Breaking News

Yearly Archives: 2020

ಸ್ನೇಹಿತರು ಕರೆದರೆಂದು ಹೋದವ ಹೆಣವಾದ- ಮಂಡ್ಯದಲ್ಲಿ ಒಂದೇ ತಿಂಗಳಲ್ಲಿ 7 ಕೊಲೆ

ಮಂಡ್ಯ: ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಇತ್ತೀಚಿಗೆ ಮರ್ಡರ್ ಸಿಟಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 7 ಮಂದಿಯ ಹತ್ಯೆ ನಡೆದಿದೆ. ಕಳೆದ ರಾತ್ರಿಯೂ ಯವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ 25 ವರ್ಷದ ಅಭಿಷೇಕ್‍ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ನೇಹಿತರು ಕರೆದರೆಂದು ಮನೆಯಿಂದ ಹೊರ ಹೋದವನು ಊರಿನ ಮಧ್ಯಭಾಗದಲ್ಲೇ ಹೆಣವಾಗಿದ್ದಾನೆ. ಘಟನೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ನಿನ್ನೆ ರಾತ್ರಿ 10 …

Read More »

10 ತಿಂಗಳ ಮಗುವಿನ ಜೊತೆ ಸೊಸೆ ಮಾವನ ಜೊತೆ ಓಡಿ ಹೋಗಿದ್ದಾಳೆ.

ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಮಗನ ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಕೊನೆಗೆ ಸೊಸೆಯ ಜೊತೆಯೇ ಎಸ್ಕೇಪ್ ಆಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಾಲ್ಕು ವರ್ಷಗಳ ಹಿಂದೆ ಮಹಿಳೆ ಸಲೀಂ ಮಗ ಅಬ್ದುಲ್ ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ಮೂರು ವರ್ಷದ ಮಗಳು ಮತ್ತು 10 ತಿಂಗಳ ಮಗ ಇದ್ದನು. ಆದರೆ ಮಾವ ಸಲೀಂ ತನ್ನ ಸೊಸೆ ಜೊತೆಯೇ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇವರ ಸಂಬಂಧದ ಬಗ್ಗೆ …

Read More »

ವಿರೋಧ ಪಕ್ಷದ  ಭಾರೀ ಪ್ರತಿಭಟನೆಯ ನಡುವೆ ಇಂದು ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾಗಿವೆ.

ಹೊಸದಿಲ್ಲಿ: ವಿರೋಧ ಪಕ್ಷದ  ಭಾರೀ ಪ್ರತಿಭಟನೆಯ ನಡುವೆ ಇಂದು ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾಗಿವೆ. ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ ಪ್ರೋತ್ಸಾಹ ಮತ್ತು ನೆರವು ಮಸೂದೆ-2020 ಹಾಗೂ  ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ 2020 ರ ಒಪ್ಪಂದ ಮಸೂದೆ ಯನ್ನು ಮಂಡಿಸಲಾಗಿದೆ.  ಮಸೂದೆ ಚರ್ಚೆ ವೇಳೆ, ಟಿಎಂಸಿ ಸಂಸದರಾದ ಡೆರೆಕ್ ಓ ಬ್ರಯನ್ ಹಾಗೂ ಇತರೆ ಕೆಲ ಸದಸ್ಯರು ಸದನದ …

Read More »

ನಿಧನರಾದ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದಸತೀಶ್ ಜಾರಕಿಹೊಳಿ

ಸವದತ್ತಿ: ಸವದತ್ತಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಅನಾರೋಗ್ಯದಿಂದ ನಿಧನರಾದ ತಾಲ್ಲೂಕಿನ ಕಾಂಗ್ರೆಸ್ ಮುಖಂಡ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಅವರು, ಆನಂದ ಚೋಪ್ರಾ ಅವರು ಕಳೆದ ಒಂದುವರೆ ದಶಕದಿಂದ ಸಾಮಾಜಿಕ ಸೇವಕಾರಗಿ ಗುರುತಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನರಿಗೆ ಹತ್ತಿರವಾಗಿದ್ದರು. ಶೈಕ್ಷಣಿಕ, ಸಾಮಾಜಿಕ, ಕ್ರೀಡೆ, ಸಾಹಿತ್ಯ, ಮತ್ತು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿದ್ದರು. ಅವರ ಅಕಾಲಿಕ …

Read More »

ಕಾರಜೋಳರು ಬರೆದ ಪತ್ರಕ್ಕೆ ಒಂದು ತಿಂಗಳು ತುಂಬುವ ಮೊದಲೇ ಮಲಪ್ರಭೆಯ ” ವಿಮೋಚನೆ” ಗೆ ಕೈ ಹಾಕಿದ ರಮೇಶ ಜಾರಕಿಹೊಳಿ!

ಕಳೆದ ಅಗಷ್ಟ 23 ರಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪಿಡಬ್ಲುಡಿಖಾತೆಯ ಸಚಿವ ಶ್ರೀ ಗೋವಿಂದಕಾರಜೋಳರು ಮಲಪ್ರಭೆಯ ಅತಿಕ್ರಮಣತೆರವುಗೊಳಿಸುವ ಸಂಬಂಧ ನೀರಾವರಿನೀರಾವರಿಸಚಿವರಿಗೆ ಬರೆದ ಪತ್ರಕ್ಕೆಒಂದು ತಿಂಗಳು ತುಂಬುವ ಮುನ್ನವೇಬೆಳಗಾವಿಯ ಸುವರ್ಣಸೌಧದಲ್ಲಿಸಪ್ಟೆಂಬರ್ 20 ರಂದು ಉನ್ನತ ಮಟ್ಟದ ಸಭೆ ನಡೆದಿರುವದು ಮಲಪ್ರಭೆ ತೀರದ ಜನತೆಯಲ್ಲಿ ಹೊಸ ಆಶಾಭಾವನೆ ಉಂಟು ಮಾಡಿದೆ. ನೀರಾವರಿ ಸಚಿವ ಶ್ರೀ ರಮೇಶ ಜಾರಕಿಹೊಳಿ ಅವರು ನಿನ್ನೆ ಶನಿವಾರ ನಡೆಸಿದ ಸಭೆಯು ಬೆಳಗಾವಿ,ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಏಳು ತಾಲೂಕುಗಳ …

