ಚಿಕ್ಕಬಳ್ಳಾಪುರ: ಲಾಕ್ಡೌನ್ನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ರಾಜಧಾನಿಗೆ ಹತ್ತಿರದಲ್ಲೇ ಇರುವ ಜಲಾಶಯವೊಂದು ಮೈಮನ ತಣಿಸುತ್ತಿದೆ. ಕೊರೊನಾ ಎಂಬ ಮಹಾಮಾರಿಯನ್ನೂ ಮರೆತು ಪ್ರವಾಸಿಗರು ಅಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಕೊರೊನಾಗೆ ಅಧಿಕೃತವಾಗಿ ಇನ್ನೂ ಲಸಿಕೆ ಬಂದಿಲ್ಲ. ಆದರೆ ಜನ ಈಗಾಗಲೇ ಡೆಡ್ಲಿ ವೈರಸ್ ಅನ್ನು ಮರೆತಂತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀನಿವಾಸಸಾಗರ ಜಲಾಶಯ. ಇಲ್ಲಿ ಪ್ರವಾಸಿಗರು ಬಿಂದಾಸ್ ಆಗಿ ಎಂಜಾಯ್ ಮಾಡ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಶ್ರೀನಿವಾಸ ಸಾಗರ ಜಲಾಶಯ …
Read More »Yearly Archives: 2020
ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ
ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.
ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …
Read More »ಮೆಕಪ್ಮೆನ್ ಬಳಿಕ ಮತ್ತೊಬ್ಬ ಸಿಬ್ಬಂದಿಗೆ ಕಾರು ಗಿಫ್ಟ್ ಮಾಡಿದ ನಟಿ ಜಾಕ್ವೆಲಿನ್
ನವದೆಹಲಿ: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ, ಬಾಲಿವುಡ್ ನಟಿ ಅಲಿಯಾ ಭಟ್ ನಂತರ ಇದೀಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಮ್ಮ ಮನೆಯ ಸಿಬ್ಬಂದಿಯೊಬ್ಬರಿಗೆ ಕಾರು ಗಿಫ್ಟ್ ಮಾಡುವ ಮೂಲಕ ಸದ್ಯ ಸುದ್ದಿಯಲ್ಲಿದ್ದಾರೆ. ಹೌದು. ಜಾಕ್ವೆಲಿನ್ ಅವರು ಮುಂಬೈಗೆ ಭೇಟಿ ನೀಡಿ, ತಮ್ಮ ಸಿಬ್ಬಂದಿಗೆ ಕಾರು ಕೀ ನೀಡುವ ಮೂಲಕ ದಸರಾ ಹಬ್ಬಕ್ಕೆ ಸರ್ಪ್ರೈಸ್ ಆಗಿ ಉಡುಗೊರೆ ನೀಡಿದ್ದಾರೆ. ಅಲ್ಲದೆ ಇದೇ ವೇಳೆ ಸಿಬ್ಬಂದಿ ಜೊತೆ ಸೇರಿ ಕಾರಿಗೆ ಆಯುಧ ಪೂಜೆ …
Read More »ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ.
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಜಿಲ್ಲೆಯ ಜನ ಒಂದು ಸ್ಥಳದತ್ತ ಮುಖ ಮಾಡುತ್ತಿದ್ದಾರೆ. ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ. ಕೊರೊನಾ ಆತಂಕ, ಪ್ರವಾಹ ಫಜೀತಿಯಿಂದ ಬೇಸತ್ತ ಜನ ಪ್ರಕೃತಿಯ ಸೊಬಗಿಗೆ ಮೈವೊಡ್ಡುತ್ತಿದ್ದಾರೆ. ಹೌದು. ಕಣ್ಣು ಹಾಯಿಸಿದಲ್ಲೆಲ್ಲ ಹಚ್ಚ ಹಸಿರು. ಭೂಮಿ-ಆಕಾಶ ಒಂದಾದಂತೆ ಭಾಸವಾಗುತ್ತಿರುವ ಪ್ರಕೃತಿಯ ಅಂದ. ಇದೆಲ್ಲದರ ಮಧ್ಯೆ ಮಂಜಿನ ಮ್ಯಾಜಿಕ್, ಬೆಟ್ಟ-ಗುಡ್ಡಗಳು ಕಾಣದಷ್ಟು ಮಂಜಿನ ನಲಿವು. ಮೈ ಜುಮ್ಮೆನಿಸುವ ಚಳಿ, ತುಂತುರು ಮಳೆ. …
Read More »ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …
Read More »ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ
ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. …
Read More »2021ರ ಆರಂಭದಲ್ಲೇ ರಾಜ್ಯಕ್ಕೆ ಸಿಗಲಿದೆ ಲಸಿಕೆ: ಸುಧಾಕರ್
ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ …
Read More »ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್
ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ …
Read More »