Breaking News

Yearly Archives: 2020

(ಆರ್‌ ಎಸ್ ಎಸ್) , ಬಿಜೆಪಿ ಪಕ್ಷ ತತ್ವ ಸಿದ್ದಾಂತಗಳು ಮುಸ್ಲೀಂ ವಿರೋಧಿಯಲ್ಲ:ಸಚಿವ ರಮೇಶ ಜಾರಕಿಹೊಳಿ

ಗೋಕಾಕ : ರಾಷ್ತ್ರೀಯ ಸ್ವಯಂ ಸೇವಕ ಸಂಘ(ಆರ್‌ ಎಸ್ ಎಸ್) , ಬಿಜೆಪಿ ಪಕ್ಷ ತತ್ವ ಸಿದ್ದಾಂತಗಳು ಮುಸ್ಲೀಂ ವಿರೋಧಿಯಲ್ಲ, ದೇಶಕ್ಕೆ ದ್ರೋಹ ಬಗೆಯುವವರಿಗೆ ಮಾತ್ರ ನಮ್ಮ ಪಕ್ಷ ವಿರೋಧ ಮಾಡುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲದಿಂದ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕಾರ್ಯಕರ್ತರ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸೇರ್ಪಡೆಗೊಂಡ ವೇಳೆ ಕಾಂಗ್ರೆಸ್ …

Read More »

ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.

Read More »

ಬಾಯಿಗೆ ಹಗ್ಗ ಕಟ್ಟಿ ಹೆಣ್ಣು ಶ್ವಾನದ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಮುಂಬೈ: ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಮೇಲೆ ಅತ್ಯಾಚಾರ ನಡೆಯುತ್ತಿರುವ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ಹೆಣ್ಣು ಶ್ವಾನದ ಮೇಲೆ ನೀಚ ಕಾಮುಕನೊಬ್ಬ ಅತ್ಯಾಚಾರವೆಸಗುವ ಮೂಲಕ ತನ್ನ ಕಾಮ ತೃಷೆ ತೀರಿಸಿಕೊಂಡ ಘಟನೆಯೊಂದು ನಡೆದಿದೆ. ಕಳೆದ ವಾರ 8 ವರ್ಷದ ಶ್ವಾನ ನೂರಿ ಮೇಲೆ ಮುಂಬೈನ ಪೊವಾರಿ ಪ್ರದೇಶದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. 30 ವರ್ಷದ …

Read More »

ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ ಪ್ರಕರಣ- ಮತ್ತೆ ಐವರ ಬಂಧನ

ವಿಜಯಪುರ: ಭೀಮಾತೀರದ ಹಂತಕ ಮಹಾದೇವ ಸಾಹುಕಾರ್ ಮೇಲಿನ ಫೈರಿಂಗ್ ಪ್ರಕರಣದಲ್ಲಿ ಮತ್ತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಎಸ್‍ಪಿ ಅನುಪಮ್ ಅಗರವಾಲ್ ಅವರು, ವಿಜಯಪುರದ ಅತಾಲಟ್ಟಿ ಗ್ರಾಮದ ಯಾಶೀನ್ ದಂದರಗಿ (25), ಗೂಳಿ ಸೊನ್ನದ (25), ಸಿದ್ದರಾಯ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಚಿನ ಮಾನವರ (28) ಹಾಗೂ ಚಡಚಣದ ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ ಎಂದರು.ಮಹಾದೇವ ಸಾಹುಕಾರ್ ಹತ್ಯೆಯ …

Read More »

ಭಾರತದ ಸಶಸ್ತ್ರ ಪಡೆಗಳಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಏಕಶ್ರೇಣಿ, ಏಕಪಿಂಚಣಿ

ನವದೆಹಲಿ,ನ.7-ಭಾರತದ ಸಶಸ್ತ್ರ ಪಡೆಗಳಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಏಕಶ್ರೇಣಿ, ಏಕಪಿಂಚಣಿ(ಒಆರ್ ಒಪಿ) ಐತಿಹಾಸಿಕ ನಿರ್ಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯೋಜನೆಯಿಂದ ನಮ್ಮ ಸೇನಾಪಡೆಗಳು ಮತ್ತು ಯೋಧರಲ್ಲಿ ನೈತಿಕ ಸ್ಥೈರ್ಯ ಮೂಡಿಸಿದ್ದು, ಅವರ ಸೌಖ್ಯತೆಗಾಗಿ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಒಆರ್ ಒಪಿ ಜಾರಿಗೆ ತಂದು ಇಂದಿಗೆ 5 ವರ್ಷಗಳು ಪೂರೈಸಿದ ಸಂದರ್ಭದಲ್ಲಿ ಪ್ರಧಾನಿಯವರು ಟ್ವೀಟ್ ಮಾಡಿ, ಸೇನಾಪಡೆ ಮತ್ತು …

Read More »

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 65 ಮಹನೀಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರು, ನ.7- ಕನ್ನಡ ಭಾಷೆ ಹೆತ್ತ ತಾಯಿಗೆ ಸಮ. ಹೀಗಾಗಿ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ಹೆತ್ತ ತಾಯಿಗೆ ಏನೆಲ್ಲಾ ಸಲ್ಲಬೇಕೋ ಅದು ನಮ್ಮ ಭಾಷೆ ಹಾಗೂ ಹುಟ್ಟಿದ ಊರಿಗೂ ಸಲ್ಲಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ. ಈ ಬಗ್ಗೆ ಯಾರಿಗೂ ಯಾವ ರೀತಿಯ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ರವೀಂದ್ರಕಲಾಕ್ಷೇತ್ರದಲ್ಲಿ ನಡೆದ 2020ನೇ ಸಾಲಿನ ಕನ್ನಡ …

