ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ. ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು …
Read More »Monthly Archives: ಡಿಸೆಂಬರ್ 2020
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು.
ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದರು. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು …
Read More »ಬೆಂಗಳೂರು: ಬಿಜೆಪಿ ಪಕ್ಷದ ನಾಯಕರಾದ ಸಿ.ಪಿ.ಯೋಗೇಶ್ವರ್,ಎನ್.ಆರ್.ಸಂತೋಷ ಹಾಗೂ ಎಚ್.ವಿಶ್ವನಾಥ್ ಅವರನ್ನು ಬಂಧಿಸಿ ತನಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರಒತ್ತಾಯ
ಬೆಂಗಳೂರು: ಬಿಜೆಪಿ ಪಕ್ಷದ ನಾಯಕರಾದ ಸಿ.ಪಿ.ಯೋಗೇಶ್ವರ್,ಎನ್.ಆರ್.ಸಂತೋಷ ಹಾಗೂ ಎಚ್.ವಿಶ್ವನಾಥ್ ಅವರನ್ನು ಬಂಧಿಸಿ ತನಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಆನಂದ್ ರಾವ್ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ವಿಧನಾ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ದ ಘೋಷಣೆ ಕೂಗಿದರು. ಇಬ್ಬರೂ ನಾಯಕರು ಬಿಜೆಪಿ ಸರ್ಕಾರ ರಚನೆ ಮಾಡುವ ವೇಳೆ, …
Read More »ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ವಲಯ, ಉಪ ವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಮ್ಗಳನ್ನು ತೆರೆಯಲಾಗಿರುತ್ತದೆ.
ರಾಜ್ಯ ಚುನಾವಣಾ ಆಯೋಗ ಬೆಂಗಳೂರು ಇವರು ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ -2020 ಘೋಷಣೆ ಮಾಡಿದ್ದು , ಅದರನ್ವಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಪ್ರಯುಕ್ತ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳ ಭಟ್ಟಿ ಸರಾಯಿ, ಹೊರ ರಾಜ್ಯದ ಮದ್ಯವು ಸಾಗಾಣಿಕೆ ಹಾಗೂ ಮಾರಾಟ ಆಗುವ ಸಂಭವ ಇರುವುದರಿಂದ ಸಾರ್ವಜನಿಕರು ಇದನ್ನು ಕುಡಿಯುವುದರಂದ ಸಾವು ನೋವು ಸಂಭವಿಸಬಹುದಾಗಿರುತ್ತದೆ. ಆದ ಕಾರಣ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು …
Read More »ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರ,….?
ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ.ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನ ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ …
Read More »ಶೇವ್ ಮಾಡದೇ ಶೇವಿಂಗ್ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ
ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನವೆಂಬರ್ ತಿಂಗಳಲ್ಲಿ ಶೇವ್ ಮಾಡದೇ ಶೇವಿಂಗ್ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ ಈ ಬಾರಿ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ ಒದಗಿಸುವ ಕಾರ್ಯ ಕೈಗೊಂಡಿದೆ. ಬ್ರೋಸ್ ಅನ್ ವೀಲ್ಸ್ ಎನ್ನುವ ರೈಡರ್ಸ್ ತಂಡ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ (ಬಡ್ಲಿ -ರೀಫರ್ಬಿಷ್ಡ ಎಲೆಕ್ಟ್ರಾನಿಕ ಸಂಸ್ಥೆ ಸಹಯೋಗದಿಂದ) 12 12 ಸ್ಮಾರ್ಟ್ ಫೋನ್ …
Read More »ಸರ್ಕಾರಿ ಬಸ್ಸಿಗೆ ಶಾಸಕ ವಿರೂಪಾಕ್ಷಪ್ಪ ಪುತ್ರನ ಕಾರು ಡಿಕ್ಕಿ
ಹಾವೇರಿ: ಜಿಲ್ಲೆ ಬ್ಯಾಡಗಿ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪನವರ ಪುತ್ರ ಯುವರಾಜ ಬಳ್ಳಾರಿ ಚಲಾಯಿಸುತ್ತಿದ್ದ ಕಾರ್ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಆದರೆ ಕಾರಿನ ಮುಂಭಾಗ ಹಾಗೂ ಬಸ್ಸಿನ ಹಿಂಭಾಗ ಜಖಂ ಆಗಿದೆ.ವಿರೂಪಾಕ್ಷಪ್ಪನವರ ಪುತ್ರ ಯುವರಾಜ, ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ …
Read More »2023 ಕ್ಕೆ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ..?
ಮಂಡ್ಯ: 2023 ಕ್ಕೆ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿಯೂ ಪ್ರಬಲವಾಗಿ ಪಕ್ಷ ಬೆಳೆದಿದೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಇದಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ …
Read More »ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು
ಬೆಂಗಳೂರು, ಡಿ.3- ರಾಜ್ಯದಲ್ಲಿ ಮುಂದಿನ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿರುವುದಾಗಿ ಕೋವಿಡ್ ತಾಂತ್ರಿಕ ಸಮಿತಿ ಹೇಳಿದ್ದು, ಈ ಭೀತಿ ನಡುವೆಯೇ ಜನವರಿಯಿಂದಲೇ 10 ಮತ್ತು 12ನೆ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು. ಬಳಿಕ 9 ಮತ್ತು 11ನೆ ತರಗತಿ ಮಕ್ಕಳಿಕೆ ಶಾಲೆ ಆರಂಭಿಸಬಹುದು ಎಂದು ಶಿಫಾರಸು ಮಾಡಿದೆ. ಸಮಿತಿಯ ಈ ಶಿಫಾರಸು ಸರ್ಕಾರವನ್ನು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಕೊರೊನಾ ತಾಂತ್ರಿಕ ಸಮಿತಿ ಈ ಹಿಂದೆ ನೀಡಿದ್ದ …
Read More »ರ್ಜೂನಿಯರ್ ಇಂಜಿನಿಯರ್ ಕೊಲೆ ಪ್ರಕರಣ: ನಿವೃತ್ತ ಪೊಲೀಸ್ ಮಹಾನಿರ್ದೆಶಕ ಸುಮೇಂದ್ಸಿಂಗ್ ಸುಪ್ರೀಂ ಜಾಮೀನು
ನವದೆಹಲಿ,ಡಿ.3- ರ್ಜೂನಿಯರ್ ಇಂಜಿನಿಯರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಂಜಾಬ್ನ ನಿವೃತ್ತ ಪೊಲೀಸ್ ಮಹಾನಿರ್ದೆಶಕ ಸುಮೇಂದ್ಸಿಂಗ್ ಶೈನಿ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್.ಸುಭಾಷ್ರೆಡ್ಡಿ, ಎಂ.ಆರ್.ಶಾ ಅವರುಗಳನ್ನೊಗೊಂಡ ವಿಭಾಗೀಯ ಪೀಠ 29 ವರ್ಷದ ಹಳೆಯ ಪ್ರಕರಣದಲ್ಲಿ ಶೈನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. 1991ರಲ್ಲಿ ಚಂಡೀಗಢದ ಕೈಗಾರಿಕಾ ಮತ್ತು ಪ್ರವಾಸೋದ್ಯಮ ನಿಗಮದ ಹಿರಿಯ ಇಂಜಿನಿಯರ್ ಮುಲ್ತಾನಿ ಅವರ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ …
Read More »