Breaking News
Home / 2020 / ಡಿಸೆಂಬರ್ (page 29)

Monthly Archives: ಡಿಸೆಂಬರ್ 2020

ಗೊಂದಲಗಳನ್ನು ಸೃಷ್ಟಿಸುತ್ತಿದೆ ಕೊರೊನಾ ಲಸಿಕೆ..!

ಜಕಾರ್ತ, ಡಿ.20- ಮಹಾಮಾರಿ ಕೊರೊನಾಗೆ ಔಷ ಸಿಕ್ಕಿದೆ. ವಿಶ್ವಕ್ಕೆ ಎದುರಾಗಿರುವ ಕಂಟಕ ಮುಕ್ತಿ ದೊರೆಯಲಿದೆ ಎಂಬ ಆಶಾದಾಯಕ ಬೆಳವಣಿಗೆಯ ನಡುವೆಯೇ ಲಸಿಕೆ ತಯಾರಿಕೆಗೆ ಬಳಕೆ ಮಾಡಲಾಗಿರುವ ಅಂಶಗಳು ಧಾರ್ಮಿಕ ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ. ಇಂಡೋನೇಷ್ಯಾದ ರಾಜ ತಾಂತ್ರಿಕರು ಮತ್ತು ಇಸ್ಲಾಂ ಧಾರ್ಮಿಕ ಗುರುಗಳು ಅಲ್ಲಿ ಔಷಧ ತಯಾರಿಕೆಯ ಪ್ರಕ್ರಿಯೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆನಂತರ ಇಂಡೋನೇಷ್ಯಾಗೆ ಲಕ್ಷ ಗಟ್ಟಲೆ ಔಷಯ ಡೋಸೇಜ್‍ಗಳನ್ನು ಕಳುಹಿಸಲಾಗಿದೆ. ಕೊರೊನಾ ಲಸಿಕೆ ಉತ್ಪಾದಕ ಕಂಪೆನಿಗಳು ಸುರಕ್ಷತೆ , …

Read More »

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ

ಬೆಂಗಳೂರು, ಡಿ.20- ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನಾ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಡದಿಯ ಟೊಯೋಟಾ ಕಂಪೆನಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು ಘಟಕದಲ್ಲಿ ಸುಮಾರು ಎರಡು ಸಾವಿರ ಜನರು ಖಾಯಂ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈ …

Read More »

ಕೇವಲ ಎರಡು ಗಂಟೆಯಲ್ಲಿ 23,90,900 ರೂ. ದಂಡ ಸಂಗ್ರಹ: ಪೊಲೀಸ್ ಆಯುಕ್ತ ಡಾ|| ಬಿ.ಆರ್. ರವಿಕಾಂತೇಗೌಡ

ಬೆಂಗಳೂರು, ಡಿ.20- ರಸ್ತೆ ಬಳಕೆದಾರರ ಸುರಕ್ಷತೆ ಹಾಗೂ ಅಪಘಾತಗಳ ನಿಯಂತ್ರಣಕ್ಕೆ ಪ್ರವರ್ತನ ಚಟುವಟಿಕೆಗಳನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗ ಆಪರೇಷನ್ ಸರ್‍ಪ್ರೈಸ್ ಚೆಕ್ ಕಾರ್ಯಾಚರಣೆ ಪ್ರಾರಂಭಿಸಿದ್ದು ಕೇವಲ ಎರಡು ಗಂಟೆಯಲ್ಲಿ 23,90,900 ರೂ. ದಂಡ ಸಂಗ್ರಹಿಸಲಾಗಿದೆ. ನಗರದ 44 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಆಪರೇಷನ್ ಸರ್‍ಪ್ರೈಸ್ ಚೆಕ್ ಕಾರ್ಯಾಚರಣೆ ಹಮ್ಮಿಕೊಂಡು ಒಟ್ಟು 178 ಸ್ಥಳಗಳಲ್ಲಿ 5123 …

Read More »

3.9 ಡಿಗ್ರಿ ಕೊರೆವ ಮಹಾಚಳಿಗೆ ತತ್ತರಿಸಿದ ದೆಹಲಿ,

ನವದೆಹಲಿ, ಡಿ.20- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಚಳಿಗಾಲದಲ್ಲೇ ಅತ್ಯಂತ ಕಡಿಮೆ ಶೀತ ವಾತವರಣ ದಾಖಲಾಗಿದ್ದು, ಜನ ಜೀವನ ಗಡಗಡ ನಡುಗಿ ಹೋಗಿದೆ. ಶನಿವಾರ ಸಫ್ಜಜಂಗ್‍ನ ಮಾಪಕ ಕೇಂದ್ರದಲ್ಲಿ 3.9 ಡಿಗ್ರಿ ಸೆಲ್ಸಿಯಸ್ ಶೀತ ವಾತವರಣ ದಾಖಲಾಗಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಶನಿವಾರ ಅತ್ಯಂತ ಕನಿಷ್ಠ ತಾಪಮಾನ 3.4 ಡಿಗ್ರಿ ದಾಖಲಾಗಿದೆ. ಲೋದಿ ರಸ್ತೆಯಲ್ಲಿ ಮಾಪನ ಕೇಂದ್ರದಲ್ಲಿ 3.3 ಡಿಗ್ರಿ ಸೆಲ್ಸಿಯಸ್ ತೇವಾಂಶ ವರದಿಯಾಗಿದೆ. …

Read More »

ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆ

ಜಮ್ಮು, ಡಿ.20- ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ಧಾರಿಯಲ್ಲಿ ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ರಂಬಾನ್ ಜಿಲ್ಲೆಯ ಚಂದರ್‍ಕೋಟೆ ಬಳಿಯ ಭೂಂ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿತ್ತು. ಸುಮಾರು 2 ಸಾವಿರ ವಾಹನಗಳು ಭೂ ಕುಸಿತದಿಂದ ಮುಂದೆ ಸಾಗಲಾಗದೆ ರಸ್ತೆಯಲ್ಲಿ ನಿಲ್ಲಬೇಕಾಯಿತು. …

Read More »

ಗ್ರಾ.ಪಂ.ಚುನಾವಣೆ : ಹಳ್ಳಿಗಲ್ಲಿ ಜೋರಾಗಿದೆ ಗುಂಡು ತುಂಡಿನ ಪಾರ್ಟಿ…!

