ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಇಂದು ತುಂಗಾರತಿ ಸಂಭ್ರಮ ಮನೆ ಮಾಡಿತ್ತು. ಕಾರ್ತಿಕ ಪೂರ್ಣಮೆ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು. ಉತ್ಸವಮೂರ್ತಿ ಪ್ರಹ್ಲಾದ ರಾಜರಿಗೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತುಂಗಭದ್ರಾ ನದಿಯಲ್ಲಿ ಪ್ರಹ್ಲಾದರಾಜರ ತೆಪ್ಪೋತ್ಸವ ಜರುಗಿತು. ಕಾರ್ತಿಕ ಪೂರ್ಣಮೆ ಹಿನ್ನೆಲೆ ನದಿ ದಡದಲ್ಲಿ ಭಕ್ತರಿಂದ ದೀಪೋತ್ಸವ ನಡೆದಿದೆ. ಈ ವರ್ಷ ತುಂಗಭದ್ರಾ ನದಿಯಲ್ಲೆ ಪುಷ್ಕರ ಇರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ …
Read More »Monthly Archives: ಡಿಸೆಂಬರ್ 2020
ಟ್ರ್ಯಾಕ್ಟರ್ ಅಡ್ಡ ಬಂದಿದ್ದಕ್ಕೆ ಡಿವೈಡರ್ಗೆ ಹಾರಿದ ಬಸ್
ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ಗೆ ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈವರ್ ಮೇಲೆ ಹತ್ತಿದೆ. ಬಸ್ ಡಿವೈಡರ್ ದಾಟಿ ಹೋಗದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ …
Read More »ಸಿಎಂಗೆ ಕಣ್ಣು, ಬಾಯಿ ಇಲ್ಲ ಅಂದ್ರು ಉಮಾಶ್ರೀ
ಬಾಗಲಕೋಟೆ: ಮಹಲಿಂಗಪುರ ಸದಸ್ಯೆ ತಳ್ಳಾಟ ನೂಕಾಟದಿಂದ ಮಾನಸಿಕ ಹಿಂಸೆ ಹಾಗೂ ದೈಹಿಕ ಹಿಂಸೆಯ ಪರಿಣಾಮ ಅವರಿಗೆ ಗರ್ಭಪಾತವಾಗಿದೆ. ಸಿಎಂಗೆ ಕಿವಿ, ಕಣ್ಣೂ, ಬಾಯಿಯೂ ಇಲ್ಲದಂತಾಗಿದೆ ಎಂದು ಮಾಜಿ ಸಚಿವೆ, ನಟಿ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಶಾಸಕ ಮತ್ತು ಬೆಂಬಲಿಗರ ತಳ್ಳಾಟದಿಂದಾಗಿ ಪುರಸಭೆ ಸದಸ್ಯೆಗೆ ಗರ್ಭಪಾತ ವಿಚಾರವಾಗಿ ಮಾತನಾಡಿದ ಉಮಾಶ್ರೀ, ಗರ್ಭಪಾತ ಆಗಿರೋದು ಕೊಲೆಗೆ ಸಮಾನವಾಗಿದೆ. ಆದರೆ ಸರ್ಕಾರ ಮಾತ್ರ ಏನು ಕ್ರಮ ಕೈ ಗೊಳ್ಳುತ್ತಿಲ್ಲ. ಈ ಘಟನೆಯಲ್ಲಿ ಇದ್ದ ನೀಚ …
Read More »ವಿಷದ ಇಂಜೆಕ್ಷನ್ ಮಾಡ್ಕೊಂಡು ಬಾಬಾ ಆಮ್ಟೆ ಮೊಮ್ಮಗಳು ಸೂಸೈಡ್
ಮುಂಬೈ: ಕುಷ್ಠ ರೋಗಿಗಳಿಗಾಗಿ ಜೀವನವನ್ನೇ ಮುಡಿಪು ಇಟ್ಟಿದ್ದ ಸಾಮಾಜಿಕ ಕಾರ್ಯಕರ್ತ ಡಿ.ಬಾಬಾ ಆಮ್ಟೆ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕುಷ್ಠ ರೋಗಿಗಳ ಆನಂದವನ ಸಂಸ್ಥೆ ನಡೆಸುತ್ತಿದ್ದ ಡಾ.ಶೀತಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂದ್ರಪುರದಲ್ಲಿರುವ ತಮ್ಮ ನಿವಾಸದಲ್ಲಿ ವಿಷದ ಇಂಜೆಕ್ಷನ್ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಹಾರೋಗಿ ಸೇವಾ ಸಮಿತಿಯಲ್ಲಿ ಹಗರಣದ ಆರೋಪಗಳು ಕೇಳಿ ಬಂದಿದ್ದವು. ಮೃತ ಡಾ.ಶೀತಲ್ ಆಮ್ಟೆ ಮಹಾರೋಗಿ ಸೇವಾ ಸಮಿತಿಯ ಸಿಇಓ ಆಗಿದ್ದರು. ಇತ್ತ ಹಲವು ವರ್ಷಗಳಿಂದ ಪತಿ ಮತ್ತು ಕುಟುಂಬದ …
Read More »