Breaking News
Home / 2020 / ಡಿಸೆಂಬರ್ (page 4)

Monthly Archives: ಡಿಸೆಂಬರ್ 2020

ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು

ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.   ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …

Read More »

ಎರಡು ವರ್ಷ ಕಳೆದರು ಮುಗಿಯದ ಚಿತ್ರದುರ್ಗ ನಗರದ ರಸ್ತೆಗಳು; ಅಪಘಾತಗಳಿಗೆ ಇನ್ನೆಷ್ಟು ಬಲಿ!

ಚಿತ್ರದುರ್ಗ : ಅದು ಐತಿಹಾಸಿಕ ಖ್ಯಾತಿ ಹೊಂದಿರೋ ಹೆಸರಾಂತ ನಗರ ಚಿತ್ರದುರ್ಗ. ಅಲ್ಲಿ ರಸ್ತೆಗಳ ಅಭಿವೃದ್ದಿ, ಅಗಲೀಕರಣ ಮಾಡೋಕೆ ಪ್ರಾರಂಭ ಮಾಡಿ ಎರಡು ವರ್ಷಗಳೇ ಕಳಿಯುತ್ತಿವೆ. ಆದರೇ ಆ ಕಾಮಗಾರಿಗಳು ಮಾತ್ರ  ಮುಗಿಯುವಂತೆ ಕಾಣುತ್ತಿಲ್ಲ. ಪರಿಣಾಮ ನಗರದ ಜನರು ಕಿರಿಕಿರಿ ಅನುಭವಿಸಿ ಸಾಕಾಗಿ ಹೋಗಿದ್ದಾರೆ. ಆ ರಸ್ತೆಗಳು ಬರು ಬರುತ್ತಾ ಸಾವಿನ ಕೂಪಗಳಾಗಿ ಜನರ ಪ್ರಣವನ್ನೇ ಬಲಿ ಪಡೆಯುವಂತಾಗಿವೆ. ಇದ್ರಿಂದ ಬೇಸತ್ತ ಜನರು ಜನರ ಹಿತ ಕಾಯದ ಜಿಲ್ಲಾಡಳಿತಕ್ಕೆ ಹಿಡಿ …

Read More »

70 ವರ್ಷ ಕಟ್ಟಿದ ದೇಶವನ್ನ 7 ವರ್ಷದಲ್ಲಿ ಹಾಳು ಮಾಡಿದ B.J.P.: ಸತೀಶ್ ಜಾರಕಿಹೊಳಿ

ಚಿಕ್ಕೋಡಿ ): ಬಿಜೆಪಿ ದೇಶದಲ್ಲಿ ಸುಳ್ಳಿನ ರಾಜಕೀಯ ಮಾಡುತ್ತಲೇ ದೇಶದ ಜನರ ದಾರಿ ತಪ್ಪಿಸುತ್ತಿದೆ. ಬಡವರನ್ನ ಉದ್ದಾರ ಮಾಡುತ್ತೇವೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ದೇಶದ ಬಡವರನ್ನ ಮತ್ತಷ್ಟು ಬಡವರನ್ನಾಗಿಸುತ್ತಿದೆ. ಇದೆ ಬಿಜೆಪಿಯವರ ಅಜೆಂಡಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಬಿಜೆಪಿಯವರೆ ಅತಿ ಹೆಚ್ಚು ಗೋ ಮಾಂಸವನ್ನು ವಿದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. …

Read More »

ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ.

ಬೆಂಗಳೂರು: ಮುಂದಿನ ರಾಜಕೀಯ ದಿಗ್ಸೂಚಿ ಎಂದು ಪರಿಗಣಿಸಲಾದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದೇ ತಿಂಗಳಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿದ್ದು, ಇಂದು (ಡಿ.30) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಸಂಜೆಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ನಮ್ಮ ನ್ಯೂಸ್18 ಕನ್ನಡದ ವೆಬ್​ಸೈಟ್​ನಲ್ಲಿ ನೀವು ಕ್ಷಣಕ್ಷಣಕ್ಕೂ ಕರಾರುವಾಕ್ ಫಲಿತಾಂಶದ ವಿವರವನ್ನು ಪಡೆಯಬಹುದಾಗಿದೆ. …

Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ

ಬೆಂಗಳೂರು, ಡಿ.28- ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.  ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ನಡೆದಿದೆ.  ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಟಿದ್ದಾರೆ. ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನಡೆಯಲಿದೆ.ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು , ಅಂದು ಚಿತ್ರರಂಗ ಸೇರಿದಂತೆ ಎಲ್ಲಾ …