ಬೆಂಗಳೂರು, ಡಿ.20- ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, ನಾನಾ ತಂತ್ರಗಳ ಮೂಲಕ ಮತದಾರರ ಮನಗೆಲ್ಲಲು ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ.ನಗರ, ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಹಣ ಹಂಚಿಕೆ, ಗುಂಡು-ತುಂಡು ಪಾರ್ಟಿ ಭರ್ಜರಿಯಾಗಿಯೇ ನಡೆದಿದೆ. ತೋಟದ ಮನೆ, ಡಾಬಾ, ಇಟ್ಟಿಗೆ ಶೆಡ್ ಎಲ್ಲೆಂದರಲ್ಲಿ ಪಾರ್ಟಿಗಳನ್ನು ಆಯೋಜಿಸಿ ಮತದಾರರ ಮನವೊಲಿಕೆಯ ಕಸರತ್ತು ನಡೆಯುತ್ತಿದೆ. ಅದರ ಜತೆಗೆ ಹಣ ಇನ್ನಿತರ ಆಮಿಷಗಳ ಸುರಿಮಳೆಯಾಗುತ್ತಿದೆ. ಇನ್ನು …

Read More »

ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ

ಬೆಂಗಳೂರು – ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಯುತ್ತಿದ್ದಂತೆ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಲಾವ್ ಬಂದಿದೆ. ಹಾಗಾಗಿ ಡಿಸೆಂಬರ್ 28 ಅಥವಾ 29ಕ್ಕೆ ಅವರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಷ್ಟೆ ಅಲ್ಲ, ಪುನಾರಚನೆ ಖಚಿತ. ಸಧ್ಯಕ್ಕೆ 7 …

Read More »

ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್

ಬೆಂಗಳೂರು – ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಶಾಲೆಗಳನ್ನು ಬಂದ್ ಮಾಡಲು ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸ್ ನಿರ್ಧರಿಸಿದೆ. ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ರುಪ್ಸ್ ನಲ್ಲಿ ನೋಂದಾಯಿತ 12800 ಶಾಲೆಗಳಿವೆ. ಶಾಲೆಗಳ ನೋಂದಣಿ ನವೀಕರಿಸುವ ನೂತನ ರೂಲ್ಸ್ ಸೇರಿದಂತೆ ವಿವಿಧ 15 ಬೇಡಿಕೆಗಳನ್ನು ಒಕ್ಕೂಟ ಸರಕಾರದ ಮುಂದಿಟ್ಟಿದೆ. ಸರಕಾರ ಬೇಡಿಕೆಗಳಿಗೆ ಮಣಿಯುವವರೆಗೂ ಹೋರಾಟ ನಡೆಸಲಾಗುವುದು. …

Read More »

ಖುದ್ದು ಅಮಿತ್ ಶಾ ಅವರೇ ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನ

ಬೆಂಗಳೂರು, ಡಿ.19- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಮತ್ತೆ ಗರಿಗೆದರುವಂತೆ ಮಾಡಿದೆ. ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲು ಮುಖ್ಯ ಮಂತ್ರಿ ಯಡಿಯೂರಪ್ಪ ಮೂರು ಬಾರಿ ದೆಹಲಿಗೆ ಭೇಟಿ ನೀಡಿದ್ದರಾದರೂ ಪ್ರಯೋ ಜನವಾಗಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಭೇಟಿಗೆ ಸಮಯವನ್ನೇ ನೀಡಿರಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ …

Read More »

ಪಿಡಿಓಎಸಿಬಿ ಅಧಿಕಾರಿಗಳ ಬಲೆಗೆ

ಶಿರಸಿ :    ಶಿರಸಿ  ತಾಲ್ಲೂಕಿನ ಕುಕ್ರಿ ಗ್ರಾಮದ ರೈತರರೊಬ್ಬರಿಂದ ಮನೆ ಸಂಖ್ಯೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಜಾನ್ಮನೆ ಗ್ರಾಮ ಪಂಚಾಯ್ತಿ ಪಿಡಿಓ ಕೃಷ್ಣಪ್ಪ ಯಲ್ವಗಿ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.       ಸುಧೀಂದ್ರ ಹೆಗಡೆ ಎಂಬುವವರು 2014ರಲ್ಲಿ ಹೊಸ ಮನೆ ಕಟ್ಟಿಸಿದ್ದರು. ಅದಕ್ಕೆ ಸಂಖ್ಯೆ ನೀಡಲು ಪಿಡಿಓ ₹15 ಸಾವಿರ ಹಣದ ಬೇಡಿಕೆ ಇಟ್ಟಿದ್ದಾಗಿ ಸುಧೀಂದ್ರ ಎಸಿಬಿಗೆ ದೂರು ನೀಡಿದ್ದರು. ಶನಿವಾರ ಸುಧೀಂದ್ರ ಅವರು ಲಂಚ …

Read More »