ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,250 ರೂ. ಇದ್ದ ಚಿನ್ನದ ಬೆಲೆ ಇಂದು 49,320 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 50,410 ರೂ. ಆಗಿದೆ. 22 ಕ್ಯಾರೆಟ್ನ 10 …
Read More »Monthly Archives: ಡಿಸೆಂಬರ್ 2020
-ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ.
ಬೆಂಗಳೂರು,ಡಿ.17 -ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ. ಸೊರಗಿದ ಸಂಪನ್ಮೂಲ ಕ್ರೋಢೀಕರಣದಿಂದ ಮುಂಬರುವ ಬಜೆಟ್ ಗಾತ್ರವೂ ಕುಗ್ಗಲಿದೆ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಈ ಬಾರಿ ಎದುರಿಸುತ್ತಿದೆ. ಲಾಕ್ಡೌನ್ನಿಂದ ಆರ್ಥಿಕತೆ ಬುಡಮೇಲಾಗಿದೆ. ಬೊಕ್ಕಸ ತುಂಬಿಸುವ ಆದಾಯ ಮೂಲಗಳೆಲ್ಲವೂ ಸೊರಗಿ ಹೋಗಿದ್ದು, ತೆರಿಗೆ ಸಂಗ್ರಹದಲ್ಲೂ ನಿರೀಕ್ಷಿತ ಚೇತರಿಕೆ ಕಾಣುತ್ತಿಲ್ಲ. ವ್ಯಾಪಾರ-ವಹಿವಾಟು ಕ್ಷೀಣಿಸಿರುವುದರಿಂದ ಸಂಪನ್ಮೂಲ ಸಂಗ್ರಹಕ್ಕೆ ಭಾರೀ ಹೊಡೆತ ಬಿದ್ದಿದೆ. …
Read More »ಗ್ರಾಮ ಪಂಚಾಯಿತಿ ಚುನಾವಣೆ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರ: ಮದ್ಯ ಮಾರಾಟದಲ್ಲಿ ಶೇ.125ರಷ್ಟು ಏರಿಕೆ..!
ಬೆಂಗಳೂರು,ಡಿ.17- ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತಿನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್ಹೌಸ್ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು …
Read More »ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್
ಬೆಂಗಳೂರು,ಡಿ.17- ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನ ನೀಡುವಂತೆ …
Read More »ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ ವಿಧಿವಶ..!
ಬೆಂಗಳೂರು : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಶ್ರೀ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು …
Read More »ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!
ಬೆಂಗಳೂರು, ಡಿ.17- ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಲಕ್ಷ್ಮಿ ಅವರು 2014ರ ಬ್ಯಾಚ್ನ ಕೆಎಸ್ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ …
Read More »ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಅಸಮಾಧಾನ
ಬೆಳಗಾವಿ: ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಎಲ್.ಕೆ.ಅತೀಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ವಿಮಾನದಲ್ಲಿ ಬುಧವಾರ ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾಗೆ ಬಂದಿಳಿದ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆಯಾದರೂ ಏನು?’ ಎಂದು ಟ್ವೀಟ್ ಮಾಡುವ ಮೂಲಕ ಕೇಳಿದ್ದಾರೆ. ಈ ಅಧಿಕಾರಿಯ ಪ್ರಶ್ನೆಗೆ ಟ್ವಿಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದು, ಕನ್ನಡ ನೆಲದಲ್ಲೇ …
Read More »ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …
Read More »ಉಪಚುನಾವಣೆ ಗೆದ್ದು ಬೀಗುತ್ತಿರುವ ಬಿಜೆಪಿ ಚಿತ್ತ ಈಗ ಬೆಂಗಳೂರಿನತ್ತ
ಬೆಂಗಳೂರು,ಡಿ.-ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯನ್ನು ಗೆದ್ದು ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಬೆಂಗಳೂರಿನಲ್ಲಿ ವಿಜಯದ ಪತಾಕೆ ಹಾರಿಸಲು ಮುಂದಾಗಿದೆ. ಇದಕ್ಕಾಗಿ ಬೆಂಗಳೂರಿನ ಜನತೆಗೆ ಭರಪೂರಾ ಕೊಡುಗೆಗಳನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಐಟಿಸಿಟಿ, ಉದ್ಯಾನನಗರಿ ಬೆಂಗಳೂರಿಗೆ ಹಲವು ಭರವಸೆಗಳ ಮಹಾಪೂರವನ್ನೇ ಹರಿಸಿದ್ದು, ಬೆಂಗಳೂರು ವಿಷನ್ 2020ರಿಂದ ಪಾರ್ಕ್, ಫ್ಲೈ ಓವರ್ ವರೆಗೆ ಬೆಂಗಳೂರು ಬಗ್ಗೆ ಹಲವು ದೂರದೃಷ್ಟಿ ಹರಿಸಿದ್ದಾರೆ. ಈ ಮೂಲಕ ಬೆಂಗಳೂರು ನಗರಕ್ಕೆ ಹೊಸ ನೋಟ ನೀಡಲು …
Read More »ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ
ಕೊಪ್ಪಳ : ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಕಳೆದೊಂದು ದಶಕದಿಂದ ಕುಂಟುತ್ತಲೇ ಸಾಗಿದೆ. ಪ್ರತಿ ಚುನಾವಣೆಯಲ್ಲೂ ಈ ವಿಷಯವನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ಬರುವ ಅಭ್ಯರ್ಥಿಗಳು ಚುನಾಯಿತರಾದ ನಂತರ ಮರೆತುಬಿಡುತ್ತಾರೆ. ಇದು ಯಾವುದೋ ಒಂದು ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪವಲ್ಲ. ಯೋಜನೆ ಅನುಷ್ಠಾನಗೊಳ್ಳಲು, ಜನರಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ರೈತಮುಖಂಡರು, ಪ್ರಗತಿಪರರಾದ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »