ಶಿವಮೊಗ್ಗ: ಕೊರೊನಾ ಸೋಂಕಿತರು ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಹೊರ ಬರುವ ಸಲುವಾಗಿ ಶಿವಮೊಗ್ಗ ಜಿಲ್ಲೆ ಸಾಗರದ ಕೋವಿಡ್ ವಾರ್ಡಿನಲ್ಲಿ ಆರೋಗ್ಯ ಸಿಬ್ಬಂದಿ ಸೋಂಕಿತರಿಗಾಗಿ ಗ್ರಂಥಾಲಯ ತೆರೆದಿದ್ದಾರೆ.ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಂದಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೊರೊನಾ ತುತ್ತಾಗಿ ಚಿಕಿತ್ಸೆ ಪಡೆಯಬೇಕಾದರೆ ತಮ್ಮವರಿಂದ ದೂರವಿದ್ದು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ಹೀಗಾಗಿ ಸೋಂಕಿತರಿಗೆ ಒಂಟಿತನ ಕಾಡುತ್ತಿದೆ. ಈ ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಸೋಂಕಿತರು ಹೊರ …
Read More »Yearly Archives: 2020
ಬೆಂಗಳೂರಿಗೆ ಬರುವಾಗ ದಾರಿ ಮಧ್ಯೆ ವಿಮಾನದಲ್ಲಿ ಯಶಸ್ವಿ ಹೆರಿಗೆ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್ ನೈನ್ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಂಬುಲೆನ್ಸ್ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು …
Read More »ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಬಂಧಿಸಿದ್ ಪೊಲೀಸರು
ಚಾಮರಾಜನಗರ: ಶೋಕಿಗಾಗಿ ವೃದ್ಧೆಯ ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಮನು (21), ಕಿರಣ್ (20) ಬಂಧಿತ ಆರೋಪಿಗಳು. ಗುಂಡ್ಲುಪೇಟೆಯ ನಾಯಕರ ಬೀದಿಯಲ್ಲಿ ವಾಸವಿದ್ದ ಬಸಮ್ಮ (70) ವೃದ್ಧೆಯ ಮನೆಗೆ ಕನ್ನ ಹಾಕಿ ಬೀರುವಿನ್ನಲ್ಲಿದ್ದ ಓಲೆ, ಕಾಸು, ಚಿನ್ನದ ಉಂಗುರ ಸೇರಿದಂತೆ 60 ಗ್ರಾಂ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದರು. ಅಕ್ಟೋಬರ್ 6ರಂದು ವೃದ್ಧೆ ಪೊಲೀಸ್ ಠಾಣೆಗೆ …
Read More »ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ …
Read More »ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟು 48,658 ಮಂದಿಗೆ ಆಂಟಿಜನ್ ಟೆಸ್ಟ್ 55,690 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,04,348 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55,24,302 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ …
Read More »ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭ
ಬೆಂಗಳೂರು: ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭವಾಗಿದೆ. ಈಗ ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದಾರೆ. ಇಂದು ಸಿದ್ದರಾಮಯ್ಯನ ವಿರುದ್ಧ ಗುಡುಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ …
Read More »ಮಾಸ್ಕ್ ದಂಡ 250 ರೂ.ಗೆ ಇಳಿಕೆ
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ರೂಪಿಸಿ ಮಾಸ್ಕ್ ವಿಚಾರದಲ್ಲಿ ಸಾವಿರ ರೂ. ದಂಡ ವಿಧಿಸಿದ್ದ ಸರ್ಕಾರ, ಹೊರಡಿಸಿ ದಂಡದ ಮೊತ್ತವನ್ನು ನಗರದ ಪ್ರದೇಶದಲ್ಲಿ 1 ಸಾವಿರ ರೂಗಳಿಂದ 250 ರೂ.ಗೆ ಇಳಿಸಿದೆ. ಗ್ರಾಮೀಣ ಭಾಗದಲ್ಲಿ ನಿಗದಿಯಾಗಿದ್ದ 500 ರೂ. ದಂಡ ಈಗ 100 ರೂ.ಗೆ ಇಳಿಕೆಯಾಗಿದೆ.ಮಾಸ್ಕ್ ಧರಿಸದ್ದಕ್ಕೆ 1 ಸಾವಿರ ರೂ. ದಂಡ ವಿಧಿಸುತ್ತಿದ್ದ ಕ್ರಮಕ್ಕೆ ಸಾರ್ವಜನಿಕಾ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಕೆಲಸ ಇಲ್ಲ ನಾವು ಸಂಕಷ್ಟದಲ್ಲಿರುವಾಗ …
Read More »8 ತಾಸಿನ ದಾರಿಯನ್ನು 3 ಗಂಟೆಯಲ್ಲಿ ಕ್ರಮಿಸಿದ ಅಂಬುಲೆನ್ಸ್ ಚಾಲಕನಿಗೆ ಮೆಚ್ಚುಗೆ
ಚಿಕ್ಕಮಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟ ಕಾಫಿನಾಡ ಪೊಲೀಸರಿಗೆ ಚಿಕ್ಕಮಗಳೂರು ಜನ ಶ್ಲಾಘಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ ಬಡ ಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಅಂಬುಲೆನ್ಸ್ ಹಣ ಹೆಚ್ಚಾಗಿದ್ದರಿಂದ ಟ್ರಸ್ಟ್ ಮೂಲಕ ಚಿಕ್ಕಮಗಳೂರಿನ ಅಂಬುಲೆನ್ಸ್ ಗೆ ಸಂಪರ್ಕಿಸಿದ್ದರು. ಕೂಡಲೇ ಶಿವಮೊಗ್ಗಕ್ಕೆ ಹೋಗಿ ಮಗುವನ್ನು ಕರೆದುಕೊಂಡು ಹೊರಟ ಅಂಬುಲೆನ್ಸ್ ಚಾಲಕ …
Read More »ಡಿ.ಕೆ ಶಿವಕುಮಾರ್ ಅವರು ಗಳಿಸಿದ್ದು ಸಾರ್ವಜನಿಕರ ಹಣ.ಶ್ರೀರಾಮುಲು 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು?:ಎಸ್.ಆರ್ ಹಿರೇಮಠ
ಧಾರವಾಡ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಗಳಿಸಿದ್ದು ಸಾರ್ವಜನಿಕರ ಹಣ. ಅವರ ಮೇಲೆ ಎಫ್ಐಆರ್ ದಾಖಲಿಸಬೇಕು. ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಹೇಳಿದರು.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮೇಲೆ ಎಫ್ಐಆರ್ ದಾಖಲಿಸಿ ಬೇರೆ ಯಾರೂ ಇಂತಹ ಕೆಲಸ ಮಾಡದಂತೆ ಮಾಡಬೇಕು. ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಯ ದಾಳಿ ಮಾಡಿರುವುದು ಬಹಳ ಮಹತ್ವದ …
Read More »ಕೋವಿಡ್ ತಡೆಗಟ್ಟಲು ಕ್ರಮ ಕೈಗೊಂಡ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ
ಬೆಳಗಾವಿ: ಕೋವಿಡ್ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಕೋವಿಡ್ ತಡೆಗಟ್ಟಲು ಕ್ರಮ ಕೈಗೊಂಡ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ …
Read More »