ಲಿಬಿಯಾದ ಸ್ಥಳೀಯ ಕ್ರಿಮಿನಲ್ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 …
Read More »Yearly Archives: 2020
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 33,974 ವಿದ್ಯಾರ್ಥಿಗಳು ಪದವಿ
ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್ಸಿಯು) 8ನೇ ಘಟಿಕೋತ್ಸವ ಅ. 5ರಂದು ಬೆಳಿಗ್ಗೆ 11.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು. ‘ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸುವರು. ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರಿನ ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಾರ್ವತಿಗೆ …
Read More »ಕಲ್ಯಾಣ್ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್ ಮೊರೆಹೋದ ಪ್ರೇಮಕವಿ ಪತ್ನಿ
ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್ ಬಗ್ಗೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀದೇವಿ ಪಾಟೀಲ್ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. …
Read More »ಡ್ರಗ್ಸ್ ಲಿಂಕ್: ಕೊರೊನಾ ಇದೆ ನನ್ನ ಮುಟ್ಟಬೇಡಿ ಅಂತಿರೋ ಆ ನಟಿ ಯಾರು?
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧಿಸಿ ಬಾಲಿವುಡ್ ಮತ್ತು ಸ್ಯಾಂಡಲ್ವುಡ್ನಲ್ಲಿ ಕೇವಲ ನಟಿಯರೇ ವಿಚಾರಣೆಗೆ ಒಳಪಡುತ್ತಿದ್ದಾರೆ. ಡ್ರಗ್ಸ್ ಕೇಸ್ನಲ್ಲಿ ನಟಿಯರದ್ದೇ ಕೈ ಕಾಣಿಸುತ್ತಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸಿದೆ. ಡ್ರಗ್ಸ್ ಕೇಸ್ನಲ್ಲಿ ಜೈಲು ಸೇರಿರುವ ಸಂಜನಾಗೂ, ಪ್ರಶಾಂತ್ ಸಂಬರಗಿಗೂ ಹಾವು ಮುಂಗುಸಿಯ ನಂಟು. ಆಗಾಗ ಒಬ್ಬರನೊಬ್ಬರು ಕಾಲೆಳಿತಾನೇ ಇರ್ತಾರೆ. ಅಲ್ಲದೆ ಪ್ರಕರಣ ಸಂಬಂಧ ಜೈಲು ಸೇರಿದ ಮೇಲೆ ನಟಿಮಣಿಯರು ಒಂದಲ್ಲಾ ಒಂದು ತಕರಾರು ಮಾಡುತ್ತಲೇ …
Read More »ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?
ಬೆಂಗಳೂರು: ಌಂಕರ್ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …
Read More »ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು
ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ. ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ. ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ. …
Read More »ಸಚಿವ ಶ್ರೀಮಂತ ಪಾಟೀಲ ಅವರಿಗೆ ಕೋವಿಡ್-19 ಸೋಂಕು
ಬೆಳಗಾವಿ: ಕಾಗವಾಡ ಕ್ಷೇತ್ರದ ಶಾಸಕ ಹಾಗೂ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.
Read More »ರಾಜ್ಯದಲ್ಲಿ ಕೊರೋನಾದಿಂದ ಅಸು ನೀಗಿದವರ ಸಂಖ್ಯೆ 9 ಸಾವಿರದ ಗಡಿ ದಾಟಿದೆ.
