ಬೆಳಗಾವಿ: ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹೋದರ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡುವ ಆತ್ಮವಿಶ್ವಾಸ ನನಗಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಕತ್ತಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಜನ ಶಾಸಕರು ಹೊರಗಿನಿಂದ ಬಂದವರು ಕಾರಣ. ಹಾಗಾಗಿ ಅವರೆಲ್ಲರಿಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮೂಲ ಬಿಜೆಪಿಗರು …
Read More »Yearly Archives: 2020
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ದೂರು ದಾಖಲು
ಬೆಂಗಳೂರು, ನ. 13: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ದೂರನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ. ರಾಜ್ಯ ಸರಕಾರ ಹಸಿರು ಪಟಾಕಿ ಹೊರತಾಗಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವುದು ಹಾಗೂ ಸಿಡಿಸುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಹಚ್ಚುವ, ಸಿಡಿಸುವ ಸಮಯ ರಾತ್ರಿ 8ರಿಂದ ಗಂಟೆಯಿಂದ …
Read More »ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿ
ರಾಯಚೂರು: ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿಯಾಗಿರುವ ಘಟನೆ ರಾಯಚೂರಿನ ಗಂಜ್ ರಸ್ತೆಯ ರಿಲಾಯನ್ಸ್ ಮಾರ್ಟ್ ಮುಂಭಾಗದಲ್ಲಿ ನಡೆದಿದೆ. ಸಂಗಾ ನಾಯಕ ಬಡಾವಣೆಯ ಹೇಮಾವತಿ ಎಂಬುವವರಿಗೆ ಸೇರಿದ ಹಣವಾಗಿದೆ. ಖದೀಮರು ಹೇಮಾವತಿ ಕೈಯಲ್ಲಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗುತ್ತಿರುವ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಗ್ ನಲ್ಲಿ ಒಂದೂವರೆ ಲಕ್ಷ ಹಣವಿತ್ತು. ಈ ಘಟನೆ ನಿನ್ನೆ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »10 ವರ್ಷದ ಲವ್ ಫೇಲ್- ಭಗ್ನ ಪ್ರೇಮಿ ಆತ್ಮಹತ್ಯೆ
ಮೈಸೂರು: ತಂಗಿ ಮದುವೆ ರದ್ದು ಹಾಗೂ ಇತ್ತ ತನ್ನ ಲವ್ ಕೂಡ ಫೇಲ್ ಆಗಿರುವುದರಿಂದ ಮನನೊಂದು ಭಗ್ನ ಪ್ರೇಮಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಜಯಶ್ರೀಪುರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ ಶರ್ಮ(29) ಎಂದು ಗುರುತಿಸಲಾಗಿದೆ. ಡಿಪ್ಲಮೋ ಇನ್ ಕಂಪ್ಯೂಟರ್ ಸೈನ್ಸ್ ಮಾಡಿದ್ದ ಚೇತನ್, ಮೂಲತಃ ಬೆಂಗಳೂರು ನಿವಾಸಿ. ಈತ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದನು. ಈತ 10 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ …
Read More »ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ
ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ. ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ …
Read More »ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ
ಬೆಂಗಳೂರು, ನ.14- ಮಾಸ್ಕ್ ಇಲ್ಲ… ಸಾಮಾಜಿಕ ಅಂತರ ಇಲ್ಲ… ಮನಬಂದಂತೆ ಮಾರ್ಕೆಟಿಂಗ್… ಮಾರ್ಷಲ್ಗಳು ಕೂಡ ಕೇಳಲಿಲ್ಲ… ಜನರು ಕೂಡ ಕೊರೊನಾಗೆ ಕ್ಯಾರೆ ಎನ್ನಲಿಲ್ಲ… ನಗರದ ಕೆಆರ್ ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರಂ, ಯಶವಂತಪುರ ಮುಂತಾದೆಡೆ ಹಬ್ಬದ ಸಾಮಾನುಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದರು. ಹೂವು, ಹಣ್ಣು, ಬಾಳೆಕಂದು, ದೀಪ, ಹೊಸ ಬಟ್ಟೆಗಳನ್ನು ಖರೀದಿಸಲು ಜನ ನಾ ಮುಂದು ತಾ ಮುಂದು ಎಂದು ಮಾರುಕಟ್ಟೆಗಳು, ಅಂಗಡಿಗಳು, ಶಾಪ್ಗಳಿಗೆ ಲಗ್ಗೆ ಇಟ್ಟರು. ಕೊರೊನಾ ನಿಯಂತ್ರಣಕ್ಕಾಗಿ ಅನುಸರಿಸಬೇಕಾದ …
Read More »ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ.
