Breaking News

Yearly Archives: 2020

ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ.

ಉಡುಪಿ: ಯಕ್ಷಲೋಕದ ರತ್ನ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ, ಯಕ್ಷ ಕವಿ ಮಲ್ಪೆ ವಾಸುದೇವ ಸಾಮಗ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ. ಸಾಮಗರಿಗೆ 71 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ನಿಧನರಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ತನ್ನ ವಾಕ್ಪಟುತ್ವದಿಂದ ಖ್ಯಾತಿಗಳಿಸಿದ್ದ ವಾಸುದೇವ ಸಾಮಗರು, ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು. ಅಮೃತೇಶ್ವರಿ ಮೇಳದ ಮೂಲಕ ಯಕ್ಷಗಾನ …

Read More »

ಆಸ್ಪತ್ರೆಯಲ್ಲಿ ಅಸುನೀಗಿದ ಮಗು ಅದಲು, ಬದಲು

ಶಿವಮೊಗ್ಗ: ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವನ್ನು ಪೋಷಕರಿಗೆ ನೀಡದೇ, ಬದುಕಿರುವ ಮಗುವಿನ ಪೋಷಕರಿಗೆ ಸಿಬ್ಬಂದಿ ನೀಡಿರುವ ಆಘಾತಕಾರಿ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಣೆಬೆಳಕೆರೆ ನಿವಾಸಿಗಳಾದ ಸುಮಾ, ಅಂಜನಪ್ಪ ದಂಪತಿಗೆ ಕಳೆದ ಸೋಮವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನನವಾಗಿದೆ. ಅದೇ ದಿನ ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಾ, ಗೋಪಾಲಪ್ಪ ದಂಪತಿಗೂ ಹೆಣ್ಣು ಮಗು ಜನಿಸಿದೆ. ಇಬ್ಬರ ಮಕ್ಕಳನ್ನು ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯ …

Read More »

ಅಪ್ರಾಪ್ತೆಯ ಮೇಲೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್‍ಐಆರ್

ಮಂಗಳೂರು: ಅಪ್ರಾಪ್ತೆಯ ಮೇಲೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಾದ ಘಟನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಗಂಜಿಮಠದ ಅಪ್ರಾಪ್ತೆ, ಮೂಡಬಿದಿರೆಯ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಆದರೆ ಆತ ಪ್ರತಿದಿನ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಹೆತ್ತವರೊಂದಿಗೆ ಬಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ನೀಡಿದ್ದಳು. ಆದರೆ ಬಜ್ಪೆ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಳ್ಳದೆ, ದೂರು ನೀಡಲು ಬಂದಿದ್ದ …

Read More »

ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಗಂಡು ಮಕ್ಕಳನ್ನು ಹೆತ್ತ ಮಹಾತಾಯಿ

ವಾಷಿಂಗ್ಟನ್: ಗಂಡು ಮಗು ಬೇಕೆಂದು ಹೆಣ್ಣು ಮಗುವನ್ನು ಹೆತ್ತು ಕಾಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಲ್ಲದೆ ಬರೋಬ್ಬರಿ ಮೂರು ದಶಕಗಳ ಬಳಿಕ ಇದೀಗ ಹೆಣ್ಣು ಮಗು ಜನಿಸಿದ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಅಮೆರಿಕದ ಮಿಚಿಗಾನ್ ರಾಜ್ಯದಲ್ಲಿ ಈ ಘಟನೆ ನಡೆದಿದ್ದು, ಕಟೇರಿ ಶ್ವಾಂಡ್ಟ್ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟಿದ ಸಮಯದಲ್ಲಿ 3.4 ಕೆ.ಜಿ ತೂಕವಿದ್ದ ಮ್ಯಾಗಿ …

Read More »

ಸಿಂಪಲ್ಲಾಗಿ ಯಥರ್ವ್ ಹುಟ್ಟುಹಬ್ಬ ಗೋವಾ ಬೀಚ್‍ನಲ್ಲಿ ಹಡಗಿನಲ್ಲಿ ಅದ್ಧೂರಿಯಾಗಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಬೆಂಗಳೂರು: ಮನೆಯಲ್ಲಿ ಸಿಂಪಲ್ಲಾಗಿ ಯಥರ್ವ್ ಹುಟ್ಟುಹಬ್ಬ ಆಚರಿಸಿದರೂ ಬಳಿಕ ತುಂಬಾ ವಿಷೇಶವಾಗಿ ಹಾಗೂ ವಿಭಿನ್ನವಾಗಿ ತಮ್ಮದೇ ಶೈಲಿಯಲ್ಲಿ ಯಶ್ ಕುಟುಂಬ ಆಚರಿಸಿದ್ದು, ಗೋವಾ ಬೀಚ್‍ನಲ್ಲಿ ಹಡಗಿನಲ್ಲಿ ಅದ್ಧೂರಿಯಾಗಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ನಟಿ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ತುಂಬಾ ರಿಚ್ ಆಗಿ ಆಚರಿಸಿರುವುದನ್ನು ನೋಡಬಹುದಾಗಿದೆ. ಈ ಸಂಭ್ರಮಾಚರಣೆಯಲ್ಲಿ ಕೇವಲ ನಾಲ್ಕೈದು ಮಂದಿ ಕುಟುಂಬಸ್ಥರು ಮಾತ್ರ ಭಾಗವಹಿಸಿದ್ದು, ಗೋವಾದ ಬೀಚ್‍ನಲ್ಲಿ ಬೃಹತ್ ಹಡಗಿನಲ್ಲಿ ಆನಂದಿಸಿ, …

