Breaking News

Yearly Archives: 2020

ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ.?.

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು …

Read More »

ಆರ್.ಆರ್.ನಗರದಲ್ಲಿ ಡಿ.ಕೆ.ರವಿ ಪತ್ನಿ ಕಣಕ್ಕಿಳಿಯುವುದು ಫಿಕ್ಸ್..!

ಬೆಂಗಳೂರು, ಅ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ದಕ್ಷ ಐಎಎಸ್ ಅಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರ ಪತ್ನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಇಂದು ಕುಸುಮಾ ಅವರು ಕಾಂಗ್ರೆಸ್ ಕಚೇರಿಗೆ ಬಂದು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ.ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿ, ನೈಸ್ ಪ್ರಾಕಾರದ …

Read More »

ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್

ಬೆಂಗಳೂರು, ಅ.4- ಉಪಚುನಾವಣೆ ಕಣ ರಂಗೇರತೊಡಗಿದೆ. ನವೆಂಬರ್ 3ರಂದು ನಡೆಯಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ರಣತಂತ್ರ ರೂಪಿಸಿದ್ದು, ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದು, ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿದ್ದು, ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ …

Read More »

“ನದಿ ಮೂಲ, ಋಷಿ ಮೂಲದಂತೆ ಸುದ್ದಿ ಮೂಲ ಕೆದಕಿಕೊಂಡು ಹೋಗಬೇಡಿ” : C.T..ರವಿ

ಬೆಂಗಳೂರು,  ನದಿ ಮೂಲ, ಋಷಿ ಮೂಲದಂತೆ ಸುದ್ದಿ ಮೂಲವನ್ನು ಕೆದಕಿಕೊಂಡು ಹೋಗಬಾರದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು. ಡ್ರಗ್ಸ್ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯ ಹಸ್ತಕ್ಷೇಪದ ಆರೋಪದ ವಿಚಾರಕ್ಕೆ ಸಂಬಂಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಸುದ್ದಿಗಳ ಆಯಸ್ಸು ಗಂಟೆಗಳಷ್ಟೇ ಇರುತ್ತದೆ. ಅದರ ಮೂಲ ಯಾವುದೆಂದು ಹುಡುಕಿಕೊಂಡು ಹೋಗಬಾರದು. ಸುದ್ದಿ ಮೂಲ ಯಾವುದು ಎಂಬುದಕ್ಕೆ ಹಲವು ಬಾರಿ ಉತ್ತರ ಸಿಗುವುದಿಲ್ಲ. ಸುದ್ದಿಗಳಿಗೆ ಸತ್ವ ಇಲ್ಲದಿದ್ದರೆ ಬಹಳ ಕಾಲ ಉಳಿಯುವುದಿಲ್ಲ. ಜನರ …

Read More »

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …

Read More »

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …

Read More »

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …

Read More »

ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್‍ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …

Read More »

ಡುಪ್ಲೆಸಿಸ್, ವ್ಯಾಟ್ಸನ್ ಅದ್ಭುತ ಬ್ಯಾಟಿಂಗ್- ಗೆದ್ದು ಬೀಗಿದ ಚೆನ್ನೈ

ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 179 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪಂಜಾಬ್ ತಂಡದ ಬೌಲರ್ ಗಳನ್ನು ಧೂಳೀಪಟ ಮಾಡಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಫಾಫ್ ಡು’ಪ್ಲೆಸಿಸ್ ಹಾಗೂ ಶೇನ್ ವ್ಯಾಟ್ಸನ್ ಭರ್ಜರಿ ಜೊತೆಯಾಟವಾಡುವ ಮೂಲಕ ಬೌಲರ್ ಗಳ ಬೆವರಿಳಿಸಿದರು. ಫಾಫ್ ಡು’ಪ್ಲೆಸಿಸ್, ಶೇನ್ ವ್ಯಾಟ್ಸನ್ ತಾ ಮುಂದು ನಾ ಮುಂದು …

Read More »

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

  https://www.facebook.com/105350550949710/videos/756737581723043/?sfnsn=wiwspmo   ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …

Read More »