹೌದು ಇಂದು ಶ್ರೀ ಲಕ್ಷ್ಮಣರಾವ್ ರಾವ ಜಾರಕಿಹೊಳಿ ದಂಪತಿಗಳ ಪುಣ್ಯ ಸ್ಮರಣೆ, ಇವತ್ತು ಶ್ರೀ ಲಖನ ಜಾರಕಿಹೊಳಿ ಅವರು ತಂದೆ ತಾಯಿಯ ಬಗ್ಗೆ ಮಾತನಾಡಿ ನಮ್ಮ ಬೆನ್ನೆಲುಬು, ನಮ್ಮ ನಡೆದು ಬಂದ್ ದಾರಿಗೆ ದಾರಿದೀಪ, ನಮ್ಮ ಪ್ರತಿಯೊಂದು ಏಳುಬೀಳು ಎಲ್ಲವನ್ನೂ ಮೆಟ್ಟಿನಿಂತು, ನಮ್ಮ ಎಲ್ಲ ಸಹೋದರರನ್ನು ಒಂದು ಒಳ್ಳೆಯ ಮಾರ್ಗ ದರ್ಶನ, …

Read More »

ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ …

Read More »

ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?

ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …

Read More »