Read More »

ರೂಪಾಂತರ ಕರೋನಾ ವೈರಸ್30 ರಿಂದ 44 ವಯೋಮಾನದವರಿಗೆ ಕೊರೋನಾ ತಗಲುವುದು ಹೆಚ್ಚಾಗಿದೆ

ಬೆಂಗಳೂರು ಡಿ.29 : ದೇಶದ ಕಾಣಿಸಿಕೊಂಡಿರುವ ರೂಪಾಂತರ ವೋರೋನಾ ವೈರಸ್ ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಕಠಿಣ ನಿಯಮಗಳನ್ನು ಕೈಗೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಹಲವು ದಿನಗಳ ಹಿಂದೆ ದಿಂದ ಭಾರತಕ್ಕೆ ಬ್ರಿಟನ್ ನಿಂದ ಮೂವತ್ತು ಸಾವಿರ ಜನ ಬಂದಿದ್ದಾರೆ. ಅವರಿಗೆ ಕೋವಿಂದ್ ಪರೀಕ್ಷೆ ನಡೆಸಲಾಗಿದೆ ಕೆಲವರಲ್ಲಿ ಸೋಗು ಕಂಡಿದ್ದು ಅವರನ್ನು ತಕ್ಷಣ …

Read More »

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಮೇಲ್ಸೇತುವೆಗಳ ಮೇಲೆ ಸಂಚಾರ ನಿಷೇಧ

ಬೆಂಗಳೂರು, – ಎಂಜಿ ರಸ್ತೆ ಹಾಗೂ ಸುತ್ತಮುತ್ತಲ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ತಡೆಯಲು ಸಂಚಾರ ನಿಷೇಧ ಮಾಡಲಾಗಿದ್ದು, ಜತೆಗೆ ನಗರದಾದ್ಯಂತ ಇರುವ ಎಲ್ಲ ಮೇಲ್ಸೇತುವೆಗಳ ಮೇಲೂ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಚರ್ಚ್‍ಸ್ಟ್ರೀಟ್‍ಗಳಲ್ಲಿ ಜನರು ಗುಂಪು ಸೇರುವ ಸಾಧ್ಯತೆಗಳಿವೆ. ಹಾಗಾಗಿ ಅನಿಲ್‍ಕುಂಬ್ಳೆ ವೃತ್ತದಿಂದ …

Read More »

ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು: Z.P.C.E.O.ದರ್ಶನ್.

: ಕಲೆ ಮತ್ತು ಪ್ರತಿಭೆ ಎಲ್ಲರಲ್ಲಿಯೂ ಇದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್. ಎಚ್.ವಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಡಿ.29) ನಗರದ ಮಹಾಂತ ಭವನದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ಜಿಲ್ಲಾ ಮಟ್ಟದ …

Read More »

ಬೆಳಗಾವಿ ಲೋಕಸಭೆ ಚುನಾವಣೆ, ಕಾಂಗ್ರೇಸ್ ಹಾಗೂ ಬಿಜೆಪಿ ಅಭ್ಯರ್ಥಿ ಗಳು ಯಾರು… ?

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಇನ್ನು 2 ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಮೂವರು ಮಾಜಿ ಸಂಸದರು ಸರಿದಂತೆ ಹಲವರು ಕಣಕ್ಕಿಳಿಯುವ ಆಸಕ್ತಿ ತೋರಿಸುತ್ತಿದ್ದಾರೆ. ನಿತ್ಯ ಆಕಾಂಕ್ಷಿಗಳಿಂದ ಬರುವ ಫೋನ್ ಕರೆಗೆ ಸಂಘಪರಿವಾರದ ಮುಖಂಡರು ಬೇಸತ್ತಿದ್ದಾರೆ. ಆಕಾಂಕ್ಷಿಗಳು ಸಂಘಪರಿವಾರದ ಮುಖಂಡರಲ್ಲದೆ, ಬೆಂಗಳೂರು, ದೆಹಲಿಯ ಬಿಜೆಪಿ ನಾಯಕರ ಮನೆಯ ಕದವನ್ನೂ ತಟ್ಟುತ್ತಿದ್ದಾರೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ರೈಲ್ವೆ ಖಾತೆ ಸಚಿವರಾಗಿದ್ದ ಸುರೇಶ …

Read More »