ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು …
Read More »Yearly Archives: 2020
ವರ ನಟ ಡಾ.ರಾಜ್ಕುಮಾರ್ ಕುರಿತ 209 ಪಂಚಪದಿ ಕೃತಿ ಲೋಕಾರ್ಪಣೆ
ಬೆಂಗಳೂರು, ನ.22- ವರನಟ ಡಾ.ರಾಜ್ಕುಮಾರ್ರವರ ಚಿತ್ರ ಜೀವನಕ್ಕೆ ಸಂಬಂಸಿದಂತೆ, ಅವರು ನಟಿಸಿರುವ ಮೊದಲನೇ ಚಿತ್ರ ಬೇಡರ ಕಣ್ಣಪ್ಪದಿಂದ ಹಿಡಿದು ಕೊನೆಯ ಚಿತ್ರ ಶಬ್ದವೇದಿವರೆಗಿನ 209 ಚಲನಚಿತ್ರಗಳಿಗೆ ಸಂಬಂಸಿದ 209 ಪಂಚಪದಿ ಕೃತಿ ಲೋಕಾರ್ಪಣೆಗೊಂಡಿದೆ. ಹಾಲುವಾಗಿಲು ಮಂಜುನಾಥ್ ವಿರಚಿತ ರಾಜ್ ಕುರಿತ 209 ಪಂಚಪದಿ ಕೃತಿಯನ್ನು ರಾಜ್ ಕುಟುಂಬ ವರ್ಗದವರು ಸೇರಿದಂತೆ ನೂರು ಮಹನೀಯರು, 100 ಸ್ಥಳಗಳಲ್ಲಿ ಏಕ ಕಾಲಕ್ಕೆ ಲೋಕಾರ್ಪಣೆ ಮಾಡಿದರು. ವಿಶ್ವದ ಯಾವುದೇ ಕಲಾವಿದನ ಬಗ್ಗೆ ಇದುವರೆಗೂ ಬರೆಯಲಾಗದಂತಹ …
Read More »ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ
ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್ವಾಲ್ಎಂಬುವರು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …
Read More »COVID ಲಸಿಕೆ: ಸರಕಾರಕ್ಕೆ 250 ರೂ, ಖಾಸಗಿಗೆ 1000 ರೂ.ಗೆ ಮಾರಾಟ: ಸೆರಂ ಇನ್ಸ್ಟಿಟ್ಯೂಟ್ Nov, 24 2020
ನವದೆಹಲಿ: ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ ಭಾರತಕ್ಕೆ ಲಸಿಕೆ ಪೂರೈಕೆ ಕುರಿತು ಖಾಸಗಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ, ಬ್ರಿಟನ್ ಮೂಲದ ಆಕ್ಸ್ಫರ್ಡ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ‘ಕೋವಿಶೀಲ್ಡ್’ ಲಸಿಕೆಯು ಭರವಸೆದಾಯಕ ಫಲಿತಾಂಶ ನೀಡಿರುವುದಾಗಿ ಪ್ರಕಟಿಸಲಾಗಿದ್ದು, …
Read More »ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.
ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ ಹೋರಾಟಗಾರರನ್ನು ಶೂಟ್ ಮಾಡಿ ಬಿಸಾಕಿ:ಋಷಿಸ್ವಾಮಿ
ಡಿಸೆಂಬರ್: ಡಿ.5ರಂದು ಕನ್ನಡ ಹೋರಾಟಗಾರರು ಬಂದ್ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಕಾಳಿ ಮಠದ ಋಷಿಕುಮಾರ ಎಂಬ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ. ಅವರು ರಾಜ್ಯದಲ್ಲಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಎಂದು ಮರಾಠಿಗರ ಪರ ಬ್ಯಾಟ್ ಬೀಸಿದ್ದಾರೆ. ಇದರ ಜೊತೆಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸ್ವಾಮಿ ಬಿಎಸ್ವೈ ಇಂತವರನ್ನೆಲ್ಲಾ ಶೂಟ್ ಮಾಡಿ ಬಿಸಾಕಬೇಕು. ಉತ್ತರಪ್ರದೇಶದಲ್ಲಿ …
Read More »ನ.25ಕ್ಕೆ ಒಂದೇ ದಿನ ಬಾಕಿ, ನಿಜವಾಗಲಿದಿಯಾ ಯತ್ನಾಳ್ ಹೇಳಿಕೆ ?
ಬೆಂಗಳೂರು : ನ.25ರಂದು ರಾಜ್ಯ ರಾಜಕಾರಣದಲ್ಲಿ ಏನೇನು ಆಗುತ್ತೆ ? ನೋಡ್ತಾಯಿರಿ ಎಂದಿದ್ದ ಶಾಸಕ ಬಸನಗೌಡ ಯತ್ನಾಳ ಹೇಳಿಕೆ ನಿಜವಾಗಲಿದಿಯಾ ? ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. …
Read More »ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ ಸೂಚನೆ
ಬೆಂಗಳೂರು : ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ …
Read More »ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ
ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …
Read More »ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ
ತಿರುವನಂತಪುರಂ:: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ …
Read More »