Read More »

ಕೇಂದ್ರ ಸರ್ಕಾರ ವೈಫಲ್ಯಗಳ  ಕುರಿತು ಸಂಸದ ಡಿ.ಕೆ. ಸುರೇಶ್  ಲೋಕಸಭೆಯಲ್ಲಿ  ಧ್ವನಿ ಎತ್ತಿದರು.

ಹೊಸದಿಲ್ಲಿ: ಕೋವಿಡ್ ನಿರ್ವಹಣೆ ವೈಫಲ್ಯ, ಜನ ಹಾಗೂ  ರೈತ ವಿರೋಧಿ ಕಾಯ್ದೆ, ಸಾಲದ ಹೊರೆ, ನಾನಾ ಇಲಾಖೆ ಖಾಸಹೀಕರಣ, ಜಿಡಿಪಿ ಕುಸಿತ, ರಸಗೊಬ್ಬರ ಕೊರತೆ ಸೇರಿ ಕೇಂದ್ರ ಸರ್ಕಾರ ವೈಫಲ್ಯಗಳ  ಕುರಿತು ಸಂಸದ ಡಿ.ಕೆ. ಸುರೇಶ್  ಲೋಕಸಭೆಯಲ್ಲಿ  ಧ್ವನಿ ಎತ್ತಿದರು.   2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು,   ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. …

Read More »

ಅನುರಾಗ್ ಕಶ್ಯಪ್ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ: ನಟಿ ಪಾಯಲ್ ಘೋಷ್ ಆರೋಪ

ಮುಂಬೈ: ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಟಿ ಪಾಯಲ್ ಘೋಷ್ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ನಟಿ, ಅನುರಾಗ್ ಕಶ್ಯಪ್ ನನ್ನೊಂದಿಗೆ ಬಲವಂತವಾಗಿ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ದಯವಿಟ್ಟು ಬೇಗ ಕ್ರಮ ಕೈಗೊಳ್ಳಿ ಸೃಜನಶೀಲ ವ್ಯಕ್ತಿಯ ಹಿಂದಿನ ರಾಕ್ಷಸ ಗುಣವನ್ನು ದೇಶ ನೋಡಲಿ. ಇದರಿಂದ ನನಗೆ ಹಾನಿಯಾಗಬಹುದು ಎಂಬುದರ ಅರಿವು ನನಗಿದೆ. ನನ್ನ ಸುರಕ್ಷತೆಗೆ …

Read More »

ಕೆಟ್ಟು ಹೋದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಬೀಗ ಮುತ್ತಿಗೆ ಹಿರಿಯರ ಮಧ್ಯಸ್ಥಿಕೆ ನಡುವೆ ಬೀಗ ತೆರವು

  ಅಥಣಿ : ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಮಾಯನಟ್ಟಿಯಿಂದ   ಶಿವನೂರು ಗ್ರಾಮದವರೆಗೆ  6 ಕಿಲೋ ಮೀಟರ್  ರಸ್ತೆ ಕೆಟ್ಟು ಗಿಡಗಂಟಿ ಮುಳ್ಳುಗಳು ಬೆಳೆದು ರಸ್ತೆ ಸಂಚಾರಕ್ಕೆ ಅವಕಾಶವಿಲ್ಲದಂತೆ ತುಂಬಾ ಕೆಟ್ಟು ಹೋಗಿದೆ ಎಂದು ಆರೋಪಿಸಿ ರಿಪೆರಿಗೆ ಒತ್ತಾಯಿಸಿ ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀಶೈಲ್  ಕೆಂಪವಾಡ ನೇತೃತ್ವದಲ್ಲಿ  ಗ್ರಾಮಸ್ಥರು  ಬೀಗ ಜಡಿದು ಪ್ರತಿಭಟನೆ ವ್ಯಕ್ತಪಡಿಸಿದರು . ಗ್ರಾಮಸ್ಥ ಶ್ರೀಶೈಲ್  ಕೆಂಪವಾಡ ಮಾತನಾಡುತ್ತಾ  ಕಳೆದ ಎರಡು ಮೂರು ವರ್ಷಗಳಿಂದ ಮಾಯನಟ್ಟಿಯಿಂದ ಶಿವನೂರು ವರೆಗೆ ರಸ್ತೆ ತುಂಬಾ …

Read More »

ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ

ಗೋಕಾಕ್: ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದ ಅಡಿಬಟ್ಟಿ ಕಾಲೋನಿಯಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಇಂದು ಉದ್ಘಾಟಿಸಿ, ಮಾತನಾಡಿದರು. ಪೌರ ಕಾರ್ಮಿಕರಿಗಾಗಿ ಜಿ+2ಮಾದರಿಯಲ್ಲಿ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ಮುಂದಿನ ಹಂತದಲ್ಲಿ 10 ಎಕರೆ ಜಾಗದಲ್ಲಿ ಇನ್ನಷ್ಟು ಮನೆಗಳನ್ನು …

Read More »

130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »