ಕೊಪ್ಪಳ: ಒಂದೇಡೆ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರು ನಿರಾಳವಾಗುತ್ತಿದ್ದರು. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಇಲಿ ಜ್ವರ ಆರಂಭವಾಗಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಹೌದು. ಕೊಪ್ಪಳ ಜಿಲ್ಲೆಯಲ್ಲಿ ಇಲಿ ಜ್ವರದ್ದೇ ಮಾತಾಗಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 6 ಜನರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿ ಮುಖವಾಗುತ್ತಿರುವುದು ನೆಮ್ಮದಿ ತಂದಿರುವ ಮಧ್ಯೆಯೇ ಇದೀಗ …
Read More »Yearly Archives: 2020
ಕೊರೊನಾ ವೇಳೆ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಭರ್ಜರಿ ಆಫರ್ ನೀಡಿದ ಬಿಎಂಟಿಸಿ
ಬೆಂಗಳೂರು: ಕೊರೊನಾ ವೇಳೆಯಲ್ಲೂ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಬಿಎಂಟಿಸಿ ಭರ್ಜರಿ ಆಫರ್ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಕೊರೊನಾದ ಜೊತೆಗೆ ಬಿಎಂಟಿಸಿ ಬಸ್ಗಳನ್ನು ಸರ್ಕಾರ ರಸ್ತೆಗಿಳಿಸಿತ್ತು. ಸಾರ್ವಜನಿರ ಹಿತ ದೃಷ್ಟಿಯಿಂದ ಅಂದು ಬಿಎಂಟಿಸಿ ನೌಕಕರು ಕೊರೊನಾ ನಡುವೆಯೂ ಎದರದೇ ಕಾರ್ಯನಿರ್ವಹಿಸಿದ್ದರು. ಕೊರೊನಾ ವೇಳೆಯೂ ಕೆಲಸ ಮಾಡಿದ್ದ ಸಿಬ್ಬಂದಿಗೆ ಬಿಎಂಟಿಸಿ ಒಂದು ದಿನ ವಂಡರ್ ಲಾಗೆ ಹೋಗುವ ಆಫರ್ ನೀಡಿದೆ. ಬಿಎಂಟಿಸಿ ಸಿಬ್ಬಂದಿಗಳಿಗೆ ಒಟ್ಟು 200 ವಂಡರ್ ಲಾ ಉಚಿತ ಪಾಸ್ಗಳನ್ನು ವಿತರಿಸಿದ್ದು, …
Read More »ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ.
ಬೆಂಗಳೂರು,ನ.6-ನೆರೆಯ ಆಂಧ್ರಪ್ರದೇಶ ಸೇರಿದಂತೆ ಮತ್ತಿತರ ಕಡೆ ಶಿಕ್ಷಕರು ಮತ್ತು ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ. ಈಗಾಗಲೇ ತೀರ್ಮಾನವಾಗಿರುವಂತೆ ಇದೇ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದ ಬಳಿಕವಷ್ಟೇ ಸರ್ಕಾರ ಶಾಲೆಗಳನ್ನು ಆರಂಭಿಸುವ ಬಗ್ಗೆ ಸೂಕ್ತವಾದ ತೀರ್ಮಾನವನ್ನು ಕೈಗೊವೈದ್ಯಕೀಯ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ 17ರಿಂದ ಪದವಿ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ)ದ ಮಾರ್ಗಸೂಚಿ ಪ್ರಕಾರ ಪಾಠಪ್ರವಚನಗಳನ್ನು ನಡೆಸಬೇಕೆಂದು …
Read More »ಕರೆಂಟ್ ಶಾಕ್ ಕೊಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯ ಕ್ಲಾಸ್..!
