ಜೋಹಾನ್ಸಬರ್ಗ್: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ …
Read More »Yearly Archives: 2020
ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ವಿಭಿನ್ನ ಫೋಟೋ ಶೂಟ್
ಬೆಂಗಳೂರು: ನಟ, ನಟಿಯರಿಗೆ ಫೋಟೋ ಶೂಟ್ ಎಂದರೆ ಹಬ್ಬವಿದ್ದಂತೆ. ಹಲವರು ವಿವಿಧ ರೀತಿಯ, ಇನ್ನೂ ಹಲವರು ಅಚ್ಚರಿ ಪಡುವ ರೀತಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ಫೋಟೋ ತಮ್ಮ ವಿಭಿನ್ನ ಫೋಟೋ ಶೂಟ್ ಮೂಲಕ ಸುದ್ದಿಯಾಗಿದ್ದಾರೆ. https://www.instagram.com/p/CH6_56lJ-an/?utm_source=ig_embed ರಾಜಕುಮಾರ ಸಿನಿಮಾ ಬಳಿಕ ಜೇಮ್ಸ್ ಸಿನಿಮಾ ಮೂಲಕ ಪುನೀತ್ ರಾಜ್ಕುಮಾರ್ ಜೊತೆಗೆ ಪ್ರಿಯಾ ಆನಂದ್ ರೊಮ್ಯಾನ್ಸ್ ಮಾಡುತ್ತಿದ್ದಾರೆ. ಜೇಮ್ಸ್ …
Read More »ಓವೈಸಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧ:
ಹೈದರಾಬಾದ್: ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದ ತೇಜಸ್ವಿ ಸೂರ್ಯ, ಇದೀಗ ಹೈದಾರಾಬಾದ್ನಲ್ಲಿ ಅಸಾದುದ್ದಿನ್ ಓವೈಸಿ ವಿರುದ್ಧ ಹರಿಹಾಯ್ದಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಇರುವ ಹಿನ್ನೆಲೆ ಬಿಜೆಪಿ ಪರ ತೇಜಸ್ವಿ …
Read More »ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ,: ಸುರೇಶ್ಕುಮಾರ್
ಬೆಂಗಳೂರು: ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ, ಇಲಾಖೆಯಲ್ಲಿ ಈ ಪರಿಕಲ್ಪನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಯಾವುದೇ ತರಗತಿಯ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ ಇಲಾಖೆಯು ಪರ್ಯಾಯ ಬೋಧನಾ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ ಏಳನೇ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ …
Read More »ಹಿಂಗೆ ಕದ್ದ ಒಯ್ದರು ಹಾಂಗೆ ಕೆಲವೇ ಗಂಟೆ ಗಳಲ್ಲಿ ಹಿಡ್ಕೊಂಡ್ ಬಂದ್ ವದ್ದು ಒಳಗಡೆ ಹಾಕಿದ್ರು..
ಚಾಮರಾಜನಗರ: ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ ಮಸಾಲವನ್ನು ಆರೋಪಿಗಳು ದರೋಡೆ ಮಾಡಿದ್ದು, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲೆಯ ಗಡಿಭಾಗದಲ್ಲಿರುವ ಕೋಳಿಪಾಳ್ಯ ಗ್ರಾಮದಲ್ಲಿ ಬವರಲಾಲ್ ಅವರಿಗೆ ಸೇರಿದ ಗೋದಾಮುಗಳಲ್ಲಿನ ಪಾನ್ ಮಸಾಲಾ ದರೋಡೆ ಮಾಡಲಾಗಿತ್ತು. ಸಿಬ್ಬಂದಿಯನ್ನು ಬೆದರಿಸಿ 12 ಮಂದಿ ಇದ್ದ ತಂಡ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ …
Read More »ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ
ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ …
Read More »ರೋಷನ್ ಬೇಗ್ ಬಂಧನ ಬೆನ್ನಲ್ಲೇ ಮನ್ಸೂರ್ ಅಲಿಖಾನ್ ಸಿಬಿಐ ವಶಕ್ಕೆ
ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ …
Read More »ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.
ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು. ಪ್ರಥಮ ಸಿದ್ದನಹಳ್ಳಿ , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ …
Read More »ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್:ಶಿವರಾಜ ತಂಗಡಗಿ ಆರೋಪ
ಕೊಪ್ಪಳ : ದೇಶದಲ್ಲಿ ಕಾಂಗ್ರೆಸ್ ಗೆ ವ್ಯಾಪಕ ಬೆಂಬಲ ಇದೆ. ಆದರೂ ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್ ದೋಷ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತವನ್ನು ದುರುಪಯೋಗ ಪಡೆದುಕೊಳ್ಳುತ್ತಿದೆ. ಇವಿಎಂ ಮಷಿನ್ ಗಳನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಕೆಯಾಗಿವೆ. ಈ ಬಗ್ಗೆ ಕಾಂಗ್ರೆಸ್ ಸಹ ಮಷಿನ್ …
Read More »ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ
ಮೂಡಲಗಿ : ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯ ಕಿಶೋರ ಗಣಾಚಾರಿ ಕಿಡಿಕಾರಿದರು. ಸಮೀಪದ ಹಳ್ಳೂರ ಗ್ರಾಪಂ.ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ರೈತರ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿರುವಾಗ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರಿವಾಜ್ಞೆ …
Read More »