Breaking News

Yearly Archives: 2020

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ.

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ …

Read More »

ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ನಾನು 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ. ಆಗ ಡಿ.ಕೆ. ಸಹೋದರರಿಗೆ ಈ ಮುನಿರತ್ನ ಒಳ್ಳೆಯವನಾಗಿದ್ದ. ಈಗ ಮುನಿರತ್ನ ಇವರಿಗೆ ಅಷ್ಟೊಂದು ಕಹಿಯಾಗಿ ಬಿಟ್ನಾ? ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್​ ಕೆಂಪೇಗೌಡ ಅಧ್ಯಯನ ಪೀಠದ ಉದ್ಘಾಟನೆ ದಿನ ನನ್ನನ್ನೂ ಹೊಗಳಿದ್ರು. ಎಲ್ಲರನ್ನೂ ಒಟ್ಟಿಗೆ ಇಟ್ಕೊಂಡು ಹೋಗಿ. ನಾಡಪ್ರಭು ಕೆಂಪೇಗೌಡರ ಇತಿಹಾಸ ಓದಿ. ಕೆಂಪೇಗೌಡರ ಇತಿಹಾಸ ಓದದೆ ನೀವು …

Read More »

ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ …

Read More »

ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ.

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ …

Read More »

ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ….ಕಬ್ಬು ತುಂಬುವ ಟ್ರ್ಯಾಕ್ಟರ್‌ ಚಾಲಕರಿಗೆ ಜಾಗೃತಿ…

  ಹೆಡ್ ಲೈನ್ – ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ…ಕಬ್ಬು ತುಂಬುವ ಟ್ರ್ಯಾಕ್ಟರ್‌ ಚಾಲಕರಿಗೆ ಜಾಗೃತಿ ಮೂಡಿಸಿ ಖಡಕ್ ಸೂಚನೆ… ಆ್ಯಂಕರ್- ಇತ್ತೀಚೆಗೆ ಎರಡು ವಾರಗಳ ಹಿಂದಷ್ಟೇ ಮೂಡಲಗಿ ತಾಲೂಕಿನ ಸಂಗನಕೇರೆ ಗ್ರಾಮದ ಬಳಿ ನಡೆದ ಅಪಘಾತದಿಂದಾಗಿ ಕೊನೆಗೂ ಎಚ್ಚರಗೊಂಡಿರು ಘಟಪ್ರಭಾ ಪೊಲೀಸರು, ಕಬ್ಬು ತುಂಬುವ ಚಾಲಕರನ್ನು ಒಂದೇಡೇ ಸೇರಿಸಿ ಅಪಘಾತ ತಡೆ ಜಾಗೃತಿ ಮೂಡಿಸಿದರು. ಸತೀಶ ಶುಗರ್ಸ್ ಹುಣಶ್ಯಾಳ ಪಿಜಿ ಬಳಿ ಟ್ರ್ಯಾಕ್ಟರ್‌ ಚಾಲಕರನ್ನು ಉದೇಶಿಸಿ ಮಾತನಾಡಿದ. …

Read More »

ಬಿಹಾರದಲ್ಲಿ ಮತ್ತೊಂದು ಚುನಾವಣಾಪೂರ್ವ ಸಮೀಕ್ಷೆಯು ಬಿಜೆಪಿ-ಜೆಡಿಯು ಕೂಟ ಜಯಿಸಲಿದೆ ಎಂದು ಭವಿಷ್ಯ ನುಡಿದಿದೆ.

ಪಟನಾ : ಬಿಹಾರದಲ್ಲಿ ಮತ್ತೊಂದು ಚುನಾವಣಾಪೂರ್ವ ಸಮೀಕ್ಷೆಯು ಬಿಜೆಪಿ-ಜೆಡಿಯು ಕೂಟ ಜಯಿಸಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಯು+ಬಿಜೆಪಿ ಮಿತ್ರಕೂಟವಾಗಿರುವ ಎನ್‌ಡಿಎಗೆ 135ರಿಂದ 159 ಸ್ಥಾನ, ಆರ್‌ಜೆಡಿ+ಕಾಂಗ್ರೆಸ್‌ ಹಾಗೂ ಇತರರ ಮಹಾಮೈತ್ರಿಕೂಟಕ್ಕೆ 77ರಿಂದ 98 ಸ್ಥಾನ, ಎನ್‌ಡಿಎ ಕೂಟದಿಂದ ಹೊರಬಿದ್ದು ಪ್ರತ್ಯೇಕವಾಗಿ ಸ್ಪರ್ಧಿಸಿರುವ ಎಲ್‌ಜೆಪಿಗೆ ಕೇವಲ 1ರಿಂದ 5 ಸ್ಥಾನ ಹಾಗೂ ಇತರರಿಗೆ ಕೇವಲ 4ರಿಂದ 8 ಸ್ಥಾನ ದೊರಕಬಹುದು ಎಂದು ‘ಎಬಿಪಿ ನ್ಯೂಸ್‌’ ಹಿಂದಿ ಸುದ್ದಿವಾಹಿನಿಯು ಶನಿವಾರ ಸಂಜೆ ಸಮೀಕ್ಷಾ …

Read More »

ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ.

ಬೆಂಗಳೂರು:  ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಮುನ್ನಾ ದಿನವಾದ ಶನಿವಾರ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು. ಜನರು ರೋಗವನ್ನು ಲೆಕ್ಕಿಸದೆ ಖರೀದಿಯಲ್ಲಿ ನಿರತರಾಗಿದ್ದರು. ಕೋವಿಡ್‌ನಿಂದಾಗಿ ಈ ಬಾರಿ ಕೆಲವರು ಸರಳ ಮತ್ತು ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವಾಹನ, ಮಳಿಗೆ, ಯಂತ್ರಗಳ ಪೂಜೆಗಾಗಿ ಸ್ವಚ್ಛಗೊಳಿಸಿ ತಯಾರಿ ನಡೆಸಿದರು. ಸೋಮವಾರ ವಿಜಯದಶಮಿ …

Read More »

ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. …

Read More »

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ವಸ್ತುವನ್ನು ದಾನ ಮಾಡಬೇಡಿ. ಕೆಲವರ ಮನೆಯಲ್ಲಿ ಲಕ್ಷ್ಮೀದೇವಿಯ ಪೂಜೆಗೆಂದು ಕಮಲದ ಹೂಗಳನ್ನು ತಂದಿರುತ್ತಾರೆ. ಆದರೆ ಕೆಲವೊಮ್ಮೆ ಈ ಹೂಗಳನ್ನು ಬೇರೆಯವರಿಗೆ ನೀಡುತ್ತೇವೆ. ಈ ರೀತಿ ಮಾಡಿದರೆ ನಿಮ್ಮ ಮನೆಯ ಲಕ್ಷ್ಮೀ ಹೊರಟುಹೋಗುತ್ತಾಳೆ. ಹಾಗೇ ಪ್ಲಾಸ್ಟಿಕ್ ವಸ್ತುಗಳನ್ನು ದಾನ ಮಾಡಬಾರದು. ಇದರಿಂದ ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. …

Read More »

ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ.

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ …

Read More »