ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು …
Read More »Monthly Archives: ಡಿಸೆಂಬರ್ 2020
ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ …
Read More »ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು. ‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು …
Read More »ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ: ಎಸ್.ಆರ್.ಹಿರೇಮಠ್
ರಾಯಚೂರು: ಒಂದು ತಿಂಗಳಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದೇಗೌಡರು ಹೆಚ್ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. …
Read More »ಲೋಕಸಭೆ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ನಿರ್ಧಾರದಂತೆ
ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಹಲವು ಸಭೆಗಳು ನಡೆಯಲಿದ್ದು, ಯಾರಿಗೆ ಟಿಕೇಟ್ ನೀಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ನಿಷ್ಠಾವಂತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಟಿಕೇಟ್ ನೀಡಲಾಗುವುದು. ಚುನಾವಣೆಯಲ್ಲಿ …
Read More »ಗ್ರಾಪಂ.ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ.:ರಮೇಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿ ನಗರದ ಧರ್ಮನಾಥ್ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿಬೇಕು. …
Read More »ಮತ್ತೆ ಫ್ಯಾಮಿಲಿ ಪಾಲಿಟಿಕ್ಸ್ ಸದ್ದು ಕರ್ನಾಟಕದಲ್ಲಿ..!
ಬೆಂಗಳೂರು, ಡಿ.2- ಗ್ರಾಮ ಪಂಚಯತ್ ಚುನಾವಣೆ ಎದುರಾಗಿರುವ ಸಂದರ್ಭದಲ್ಲೇ ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಮತ್ತೇ ಸದ್ದು ಮಾಡುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಅಂದಾಜಿನ ಪ್ರಕಾರ ರಾಜ್ಯಸಭೆ, ಲೋಕಸಭೆ, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಸುಮಾರು 150 ಕುಟುಂಬ ಸದಸ್ಯರಿದ್ದಾರೆ. ಎಲ್ಲಾ ಚುನಾಯಿತ ಪ್ರತಿನಿಧಿಗಳಲ್ಲಿ 40 ಪ್ರತಿಶತಕ್ಕೂ ಹೆಚ್ಚು – ಸಂಸದರು ಮತ್ತು ಶಾಸಕರು, ಜಿಲ್ಲಾ ಪಂಚಾಯಿತಿಗಳು ಮತ್ತು ನಾಗರಿಕ ಸಂಸ್ಥೆಗಳ ಸದಸ್ಯರು – ಒಂದೆ ರಾಜಕೀಯ ಕುಟುಂಬ ಸೇರಿದವರಾಗಿದ್ದಾರೆ. …
Read More »ಕಾರಿಗೆ ಮರಳು ತುಂಬಿದ ಟ್ರಕ್ ಡಿಕ್ಕಿ : 8 ಮಂದಿ ದುರ್ಮರಣ
ಲಕ್ನೋ, ಡಿ.2-ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ಮರಳು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ದೇವಿಗಂಜ್ನಲ್ಲಿ ತಮ್ಮ ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಶಹಜಾದ್ಪುರಕ್ಕೆ ಹಿಂತಿರುಗುತ್ತಿದ್ದಾಗ ಕಾಡಾಧಾಮ್ ಪ್ರದೇಶದಲ್ಲಿ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರ ದೇಹಗಳು ಅಪ್ಪಚ್ಚಿಯಾಗಿದ್ದು, ಗ್ಯಾಸ್ ಕಟರ್ ಬಳಸಿ ದೇಹಗಳನ್ನು ಹೊರತೆಗೆಯಬೇಕಾಯಿತು ಎಂದು …
Read More »7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನೋಯ್ಡಾ ಗಡಿಯಲ್ಲಿ ರೈತರ ಜಮಾವಣೆ
ನವದೆಹಲಿ, ಡಿ.2-ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ರೈತರು ನೋಯ್ಡಾ-ಉತ್ತರ ಪ್ರದೇಶ ಗಡಿ ಭಾಗದಲ್ಲಿ ಧರಣಿ ನಡೆಸುತ್ತಿರುವುದರಿಂದ ದೆಹಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ರೈತ ಮುಖಂಡರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದು ಬೀಳುತ್ತಿದ್ದಂತೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದು, ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ರಸ್ತೆ ಬಂದ್ ಆಗಿದೆ. ಪಂಜÁಬ್ ಮತ್ತು ಹರಿಯಾಣ ರೈತರು …
Read More »ಮತ್ತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ?
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾತ್ತಿರುವವರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಹೌದು. ಹೊಸ ವರ್ಷದ ಸಾರ್ವಜನಿಕ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. ಹೊಸ ವರ್ಷಕ್ಕೆ ಒಂದು ವಾರ ಮೊದಲೇ ನೈಟ್ ಕರ್ಫ್ಯೂಗೆ ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ ಡಿಸೆಂಬರ್ 26ರಿಂದ ನೈಟ್ ಕರ್ಫ್ಯೂ ಜಾರಿಗೆ ತರಲು ಚಿಂತನೆ ನಡೆದಿದೆ. ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಆಗಬಹುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 …
Read More »