Read More »

ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನ

ಬೆಳಗಾವಿ : ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನನ್ನು ರಕ್ಷಿಸಿದ್ದ ಗೋಕಾಕ ತಾಲ್ಲೂಕಿನ ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಇಲ್ಲಿನ ಪೊಲೀಸ್ ಆಯುಕ್ತರ ಕಾರ್ಯಾಲಯದಲ್ಲಿ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನಿಸಿ, ಕೇಂದ್ರ ಗೃಹ ಸಚಿವಾಲಯದಿಂದ ಕೊಡ ಮಾಡಿದ ಜೀವನ ರಕ್ಷಾ ಪದಕ ವಿತರಿಸಿದರು. ವಡ್ಡೇರಹಟ್ಟಿಯ  ಸಿದ್ದಪ್ಪ ಕೆಂಪಣ್ಣ ಹೊಸಟ್ಟಿ, ಶಿವಾನಂದ ದಶರಥ ಹೊಸಟ್ಟಿ ಬಾಲಕರಿಗೆ  1 ಲಕ್ಷ ಚೆಕ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದರು. 2018ರ ಮೇ 8ರಂದು ಗೋಕಾಕ ತಾಲ್ಲೂಕಿನ ವಡೇರಹಟ್ಟಿ …

Read More »

ಆರ್‌ಸಿಬಿ ನಾಯಕತ್ವದಿಂದ ಕೊಹ್ಲಿಯನ್ನು ತೆಗೆದುಹಾಕಿ : ಗೌತಮ್ ಗಂಭೀರ್

ನವದೆಹಲಿ,ನ.7-ನಿರಂತರ ವೈಫಲ್ಯಕ್ಕೆ ಕಾರಣವಾಗಿರುವ ವಿರಾಟ್ ಕೊಹ್ಲಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕತ್ವದಿಂದ ತೆಗೆದು ಹಾಕಬೇಕೆಂದು ಖ್ಯಾತ ಕ್ರಿಕೆಟ್ ತಾರೆ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.  ನೇರ ಮತ್ತು ನಿಷ್ಠೂರ ಮಾತುಗಳಿಗೆ ಹೆಸರಾಗಿರುವ ಮಾಜಿ ಆರಂಭಿಕ ಆಟಗಾರ ಮತ್ತು ಎರಡು ಬಾರಿ ಐಪಿಎಲ್ ಚಾಂಪಿಯನ್‍ಶಿಪ್ ಗೆದ್ದ ತಂಡದ ನಾಯಕತ್ವದ ವಹಿಸಿದ್ದ ಗೌತಮ್, ವಿರಾಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕ್ರೀಡಾ ವಾರ್ತಾ ವಾಹಿನಿಯೊಂದಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ ಗೌತಮ್, ಇದು ವಿಶ್ವಾಸಾರ್ಹತೆ ಮತ್ತು …

Read More »

ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು

ಚಿಕ್ಕಮಗಳೂರು, ನ.7- ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ನೀಡಿದೆ. ಕಾಫಿ ಡೇ ಮೂಡಿಗೆರೆ ಹಾಗೂ ಸುತ್ತಮುತ್ತಲ ಹಲವಾರು ಬೆಳೆಗಾರರಿಂದ ಕಾಫಿ ಖರೀದಿ ಮಾಡಿತ್ತು. ಅವರ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಗ್ರಾಮದ ಶಿವಪ್ರಕಾಶ್ ಎಸ್ಟೇಟ್ ಮಾಲೀಕ ಕೆ.ನಂದೀಶ್ ಅವರು ಬಾಕಿ ಹಣಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾಫಿ ಮಾರಾಟ ಮಾಡಿದ್ದ ಬಾಪ್ತು 45 ಲಕ್ಷದ ಪೈಕಿ 4 ಲಕ್ಷ ರೂ.ಗಳನ್ನು …

Read More »

ನಾವು ಯಾವಾಗ ಕಪ್ ಗೆಲ್ಲೋದು- ಆರ್‌ಸಿಬಿ ಸೋಲಿಗೆ ಇಂಗ್ಲೆಂಡ್ ಆಟಗಾರ್ತಿ ಅಲೆಕ್ಸೆಂಡ್ರಾ ಬೇಸರ

ಲಂಡನ್: ಐಪಿಎಲ್ 12ನೇ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹೊರ ನಡೆದಿದ್ದಕ್ಕೆ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅದೇ ರೀತಿ ಇಂಗ್ಲೆಂಡ್ ತಂಡದ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಅಲೆಕ್ಸೆಂಡ್ರಾ ಹಾರ್ಟ್ಲೆ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಪ್ ಗೆಲ್ಲುವ ಅವಕಾಶವನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಆಕ್ರೋಶ ಹಾಗೂ ಬೇಸರದ ಟ್ವೀಟ್ ಮಾಡಿದ್ದಾರೆ. ಐಪಿಎಲ್ ಎಲಿಮಿನೇಟ್ …

Read More »