ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ನಡೆಯುತ್ತಿರುವಂತ ಮತದಾನದ ವೇಳೆ, ಮತಗಟ್ಟೆಯ ಕೇಂದ್ರದಲ್ಲಿ ಅರೆ ಸೇನಾಪಡೆಯ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೀಗೆ ನಿಯೋಜನೆಗೊಂಡಿದ್ದಂತ ಯೋಧರೊಬ್ಬರು ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದರು. ಇದನ್ನು ಮತ ಚಲಾವಣೆಗೆ ತೆರಳುವ ವೇಳೆ ಗಮನಿಸಿದಂತ ಯುವಕನೋರ್ವ ತರಾಟೆಗೆ ತೆಗೆದುಕೊಂಡನು. ತಾವು ಕೇಸರಿ ಮಾಸ್ಕ್ ಧರಿಸಿದ್ದೀರಿ. ದಯವಿಟ್ಟು ಕೇಸರಿ ಮಾಸ್ಕ್ ಬದಲಾಯಿಸಿ, ಬೇರೆಯ ಮಾಸ್ಕ್ ಧರಿಸುವಂತೆ ಸೂಚಿಸಿದರು. ಆದ್ರೇ ಅರೆ …
Read More »Yearly Archives: 2020
ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ
ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಫೋರ್ಬ್ಸ್ ಶತಕೋಟ್ಯಧಿಪತಿಗಳ ಶ್ರೇಯಾಂಕದ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಸೋಮವಾರದಂದು (ನವೆಂಬರ್ 2, 2020) ರಿಲಯನ್ಸ್ ಷೇರುಗಳ ಬೆಲೆ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ಮುಕೇಶ್ ಆಸ್ತಿಯಲ್ಲಿ 700 ಕೋಟಿ ಅಮೆರಿಕನ್ ಡಾಲರ್ ಅಥವಾ 50 ಸಾವಿರ ಕೋಟಿ ರುಪಾಯಿಗೂ ಹೆಚ್ಚು ಮೊತ್ತ ಕರಗಿದೆ. ಮುಕೇಶ್ ಈಗ ಶತಕೋಟ್ಯಧಿಪತಿಗಳ ಪಟ್ಟಿಯಲ್ಲಿ ಗೂಗಲ್ ಸಹ ಸಂಸ್ಥಾಪಕ ಲ್ಯಾರಿ ಪೇಜ್ ಗಿಂತ ಒಂದು ಸ್ಥಾನ ಹಿಂದಿದ್ದಾರೆ. ಸೋಮವಾರದಂದು …
Read More »ಹಂದಿಗನೂರು ಗ್ರಾಪಂ. ನೂತನ ಕಟ್ಟಡ ಕಾಮಗಾರಿಗೆ ಚಾಲನೆ
ಬೆಳಗಾವಿ : ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಂದಿಗನೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಗೌಡ ಪಾಟೀಲ ಇಂದು ಭೂಮಿ ಪೂಜೆ ನೆರವೇರಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಯತ್ನದಿಂದ ರಾಜೀವ ಗಾಂಧಿ ಆವಾಸ್ ಯೋಜನೆಯಡಿ ಬಿಡುಗಡೆಗೊಂಡ 28 ಲಕ್ಷ ರೂ. ಅನುದಾನದಲ್ಲಿ ಮಂಗಳವಾರಕಾಮಗಾರಿಗೆ ಚಾಲನೆ ನೀಡಿದರು. ಇದೇ ವೇಳೆ ಮಾಳೇನಟ್ಟಿ ಗ್ರಾಮದಲ್ಲಿ 5 ಲಕ್ಷ ರೂ ವೆಚ್ಚದಲ್ಲಿ …
Read More »ಹುಬ್ಬಳ್ಳಿ: ಇಬ್ಬರು ಯುವಕರಿಗೆ ಚಾಕು ಇರಿತ
ಹುಬ್ಬಳ್ಳಿ : ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಗಾಯಗೊಳಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಶೋಯೆಬ್ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …
Read More »ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ
ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …
Read More »9 ಲಕ್ಷ ಮೌಲ್ಯದ, 25 ಬೈಕ್ ಕದ್ದ ಚಾಲಾಕಿ ಕಳ್ಳ
ಯಾದಗಿರಿ: ಇಷ್ಟು ದಿನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಚಾಲಾಕಿ ಕಳ್ಳನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಪಕ್ಕಾ ಪ್ಲಾನ್ ಮಾಡಿ ಬಲೆ ಬೀಸಿದ್ದು, ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೈಕ್ ಕಳ್ಳತನವಾಗುತ್ತಿದ್ದವು. ಇದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಬೈಕ್ ಕಳ್ಳನನ್ನು ಹಡೆಮುರಿ ಕಟ್ಟಿದ್ದಾರೆ. ಪೊಲೀಸರ ಈ ಕಾರ್ಯದಿಂದ ಹುಸಣಸಗಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಜಾಲದ ರೂವಾರಿ ಮೌನೇಶ್(27) ಈಗ ಕಂಬಿ ಏಣಿಸುತ್ತಿದ್ದಾನೆ. ಬಂಧಿತನಿಂದ 9 ಲಕ್ಷಕ್ಕೂ …
Read More »ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ.: ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ
ಮಂಗಳೂರು: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ. ಮಂಗಳೂರಿನ ಉಳ್ಳಾಲ ಅಂದ್ರೆ ಅದು ಪಾಕಿಸ್ತಾನವೇ ಅಲ್ವಾ? ಅದು ಬೇರೆ ಆಗೋಕೆ ಸಾಧ್ಯ ಇದೆಯಾ? ಇದೇ ರೀತಿ ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಎಂದು ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಉಳ್ಳಾಲ ಸಮೀಪದ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, …
Read More »ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್ಗೆ ಏಕಲವ್ಯ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರ ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್ಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದು, ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ನಲ್ಲಿ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ …
Read More »ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ
ಬೆಂಗಳೂರು: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂಬ ಆದೇಶವನ್ನು ಬಿಬಿಎಂಪಿ ವಾಪಸ್ ಪಡೆದಿದೆ. ಈ ಹಿಂದೆ ಕಿಟಿಕಿ ಮುಚ್ಚಿದ ಕಾರಿನಲ್ಲಿ ಒಬ್ಬರೆ ಪ್ರಯಾಣಿಸುತ್ತಿದ್ದಾಗ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಆದೇಶ ಪ್ರಕಟಿಸಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಸಾರ್ವಜನಿಕರ ಆಕ್ರೋಶದ ನಂತರ ತಜ್ಞರ ಸಲಹೆ ಕೋರಿ ಆರೋಗ್ಯ ಇಲಾಖೆಗೆ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದರು. ತಜ್ಞರ ಸಲಹೆಯಂತೆ ಕಾರಿನಲ್ಲಿ ಮುಚ್ಚಲ್ಪಟ್ಟ ಕಿಟಕಿಯೊಂದಿಗೆ …
Read More »