ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ …
Read More »Yearly Archives: 2020
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ.
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಸರ್ಕಾರಿ ಶಾಲೆಗೆ ಜೇಮ್ಸ್ ಚಿತ್ರತಂಡ ಒಂದು ಲಕ್ಷ ಹಣ ದೇಣಿಗೆ ನೀಡಿದೆ. ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ ಈ ದೇಣಿಗೆ ನೀಡಲಾಗಿದೆ. ಸರ್ಕಾರಿ ಶಾಲೆಗೆ ಒಂದು ಲಕ್ಷ ಹಣ ನೀಡಿದ್ದಕ್ಕೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ …
Read More »ಸಚಿವ ರಮೇಶಜಾರಕಿಹೊಳಿಕಿಂಗ್ ಮೇಕರ್ ಆಗಿದ್ದಾರೆ: ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು …
Read More »ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ.
ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ. ಈಗಾಗಲೇ ಮೂರು ದಿನಗಳ ಕಾಲ ಪ್ರಚಾರ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮತ್ತೆ ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಎರಡು ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇದೇ ದಿನಾಂಕ 30 ಹಾಗೂ 31 ರಂದು …
Read More »ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಎಂಬುವವರನ್ನು ಬಂಧಿಸಿದ್ದಾರೆ. ಪೈ ಲೇಔಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಂಧಿತರು ಶ್ರೀಮಂತರನ್ನು ಟಾರ್ಗೇಟ್ ಮಾಡಿ, ಪೈ ಲೇಔಟ್ ಗೆ ಕರೆತರುತ್ತಿದರು. ಅಲ್ಲಿಗೆ ಬಂದ ಬಳಿಕ ವ್ಯಕ್ತಿ ಯುವತಿ ಜೊತೆ ಇದ್ದಾಗ ಯುವತಿಯ ಪತಿ ಹಾಗೂ ಸ್ನೇಹಿತರೆಂದು ದಾಳಿ ಮಾಡಿ …
Read More »ರಮೇಶ್ ನನಗೆ ಬಿಜೆಪಿಗೆ ಬರುವಂತೆ ಹೇಳಿದರು. ಆದರೆ ಎಲ್ಲರ ಮುಂದೆ ಕೈಮುಗಿದು ಅವರಿಗೆ ನಮಸ್ಕಾರ ಮಾಡಿದೆ.:ವಿನಯ್ ಕುಲ್ಕರ್ಣಿ
ಬೆಳಗಾವಿ: ಬಿಜೆಪಿಗೆ ಬರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರೆದರು. ಆದರೆ ನಾನು ಅವರಿಗೆ ಕೈಮುಗಿದು ನಮಸ್ಕಾರ ಮಾಡಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮಿಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದ ವೇದಿಕೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, ವಿನಯ್ ಕುಲ್ಕರ್ಣಿಗೆ ಬಿಜೆಪಿಗೆ ಬರುತ್ತೀಯಲ್ಲ ಎಂದು ಆಹ್ವಾನ ನೀಡಿದ ಪ್ರಸಂಗ ನಡೆಯಿತು. ಈ ವೇಳೆ ವಿನಯ್ ಕುಲ್ಕರ್ಣಿ, ಸಚಿವ ಜಾರಕಿಹೊಳಿಗೆ ಕೈಮುಗಿದು ಕುಳಿತುಕೊಂಡರು. …
Read More »ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ.
ಬೆಳಗಾವಿ: ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ ಉತ್ತರ ಕರ್ನಾಟಕ 16 ಈ ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …
Read More »ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …
Read More »ಡಿಸಿಸಿ ಬ್ಯಾಂಕ್, ಬೆಳಗಾವಿ ಲೋಕಸಭೆ ಚುನಾವಣೆ ಟಿಕೆಟ್ ಫೈಟ್ : ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆ ಮತ್ತು ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಲೋಕಸಭಾ ಕ್ಷೇತ್ರದ ಟಿಕೆಟ್ ಅಂತಿಮ ಗೊಳಿಸುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ ನಡೆಸಿದೆ. ಸುಮಾರು ನಾಲ್ಕು ಗಂಟೆ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಬಿಜೆಪಿಯ ಪ್ರಮುಖರು ಪಾಲ್ಗೊಂಡಿದ್ದರು. ಕೇಂದ್ರ …
Read More »ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ಶಿವಸೇನೆ ಮುಖಂಡನ ಕೊಲೆ
ಮುಂಬೈ, ಅ.27- ಶಿವಸೇನೆ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ಅದೇ ಪಕ್ಷದ ಯುವ ನಾಯಕರೊಬ್ಬರ ಭೀಕರ ಕೊಲೆಯಾಗಿದೆ. ಅಷ್ಟಕ್ಕೂ ಕೊಲೆಯಾದವರು ಕನ್ನಡಿಗರು ಎನ್ನುವುದು ಗಮನಾರ್ಹ. ಈ ಕೊಲೆಯಿಂದ ಮಹಾರಾಷ್ಟ್ರ ಬೆಚ್ಚಿ ಬಿದ್ದಿದೆ. ಕೊಲೆಯಾದ ವ್ಯಕ್ಯಿಯನ್ನು ಶಿವಸೇನಾ ಯುವ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಶೆಟ್ಟಿ (43) ಎಂದು ಗುರುತಿಸಲಾಗಿದೆ. ರಾಹುಲ್ ಶೆಟ್ಟಿ ಅವರಿಗೆ ತಾಯಿ, ಪತ್ನಿ, ಒಬ್ಬ ಮಗ ಮತ್ತು ಮಗಳು ಇದ್ದಾರೆ. ಕರ್ನಾಟಕ ಕರಾವಳಿ ಮೂಲದ ಇವರು ತಮಗೆ ಜೀವ ಬೆದರಿಕೆ …
Read More »