Read More »

ಸಿಂಹ ರೂಪ ತಾಳಿದ ಮಂಗಳೂರಿನ ಮಾಡೆಲ್

ಮಂಗಳೂರು: ವಿದೇಶಗಳಲ್ಲಿ ಹೆಚ್ಚಾಗಿ ಕಾಣ ಸಿಗುತ್ತಿದ್ದ ಫೇಸ್ ಪೈಂಟಿಂಗ್ ಇದೀಗ ನಮ್ಮ ರಾಜ್ಯದ ಕರಾವಳಿಯಲ್ಲೂ ಮೊದಲ ಬಾರಿಗೆ ಕಾಣ ಸಿಕ್ಕಿದೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಬ್ಯೂಟಿ ಲಾಂಜ್ ಆ್ಯಂಡ್ ಅಕಾಡೆಮಿಯ ಮುಖ್ಯಸ್ಥೆ ಚೇತನಾ ಎಂಬ ಮಾಡೆಲ್, ಮುಖದ ಮೇಲೆ ಮಾಡಿರುವ ಫೇಸ್ ಪೈಂಟಿಂಗ್ ಈಗ ಮಂಗಳೂರಿನಲ್ಲಿ ಸಖತ್ ಫೇಮಸ್ ಆಗಿದೆ. ವಿದೇಶಗಳಲ್ಲಿ ಹೆಚ್ಚಾಗಿ ಮಾಡುವ ಫೇಸ್ ಪೈಂಟಿಂಗ್ ಅನ್ನು ಇವರು ಮಾಡಿ ಈಗ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಶಿವಮೊಗ್ಗ …

Read More »

ಭೀಮಾತೀರದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಅರೆಸ್ಟ್ ; ಬಂಧಿತರಿಂದ ಎರಡು ಕಂಟ್ರಿ ಪಿಸ್ತೂಲ್ ವಶಕ್ಕೆ..!

    ವಿಜಯಪುರ : ನವೆಂಬರ್ 2 ರಂದು ಭೀಮಾತೀರದ ಕುಖ್ಯಾತಿಯ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶೂಟೌಟ್  ಪ್ರಕರಣಕ್ಕೆ ಸಂಭಂದಿಸಿದಂತೆ ವಿಜಯಪುರ. ಪೋಲೀಸರು ಮತ್ತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಹೌದು ನವೆಂಬರ್ 2 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಯಾಶೀನ್ ರಮಜಾನಸಾಬ್ ದಂದರಗಿ,  ಕರೆಪ್ಪ ಸೊನ್ನದ ,  ಸಿದ್ದರಾಯ ಬೊಮ್ಮನಜೋಗಿ ,  ಸಚೀನ ಮಾನವರ್ , ಚಡಚಣ. ಮೂಲದ ರವಿ ಬಂಡಿ ಬಂಧಿತ ಆರೋಪಿಗಳು, ಬಂಧಿತ ಆರೋಪಿಗಳಿಂದ  ಐದು …

Read More »

ಕೆಎಎಸ್ ಅಧಿಕಾರಿ ಸುಧಾ ಪುರಾಣ – ಕಮೋಡ್‍ನಲ್ಲಿ ಕೀ ಬಿಸಾಡಿರೋ ಶಂಕೆ

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಮನೆಯಲ್ಲಿ ಲಾಕರ್ ತೆರೆಯಲು ಹರಸಾಹಸ ಪಡುತ್ತಿದ್ದು, ಲಾಕರ್ ಕೀ ಗಳನ್ನು ಕಮೋಡ್ ನಲ್ಲಿ ಬಿಸಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಎಸಿಬಿ ಅಧಿಕಾರಿಗಳು ಬಂದ 20 ನಿಮಿಷ ಬಾಗಿಲು ತೆರಯದೇ ಇದ್ದ ಸುಧಾ, ರಂಪಾಟ ಮಾಡಿದ್ದರು. ಸ್ಥಳೀಯ ಪೊಲೀಸರನ್ನು ಕರೆಸುತ್ತೇವೆ, ಈ ವೇಳೆ ನಿಮಗೆ ಅವಮಾನ ಆಗುತ್ತೆ. ಆಗ ಇನ್ನೂ ದೊಡ್ಡ ಕಷ್ಟ ಎದುರಾಗುತ್ತೆ ಎಂದು ಅಧಿಕಾರಿಗಳು …

Read More »

ಬೆಂಗಳೂರಲ್ಲಿ6 ಕಡೆ ಎಸಿಬಿ ದಾಳಿ…………….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕೆಲ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇರುವ ಮನೆ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಡಿಎನಲ್ಲಿ …

Read More »

ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ

  ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …

Read More »