ಬೆಂಗಳೂರು: ರಾಜ್ಯದಲ್ಲಿ ಕರೋನಾರ್ಭಟ ಮುಂದುವರೆದಿದ್ದು, ಶುಕ್ರವಾರ 8,793 ಮಂದಿಗೆ ಸೋಂಕು ಧೃಢಪಟ್ಟಿದೆ. 125 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದೇ ವೇಳೆ 7,094 ಮಂದಿ ಸೋಂಕು ಮುಕ್ತರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,11,986 ತಲುಪಿದೆ. ಇವರಲ್ಲಿ 827 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ ಒಟ್ಟು 6.20 ಲಕ್ಷ ಮಂದಿ ಕೊರೋನಾದಿಂದ ಬಾಧಿತರಾಗಿದ್ದಾರೆ. ಇದೇ ವೇಳೆ ಕೊರೋನಾದಿಂದ ಅಸು ನೀಗಿದವರ ಸಂಖ್ಯೆ 9 ಸಾವಿರದ …
Read More »ಯಡ್ಡಿಯೂರಪ್ಪ ಆಪರೇಷನ್ ಕಮಲ 16 ಬಂಡಾಯ ಮುಖಂಡರು
ಬೆಂಗಳೂರು: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೇರಿದ ಯಡಿಯೂರಪ್ಪನವರದ್ದು ಅಂದಿನಿಂದ ಇಂದಿನವರೆಗೂ ತಂತಿಯ ಮೇಲಿನ ನಡಿಗೆ. ಕೇಂದ್ರದ ಅಸಹಕಾರ, ಪಾಕೃತಿಕ ವಿಕೋಪ, ಕೊರೊನಾ ಹೀಗೆ.. ನೆಮ್ಮದಿಯಿಂದ ಅಥವಾ ಸಮರ್ಥವಾಗಿ ಬಿಎಸ್ವೈಗೆ ಅಧಿಕಾರ ನಡೆಸಲು ಸಾಧ್ಯವೇ ಆಗಿಲ್ಲ. ಆದರೂ, ಎಲ್ಲಾ ಅಡೆತಡೆಗಳನ್ನು ಮೆಟ್ಟಿ, ಹದಿನೈದು ಕ್ಷೇತ್ರಗಳ ಉಪಚುನಾವಣೆಯನ್ನು ಗೆದ್ದು, ಗೆದ್ದವರಲ್ಲಿ ಬಹುತೇಕ ಎಲ್ಲರಿಗೂ ಮಂತ್ರಿಗಿರಿ ಕೊಟ್ಟು, ಇನ್ನಾದರೂ ನಿಟ್ಟುಸಿರು ಬಿಡೋಣ ಎಂದಾಗ, ಮತ್ತೆ ಈಗ ಎರಡು ಕ್ಷೇತ್ರದ ಉಪಚುನಾವಣೆ ಎದುರಾಗಿದೆ.ಅದರಲ್ಲಿ ಶಿರಾ ಕ್ಷೇತ್ರದ …
Read More »ಅನುಶ್ರೀ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದ ಕಾರಣ ದುಃಖ :ನಟ ಶಿವರಾಜ್ಕುಮಾರ್
ಬೆಂಗಳೂರು :ಕಿರುತೆರೆ ಖ್ಯಾತ ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದ ಕಾರಣ ದುಃಖಕ್ಕೆ ಒಳಗಾಗಿದ್ದಾರೆ. ತಾನು ಯಾವುದೇ ತಪ್ಪು ಮಾಡಿಲ್ಲ ನಾನು ನಿರಪರಾಧಿ ಎಂದು ಅಳುತ್ತ ಮಾತನಾಡಿದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದರು. ಅನುಶ್ರೀ ಪರವಾಗಿ ಅಭಿಮಾನಿಗಳ ಸಂಘ ಹಾಗೂ ಇನ್ನಿತರ ನಟ-ನಟಿಯರು ನಿಂತಿದ್ದಾರೆ. ಅನುಶ್ರೀ ಕಾಲ್ಲಿಸ್ಟ್ನಲ್ಲಿ 3 ರಾಜಕಾರಣಿಗಳ ಹೆಸರು; ಅವರೇ ಬಚಾವ್ ಮಾಡ್ತಾ ಇದ್ದಾರಾ? ಲಂಕೇಶ್ ಆಡಿಯೋ ಬುಕ್ ಮತ್ತು App ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ …
Read More »