ಬೆಂಗಳೂರು, ನ.6- ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆಯನ್ನು ಕೈ ಬಿಟ್ಟು ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಯೋಜನೆಗಳನ್ನು ರೂಪಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಕೊರೊನಾ ಕಾರಣದಿಂದ ಉತ್ಪಾದನಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಜನರಲ್ಲಿ ಕೊಳ್ಳುವ ಶಕ್ತಿ ಇಲ್ಲ. ಈ ಸಂದರ್ಭದಲ್ಲಿ ಇಂಧನ ಮತ್ತು ವಿದ್ಯುತ್ ದರ ಎರಿಕೆಯಿಂದ ಜನರಿಗೆ ಹೊರೆಯಾಗುತ್ತದೆ. ಪೆಟ್ರೋಲ್, ಡಿಸೇಲ್ ಹಾಗೂ ವಿದ್ಯುತ್ ದರಗಳನ್ನು ಏರಿಕೆ ಮಾಡುವ ಬದಲು ಕಡಿಮೆ ಮಾಡಿ. …
Read More »ಮೂರು ಕ್ಷೇತ್ರ ಮೂವರು ಪ್ರಭಾವಿ ನಾಯಕರ ಬೆಂಬಗರಿಗೆ ಒಲಿದ ಅದೃಷ್ಟ
ಬೆಳಗಾವಿ: ಡಿಸಿಸಿ ಬ್ಯಾಂಕ್ 3 ಕ್ಷೇತ್ರಗಳಿಗೆ ಇಂದು ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ನೇಕಾರ ಸಹಕಾರಿ ಸಂಘದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಕೃಷ್ಣಾ ಅನಗೋಳ್ಕರ್ ಗೆಲವು ಸಾಧಿಸಿದ್ದಾರೆ. ರಾಮದುರ್ಗ, ಖಾನಾಪುರ ಹಾಗೂ ಸಹಕಾರಿ ಸಂಘ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, ಫಲಿತಾಂಶ ಪ್ರಕಟಗೊಂಡಿದೆ. ಮೂರು ಕ್ಷೇತ್ರದ ಫಲಿತಾಂಶದಲ್ಲಿ ಮೂವರು ಪ್ರಭಾವಿ ನಾಯಕರ …
Read More »ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರದಂದು ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರತಿ 15 ದಿನಗಳಿಗೊಮ್ಮೆ ನಿರಂತರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು …
Read More »ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ
ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ. ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ
Read More »ತೀವ್ರ ಕುತೂಹಲ ಕೆರಳಿಸಿದ ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ ಅರವಿಂದ ಪಾಟೀಲ್ ಜಯ
ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ ಅರವಿಂದ ಪಾಟೀಲ್ ಜಯಗಳಿಸಿದ್ದಾರೆ. ಎಂಇಎಸ್ ಅಭ್ಯರ್ಥಿ 27 ಮತಗಳ ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ 25 ಮತಗಳ ಪಡೆಯುವ ಮೂಲಕ 2 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಕೋರ್ಟ್ ಆದೇಶ ಪಡೆಯುವ ಮೂಲಕ ಕೊನೆಯ ಕ್ಷಣದಲ್ಲಿ ನಾಲ್ವರು ಮತ ಚಾಲಯಿಸಿದ ಬಳಿಕ ಅಚ್ಚರಿಯ ಫಲಿತಾಶ ಪ್ರಕಟಗೊಂಡಿದೆ. ಇಂದು ಬೆಳಗ್ಗೆ …
Read More »ನಾನೇ ಅಮೆರಿಕಾದ ಮುಂದಿನ ಅಧ್ಯಕ್ಷ, ಕಮಲಾ ಉಪಾಧ್ಯೆಕ್ಷೆ : ಬಿಡೆನ್ ಘೋಷಣೆ
ವಾಷಿಂಗ್ಟನ್/ನ್ಯೂಯಾರ್ಕ್,ನ.6- ನಾನು ಮತ್ತು ಕಮಲಾ ಹ್ಯಾರಿಸ್ ವಿಜೇತರಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಹುದ್ದೆಗಳನ್ನು ಅಲಂಕರಿಸುವುದಾಗಿ ಮಾಜಿ ಉಪಾಧ್ಯಕ್ಷ ಮತ್ತು ಅಧ್ಯಕ್ಷ ಗದ್ದುಗೆ ಏರುವ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಧುರೀಣ ಜೋ ಬಿಡೆನ್ ಹೇಳಿದ್ದಾರೆ. ತಮ್ಮ ತವರು ರಾಜ್ಯ ಡೆಲವೇರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಅಧಿಕೃತ ಫಲಿತಾಂಶ ಪ್ರಕಟವಾಗುವ ತನಕ ಜನರು ತಾಳ್ಮೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ಈ ಮಧ್ಯೆ, ಚುನಾವಣೆಗಳಲ್ಲಿ …
Read More »ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುವುದು.
ಬೆಂಗಳೂರು,ನ.6- ಬಹುನೀರಿಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಜೊತೆ ಚರ್ಚಿಸಲು ಇದೇ 11ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶಕ್ಕಾಗಿ ನಾನು ಕೂಡ ಕಾತುರದಿಂದ ಎದುರು ನೋಡುತ್ತಿದ್ದೇನೆ. ಫಲಿತಾಂಶ ಪ್ರಕಟಗೊಂಡ ನಂತರ ಮೊದಲು ಫೋನ್ ಮೂಲಕ ರಾಷ್ಟ್ರೀಯ ನಾಯಕರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆ ಮಾಡಬೇಕೆ ಇಲ್ಲವೇ ದೆಹಲಿಗೆ ಬರಬೇಕೇ ಎಂದು ಕೇಳುತ್ತೇನೆ. ನಿಮ್ಮ ವಿವೇಚನೆಯಂತೆ ನಿರ್ಧಾರ ಕೈಗೊಳ್ಳಿ ಎಂದು ವರಿಷ್ಠರು ಸೂಚಿಸಿದರೆ ಸಂಪುಟ …
Read More »