ಬೆಂಗಳೂರು, ನ.14- ಕೋವಿಡ್-19ರ ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ. ನವೆಂಬರ್ ತಿಂಗಳ ಎರಡು ವಾರ ಕಳೆದರೂ ಅಕ್ಟೋಬರ್ ತಿಂಗಳ ವೇತನವನ್ನು ಕೆಎಸ್ಆರ್ಟಿಸಿ, ಬಿಎಂಟಿಸಿ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಿಲ್ಲ. ರಾಜ್ಯಸರ್ಕಾರ ಈ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ವೇತನ ನೀಡಲು ಸಾಧ್ಯ ಎಂದು ಸಾರಿಗೆ …
Read More »2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ
ಬೆಂಗಳೂರು: 2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 39 ಮಠಗಳಿಗೆ ತಲಾ 1ಕೋಟಿ ರೂ., 143 ಮಠ, ಹಾಗೂ ದೇವಾಲಯಗಳ ಟ್ರಸ್ಟ್ ಗಳಿಗೆ 49.75 ಕೋಟಿ ಹಣ ನೀಡಲಾಗಿದೆ. 2019 -20 ಮತ್ತು 2020 – 21 ನೇ ಸಾಲಿನ ಬಜೆಟ್ ನಲ್ಲಿ ಮಠ-ಮಂದಿರ, ಧಾರ್ಮಿಕ ಸಂಸ್ಥೆಗಳಿಗೆ …
Read More »ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು:ಲಕ್ಷ್ಮಣ ಸವದಿ
ಬೆಳಗಾವಿ : ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಅಂತಾ ಡಿಸಿಎಂ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಕೆೆಎಸ್ ಆರ್ ಟಿಸಿ, ಬಿಎಂಟಿಸಿ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಕೊರೊನಾ ಸೋಂಕು, ಲಾಕ್ ಡೌನ್ ನಿಂದ ಸಾರಿಗೆ ಇಲಾಖೆ ಸಿಬ್ಬಂದಿ ಸಂಬಳ ನೀಡುವುದು ವಿಳಂಬವಾಗಿದೆ. ಆದರೆ ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಸಂಬಳ ಪಾವತಿಗೆ ಕ್ರಮ …
Read More »ಉಡುಪಿಯಲ್ಲಿ ಸೌಂಡ್ ಮಾಡ್ತಿದೆ ಬಿದಿರು ಪಟಾಕಿ
ಉಡುಪಿ: ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ನಿಮ್ಮ ಪಟಾಕಿ ರಗಳೆಯೇ ಬೇಡ ಅಂತ ಉಡುಪಿಯ ಪರ್ಕಳ ಫ್ರೆಂಡ್ಸ್ ತಾವೇ ಪಟಾಕಿ ತಯಾರು ಮಾಡಲು ಮುಂದಾಗಿದ್ದಾರೆ. ಭೂಮಿ ಅದುರಿ ಬಾನು ಬಿರಿಯುವ ಪಟಾಕಿಗೆ ಈ ಬಾರಿ ಕೊರೊನಾ ಬ್ರೇಕ್ ಹಾಕಿದೆ. ಕಣ್ಣು ಬಿಡಲಾಗದ, ದಟ್ಟ …
Read More »